September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅ.5: ಓಡೀಲು ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗದಿಂದ ಓಡಿಲ್ದ ಕಂಡೊಡು ಕೆಸರ್‌ದ ಗೊಬ್ಬು

ಓಡೀಲು : ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗ, ಓಡೀಲು ಇದರ ಆಶ್ರಯದಲ್ಲಿ ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗರ್ಡಾಡಿ ವಲಯ ಇದರ ಸಹಕಾರದೊಂದಿಗೆ ಓಡಿಲ್ದ ಕಂಡೊಡು ಕೆಸರ್‌ದ ಗೊಬ್ಬು 2025 ಅ.05 ರಂದು ಓಡೀಲು ದೇವಸ್ಥಾನದ ಎದುರಿನ ಗದ್ದೆಯಲ್ಲಿ ನಡೆಯಲಿದೆ.

ಅಂಗನವಾಡಿ ಮಕ್ಕಳಿಗೆ 100 ಮೀಟರ್ ಓಟ, ಬಾಲ್ ಪಾಸಿಂಗ್, 1ರಿಂದ 3ನೇ ತರಗತಿ ಮಕ್ಕಳಿಗೆ ಲಿಂಬೆ ಚಮಚ ಓಟ 100 ಮೀಟರ್ ಓಟ, 4ರಿಂದ 7ನೇ ತರಗತಿ ಬಾಲಕ ಬಾಲಕಿಯರಿಗೆ 100 ಮೀಟರ್ ಓಟ, ಹಾಳೆ ಓಟ (2 ಜನ) ಕಂಬಳ ಓಟ, 8ರಿಂದ 10ನೇ ತರಗತಿ ಬಾಲಕ ಬಾಲಕಿಯರಿಗೆ 100 ಮೀಟರ್ ಓಟ, ಹಾಳೆ ಓಟ (2 ಜನ) ಬಾಲಕರಿಗೆ ಕಂಬಳ ಓಟ (3 ಜನ) ಕಂಬ ಸುತ್ತುವ ಓಟ, ಮಹಿಳೆಯರಿಗೆ ತ್ರೋಬಾಲ್, ಹಗ್ಗ ಜಗ್ಗಾಟ, ಬೊಗಸೆ ನೀರು,. ಮಹಿಳೆಯರಿಗೆ ಮುಕ್ತ ಮಡಿಕೆ ಒಡೆಯುವುದು, ನಿಧಿ ಶೋಧ, ಪುರುಷರಿಗೆ ವಾಲಿಬಾಲ್ , ಹಗ್ಗ ಜಗ್ಗಾಟ, ಪುರುಷರಿಗೆ ಮುಕ್ತ ಮಡಿಕೆ ಒಡೆಯುವುದು ನಿಧಿ ಶೋಧ ನಡೆಯಲಿದೆ.

ಪಡಂಗಡಿ, ಕುವೆಟ್ಟು ಓಡಿಲ್ನಾಳ, ಸೋಣಂದೂರು ಗ್ರಾಮಕ್ಕೊಳಪಟ್ಟವರಿಗೆ ಮಾತ್ರ .

Related posts

ಕನ್ಯಾಡಿ ದೇವರಗುಡ್ಡೆ ಗುರುದೇವ ಮಠಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಭೇಟಿ:

Suddi Udaya

ವೇಣೂರು ತಾಲೂಕು ಕೇಂದ್ರದಿಂದ ವಿವಿಧ ಉಪವಸತಿಗಳಿಗೆ ರಾಮಮಂತ್ರಾಕ್ಷತೆಯ ಕಲಶಗಳ ಹಸ್ತಾಂತರ

Suddi Udaya

ಸುನ್ನಿ ಕೋರ್ಡಿನೇಷನ್ ವತಿಯಿಂದ ಎಸ್‌ಐಆರ್ ಮಾಹಿತಿ ಕಾರ್ಯಾಗಾರ

Suddi Udaya

ಕುತ್ಲೂರು:ಕಾಡಬಾಗಿಲು ಸೇತುಬೆ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಮೆಸ್ಕಾಂ ಬೆಳ್ತಂಗಡಿ ಉಪವಿಭಾಗದ ಸ.ಕಾ ಅಭಿಯಂತರ ಶಿವಶಂಕರ್ ಪುತ್ತೂರಿಗೆ ವರ್ಗಾವಣೆ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಸಾಂಸ್ಥಿಕ ತರಬೇತಿ ಕಾರ್ಯಕ್ರಮ

Suddi Udaya
error: Content is protected !!