23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ : ನಡುಗುಡ್ಡೆಕುಡುಮ ಶ್ರೀ ಟೈಗರ್ಸ್ ವತಿಯಿಂದ ಬಡ ಕುಟುಂಬಗಳಿಗೆ ಆರ್ಥಿಕ ಸಹಾಯಾರ್ಥ ಹಾಗೂ ವಿದ್ಯಾನಿಧಿ ವಿತರಣೆ

ಧರ್ಮಸ್ಥಳ : ಕುಡುಮ ಶ್ರೀ ಟೈಗರ್ಸ್ ನಡುಗುಡ್ಡೆ ಧರ್ಮಸ್ಥಳ ಇದರ ಎಂಟನೇ ವರ್ಷದ ಹುಲಿ ಕುಣಿತ ಕಾರ್ಯಕ್ರಮ ಬಹಳ ಯಶಸ್ವಿಯಾಗಿ ನಡೆಯಿತು.

ಈ ವೇಳೆ 10 ಜನ ಬಡ ಕುಟುಂಬಗಳಿಗೆ ಆರ್ಥಿಕ ಸಹಾಯಾರ್ಥವಾಗಿ ಸುಮಾರು ಒಂದು ಲಕ್ಷದವರೆಗೆ 10 ಯೋಜನೆಗಳನ್ನ ನೀಡಿದೆ ಹಾಗೂ 10 ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯಾರ್ಥವಾಗಿ ಸುಮಾರು 40 ಸಾವಿರದವರೆಗೆ ವಿದ್ಯಾನಿಧಿಯನ್ನು ನೀಡಲಾಯಿತು.

ಮುಖ್ಯ ಅತಿಥಿಗಳಾಗಿ ಖ್ಯಾತ ವಕೀಲರು ನಾರಾಯಣಸ್ವಾಮಿ ಬೆಂಗಳೂರು ಶ್ರೀ ಮಂಜು ಬಾಣಗೆರಾ ಬೆಂಗಳೂರು, ಖ್ಯಾತ ಚಲನಚಿತ್ರ ನಟ ಜೆಪಿ ತುಮ್ಮಿನಾಡು, ಎಕ್ಸೆಲ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್,
ಟಿವಿ ವಿಕ್ರಮದ ನಿರ್ದೇಶಕ ಹಾಗೂ ಮುಖ್ಯಸ್ಥ ಮಹೇಶ್ ವಿಕ್ರಂ ಹೆಗ್ಡೆ, ಎಸ್ ಡಿ ಎಮ್ ಐಟಿ ವಿಭಾಗದ ಮುಖ್ಯಸ್ಥ ಪೂರನ್ ವರ್ಮ, ಸಮಾಜಸೇವಕ ಮಣಿ ಬೆಂಗಳೂರು, ಸಮಾಜ ಸೇವಕ ಮಂಜು ಕೆಆರ್ ಪುರಂ, ಹಿಂದೂ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ ಪುಷ್ಪಗಿರಿ, ಬೆಳ್ತಂಗಡಿ ಧರ್ಮಸ್ಥಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀನಿವಾಸ ರಾವ್, ಉದ್ಯಮಿಗಳು ಸುಧಾಕರ್ ಗೌಡ ಧರ್ಮಸ್ಥಳ, ಚಂದನ್ ಪ್ರಸಾದ್ ಕಾಮತ್ , ದಿನೇಶ್ ರಾವ್, ಸಂದೇಶ ರಾವ್ ಉಪಸ್ಥಿತರಿದ್ದರು.

Related posts

ಕನ್ಯಾಡಿ: ಗುರಿಪಳ್ಳ ಪ್ರವೀಣ್ ರೋಡ್ರಿಗಸ್ ರವರ ಮನೆಯ ಮೇಲೆ ಅಬಕಾರಿ ದಾಳಿ: 18 ಲೀ. ಕಳ್ಳಬಟ್ಟಿ ಸಾರಾಯಿ ವಶ

Suddi Udaya

ಸುಲ್ಕೇರಿ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿಯಾಗಿ ಶ್ರೀಮತಿ ಝೀನತ್ ಉಜಿರೆ ನೇಮಕ

Suddi Udaya

ಮಾಲಾಡಿ: ಕೊಲ್ಪೆದಬೈಲ್ ಉಮೇಶ್ ಶೆಟ್ಟಿಯವರ ಮನೆಯಲ್ಲಿ ಪ್ರೇತ ಬಾಧೆ: ಬೆಂಕಿ ಹಿಡಿದು ಉರಿಯುವ ಬಟ್ಟೆ-ನೆಲಕ್ಕೆ ಬೀಳುತ್ತಿರುವ ಪಾತ್ರೆ ಬಟ್ಟಲು; ಮನೆಯವರಲ್ಲಿ ಆತಂಕ ಸೃಷ್ಟಿ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಭಜನಾ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಕದಿರು (ತೆನೆ) ಹಬ್ಬ 

Suddi Udaya
error: Content is protected !!