July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ತಿಮರೋಡಿ ನಿರೀಕ್ಷಣಾ ಜಾಮೀನು ಆದೇಶ ಮುಂದೂಡಿಕೆ

ಬೆಳ್ತಂಗಡಿ : ತಿಮರೋಡಿ ಮನೆಯಲ್ಲಿ ಬಂದೂಕು & ತಲವಾರು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಮರೋಡಿಯ ನಿರೀಕ್ಷಣಾ ಜಾಮೀನು ಆದೇಶ ಅ.9 ಕ್ಕೆ ಮುಂದೂಡಿಕೆಯಾಗಿದೆ.

ಇಂದು ಪೊಲೀಸರ ಪರ ಸರಕಾರಿ ವಕೀಲರು ಮತ್ತು ತಿಮರೋಡಿ ವಕೀಲರು ವಾದ ವಿವಾದ ನಡೆಸಿದರು. ಈ ವೇಳೆ ವಾದ ಮಂಡಿಸಿದ ಸರ್ಕಾರದ ಪರವಾದ ವಕೀಲರು ಯಾವುದೇ ಕಾರಣಕ್ಕೂ 26 ಪ್ರಕರಣ ಇರುವ ಮಹೇಶ್ ಶೆಟ್ಟಿ ತಿಮರೋಡಿ ಗೆ ನಿರೀಕ್ಷಣಾ ಜಾಮೀನು ನೀಡಬಾರದು ಎಂದು ಜಡ್ಜ್ ಗೆ ಮನವಿ ಮಾಡಿದರು.

ಪತ್ತೆಯಾಗಿರುವುದು ಹಳೆಯ ಶಾರ್ಪ್ಸ್ ಗನ್ ಅದು ಏರ್ ಗನ್ ಅಲ್ಲ. ತಿಮರೋಡಿ ಡಿಸಿ ಮತ್ತು ಪೊಲೀಸರ ಪರವಾನಿಗೆ ಇಲ್ಲದೆ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದಾರೆ. ದೊಡ್ಡ ತಲವಾರು ಇರೋ ಹಾಗಿಲ್ಲ, ಮಾರಾಟ ಇಲ್ಲ, ಹೇಗೆ ಬಂತು ವಿವರಣೆ ಕೊಟ್ಟಿಲ್ಲ ಎಂದು ವಾದಿಸಿದರು. ವಾದ ಆಲಿಸಿದ ನ್ಯಾಯಾಧೀಶರು ಮುಂದಿನ ಅ.9 ಕ್ಕೆ ನಿರೀಕ್ಷಣಾ ಜಾಮೀನು ಆದೇಶವನ್ನು ಮುಂದೂಡಿದ್ದಾರೆ.

Related posts

ಜಿಲ್ಲಾ ಮಟ್ಟದ ಕ್ರೀಡಾಕೂಟ: ಬಜಿರೆ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಮುಂಡಾಜೆ ಶ್ರೀ ಮೂರ್ತಿಲ್ಲಾಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ರಾಘವ ಶೆಟ್ಟಿ, ಕಾರ್ಯದರ್ಶಿಯಾಗಿ ಬಾಬು ಪೂಜಾರಿ ಆಯ್ಕೆ

Suddi Udaya

ಕೊಯ್ಯೂರು ಗ್ರಾ.ಪಂ. ನ ಗ್ರಾಮ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ತ್ರೋಬಾಲ್ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘ ಉಜಿರೆಯಲ್ಲಿ ನಿರ್ದೇಶಕರಾದ ದಿ| ಪದ್ಮನಾಭ ಎನ್. ಮಾಣಿಂಜ ರವರಿಗೆ ನುಡಿನಮನ

Suddi Udaya

ಗೇರುಕಟ್ಟೆ: ಮಕ್ಕಳ ವಸಂತ ಚೈತನ್ಯ ಶಿಬಿರದ ಸಮಾರೋಪ ಸಮಾರಂಭ

Suddi Udaya
error: Content is protected !!