25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅ.12: ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ನಿಂದ ರಕ್ತದಾನ ಶಿಬಿರ ಹಾಗೂ ಅಂಚೆ ಕಚೇರಿಯ ವಿಶೇಷ ಯೋಜನೆ

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಹಾಗೂ ನ್ಯಾಷನಲ್ ಮೆಡಿಕೋಸ್ ಆರ್ಗನೈಸೆಶನ್ ಕೇಶವ ಸ್ಮತಿ ಸಂವರ್ಧನ ಸಮಿತಿ ಮತ್ತು ರಾಷ್ಟ್ರೀಯ ಸೇವಾಭಾರತಿ ಕರ್ನಾಟಕ ಇವರ ಆಶ್ರಯದಲ್ಲಿ ದಿ| ನಾಗೇಶ್ ಆಚಾರ್ಯರವರ ಸವಿ ನೆನಪಿಗಾಗಿ ರಕ್ತದಾನ ಶಿಬಿರ ಹಾಗೂ ಅಂಚೆ ಕಚೇರಿಯ ವಿಶೇಷ ಯೋಜನೆಗಳು ಅ.12 ರಂದು ಬೆಳಿಗ್ಗೆ 8-30ರಿಂದ ಸಂಜೆ 2-30ವರೆಗೆ ಶುಭೋದಯ ಕ್ರೀಡಾಂಗಣ ಸಾವ್ಯದಲ್ಲಿ ನಡೆಯಲಿದೆ.

ಶಿಬಿರದಲ್ಲಿ ರಕ್ತದಾನ ಶಿಬಿರ, ಉಚಿತ ವೈದ್ಯಕೀಯ ಶಿಬಿರ, ಆಧಾರ್ ಕಾರ್ಡ್ ತಿದ್ದುಪಡಿ ಮತ್ತು ಕೇಂದ್ರ ಸರ್ಕಾರದ ವಿವಿಧ ಇನ್ಸೂರೆನ್ಸ್ ರೂ. 2 ಲಕ್ಷದ ಅಪಘಾತ ವಿಮೆ ಉಚಿತ ವಾಗಿ ನಡೆಯಲಿದೆ.

Related posts

ಕಕ್ಕಿಂಜೆ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಮಲ್ನಾಡ್ ಐಕಾನ್ ಅಶ್ವತ್ಥ್ ಎಸ್.ಎಲ್. ಅವರಿಗೆ ಒಕ್ಕಲಿಗ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸನ್ಮಾನ

Suddi Udaya

ಉಜಿರೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಜೆಸಿಐ ಮಡಂತ್ಯಾರು ವತಿಯಿಂದ ವೃತ್ತಿ ಮಾರ್ಗದರ್ಶನ ತರಬೇತಿ ಕಾರ್ಯಕ್ರಮ

Suddi Udaya

ಬೆಳಾಲು: ಅನಂತೋಡಿ ಅನಂತ ಪದ್ಮನಾಭ ದೇವಸ್ಥಾನದಲ್ಲಿ 11ನೇ ವರ್ಷದ ವರಮಹಾಲಕ್ಷ್ಮಿ ಪೂಜೆ

Suddi Udaya

ಪಡಂಗಡಿ ಶ್ರೀ ಸತ್ಯಸಾರಮಾನಿ ಕ್ಷೇತ್ರ ಸೇವಾ ಟ್ರಸ್ಟ್ ನ ಅಧ್ಯಕ್ಷರಾಗಿ ರಾಮು, ಕಾರ್ಯದರ್ಶಿಯಾಗಿ ಶಿವಾನಂದ ಆಯ್ಕೆ

Suddi Udaya
error: Content is protected !!