25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ತಿಮರೋಡಿ ನಿರೀಕ್ಷಣಾ ಜಾಮೀನು ಆದೇಶ ಮುಂದೂಡಿಕೆ

ಬೆಳ್ತಂಗಡಿ : ತಿಮರೋಡಿ ಮನೆಯಲ್ಲಿ ಬಂದೂಕು & ತಲವಾರು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಮರೋಡಿಯ ನಿರೀಕ್ಷಣಾ ಜಾಮೀನು ಆದೇಶ ಅ.9 ಕ್ಕೆ ಮುಂದೂಡಿಕೆಯಾಗಿದೆ.

ಇಂದು ಪೊಲೀಸರ ಪರ ಸರಕಾರಿ ವಕೀಲರು ಮತ್ತು ತಿಮರೋಡಿ ವಕೀಲರು ವಾದ ವಿವಾದ ನಡೆಸಿದರು. ಈ ವೇಳೆ ವಾದ ಮಂಡಿಸಿದ ಸರ್ಕಾರದ ಪರವಾದ ವಕೀಲರು ಯಾವುದೇ ಕಾರಣಕ್ಕೂ 26 ಪ್ರಕರಣ ಇರುವ ಮಹೇಶ್ ಶೆಟ್ಟಿ ತಿಮರೋಡಿ ಗೆ ನಿರೀಕ್ಷಣಾ ಜಾಮೀನು ನೀಡಬಾರದು ಎಂದು ಜಡ್ಜ್ ಗೆ ಮನವಿ ಮಾಡಿದರು.

ಪತ್ತೆಯಾಗಿರುವುದು ಹಳೆಯ ಶಾರ್ಪ್ಸ್ ಗನ್ ಅದು ಏರ್ ಗನ್ ಅಲ್ಲ. ತಿಮರೋಡಿ ಡಿಸಿ ಮತ್ತು ಪೊಲೀಸರ ಪರವಾನಿಗೆ ಇಲ್ಲದೆ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದಾರೆ. ದೊಡ್ಡ ತಲವಾರು ಇರೋ ಹಾಗಿಲ್ಲ, ಮಾರಾಟ ಇಲ್ಲ, ಹೇಗೆ ಬಂತು ವಿವರಣೆ ಕೊಟ್ಟಿಲ್ಲ ಎಂದು ವಾದಿಸಿದರು. ವಾದ ಆಲಿಸಿದ ನ್ಯಾಯಾಧೀಶರು ಮುಂದಿನ ಅ.9 ಕ್ಕೆ ನಿರೀಕ್ಷಣಾ ಜಾಮೀನು ಆದೇಶವನ್ನು ಮುಂದೂಡಿದ್ದಾರೆ.

Related posts

ಬಂದಾರು: ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ

Suddi Udaya

ಬೆಳ್ತಂಗಡಿ: ಪೌರ ಕಾರ್ಮಿಕರ ದ.ಕ ಜಿಲ್ಲಾ ಮಟ್ಟದ ಜಂಟಿ ಸಮಾವೇಶ

Suddi Udaya

ಕಳಿಯ ಗ್ರಾ.ಪಂ. ವ್ಯಾಪಿಯಲ್ಲಿ ಬಿರುಸಿನ ಮತದಾನ: ಗಮನಸೆಳೆದ ಪಿಂಕ್(ಸಖಿ) ಮತಗಟ್ಟೆ : ಮತಗಟ್ಟೆ ಕೇಂದ್ರದಲ್ಲಿ ಮತದಾರರ ವಿವಿಧ ಬೇಡಿಕೆ

Suddi Udaya

ಅಕ್ರಮ ಸಕ್ರಮದಲ್ಲಿ ಜಾಗ ಮಂಜೂರು ಮಾಡಿ ಕೊಡುವುದಾಗಿ ನಂಬಿಸಿ, ರೂ. 4.95 ಲಕ್ಷ ವಂಚನೆ ಆರೋಪ : ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ವತಿಯಿಂದ ದಿ| ಶಿವಾನಂದ ಬಳ್ಳಾಲ್‌ಬಾಗ್ ರವರಿಗೆ ನುಡಿನಮನ

Suddi Udaya

ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಮದ್ಯ ಮಾರಾಟ: ಬೈಕ್ ಸಹಿತ ರೂ. 76 ಸಾವಿರ ಮೌಲ್ಯದ ಮದ್ಯ ವಶ

Suddi Udaya
error: Content is protected !!