ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ತಿಮರೋಡಿ ನಿರೀಕ್ಷಣಾ ಜಾಮೀನು ಆದೇಶ ಮುಂದೂಡಿಕೆ

ಬೆಳ್ತಂಗಡಿ : ತಿಮರೋಡಿ ಮನೆಯಲ್ಲಿ ಬಂದೂಕು & ತಲವಾರು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಮರೋಡಿಯ ನಿರೀಕ್ಷಣಾ ಜಾಮೀನು ಆದೇಶ ಅ.9 ಕ್ಕೆ ಮುಂದೂಡಿಕೆಯಾಗಿದೆ.

ಇಂದು ಪೊಲೀಸರ ಪರ ಸರಕಾರಿ ವಕೀಲರು ಮತ್ತು ತಿಮರೋಡಿ ವಕೀಲರು ವಾದ ವಿವಾದ ನಡೆಸಿದರು. ಈ ವೇಳೆ ವಾದ ಮಂಡಿಸಿದ ಸರ್ಕಾರದ ಪರವಾದ ವಕೀಲರು ಯಾವುದೇ ಕಾರಣಕ್ಕೂ 26 ಪ್ರಕರಣ ಇರುವ ಮಹೇಶ್ ಶೆಟ್ಟಿ ತಿಮರೋಡಿ ಗೆ ನಿರೀಕ್ಷಣಾ ಜಾಮೀನು ನೀಡಬಾರದು ಎಂದು ಜಡ್ಜ್ ಗೆ ಮನವಿ ಮಾಡಿದರು.

ಪತ್ತೆಯಾಗಿರುವುದು ಹಳೆಯ ಶಾರ್ಪ್ಸ್ ಗನ್ ಅದು ಏರ್ ಗನ್ ಅಲ್ಲ. ತಿಮರೋಡಿ ಡಿಸಿ ಮತ್ತು ಪೊಲೀಸರ ಪರವಾನಿಗೆ ಇಲ್ಲದೆ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದಾರೆ. ದೊಡ್ಡ ತಲವಾರು ಇರೋ ಹಾಗಿಲ್ಲ, ಮಾರಾಟ ಇಲ್ಲ, ಹೇಗೆ ಬಂತು ವಿವರಣೆ ಕೊಟ್ಟಿಲ್ಲ ಎಂದು ವಾದಿಸಿದರು. ವಾದ ಆಲಿಸಿದ ನ್ಯಾಯಾಧೀಶರು ಮುಂದಿನ ಅ.9 ಕ್ಕೆ ನಿರೀಕ್ಷಣಾ ಜಾಮೀನು ಆದೇಶವನ್ನು ಮುಂದೂಡಿದ್ದಾರೆ.

Related posts

ರಾಜ್ಯ ಸರ್ಕಾರದ ವಿದ್ಯುತ್ ಬೆಲೆ ಏರಿಕೆ ವಿರೋಧಿಸಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪ್ರತಿಭಟನೆ

Suddi Udaya

ಬೆಂಗಳೂರಿನ ಕನ್ಸೇರೋ ಕಂಪೆನಿಯ ಉದ್ಯೋಗಿಗಳಿಂದ ಪರಶುರಾಮ ವನದಲ್ಲಿ ವನಮಹೋತ್ಸವ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರಾಗಿರುವ ಡಾ| ರಿತೇಶ್ ಕೊಯ್ಯೂರು ವೈದ್ಯಕೀಯ ಸ್ನಾತಕೋತ್ತರ ಪದವಿಗೆ ಪ್ರವೇಶ

Suddi Udaya

ಕರಾಟೆ ಪಟುಗಳ ಹಳದಿ ಬೆಲ್ಟ್ ಪರೀಕ್ಷೆ: ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿ.ಬಿ.ಎಸ್.ಇ ಶಾಲೆಯ 35 ವಿದ್ಯಾರ್ಥಿಗಳು ತೇರ್ಗಡೆ

Suddi Udaya

ಇಂದಬೆಟ್ಟು: ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ ಮತ್ತು ಪ್ರತಿಷ್ಠಾ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ, ಧ್ವಜಾರೋಹಣ

Suddi Udaya

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೈದ್ಯರ ದಿನಾಚರಣೆ

Suddi Udaya
error: Content is protected !!