25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಇಬ್ಬರು ಆಂಬುಲೆನ್ಸ್ ಚಾಲಕರಿಗೆ ಎಸ್.ಐ.ಟಿ ನೋಟಿಸ್

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಬೆಳ್ತಂಗಡಿಯ ಇಬ್ಬರು ಸಮಾಜಸೇವಕ ಆಂಬುಲೆನ್ಸ್ ಚಾಲಕರಿಗೆ ಎಸ್.ಐ‌.ಟಿ ವಿಚಾರಣೆಗೆ ಬುಲಾವ್ ನೀಡಿದೆ.

ಬೆಳ್ತಂಗಡಿ ತಾಲೂಕಿನಲ್ಲಿ ಹಲವಾರು ವರ್ಷಗಳಿಂದ ಸಮಾಜಸೇವಕರಾಗಿ ಆಂಬುಲೆನ್ಸ್ ವಾಹನದಲ್ಲಿ ಸೇವೆ ಮಾಡುತ್ತಿರುವ ಬೆಳ್ತಂಗಡಿಯ ಜಲೀಲ್ ಬಾಬಾ ಮತ್ತು ಹಮೀದ್ ಇಬ್ಬರಿಗೆ ಧರ್ಮಸ್ಥಳ ಗ್ರಾಮದಲ್ಲಿ ಯುಡಿಆರ್ ಪ್ರಕರಣದಲ್ಲಿ ಪೊಲೀಸರ ಸಮ್ಮುಖದಲ್ಲಿ ಶವಗಾರಕ್ಕೆ ಸಾಗಿಸಿದ ಬಗ್ಗೆ ಹೇಳಿಕೆ ಪಡೆದುಕೊಳ್ಳಲು ಅ.4 ರಂದು ಎಸ್.ಐ.ಟಿ ಕಚೇರಿಗೆ ವಿಚಾರಣೆಗೆ ಕರೆದಿದ್ದಾರೆ.

Related posts

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ” ವಿದ್ಯಾರ್ಥಿ ಸಂಘದ ಚುನಾವಣೆ “

Suddi Udaya

ಎಸ್ಸೆಸ್ಸೆಲ್ಸಿ ಮರು ಮೌಲ್ಯಮಾಪನ: ನಾರಾವಿಯ ಸಾನಿಧ್ಯ ರಾವ್‌ ರಾಜ್ಯಕ್ಕೆ ಪ್ರಥಮ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ‘ಮುಳಿಯ ಚಿನ್ನೋತ್ಸವ’ ವಿಶ್ವ ವಿನೂತನ ಚಿನ್ನಾಭರಣಗಳ ಹಬ್ಬಕ್ಕೆ ಚಾಲನೆ

Suddi Udaya

ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಗೆ ಸತತ 11 ನೇ ಬಾರಿಗೆ ಶೇ. 100 ಫಲಿತಾಂಶ

Suddi Udaya

ಹೊಸಪಟ್ಣ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!