September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಲಾಯಿಲ ಶ್ರೀ ಸರಸ್ವತಿ ಭಜನಾ ಮಂಡಳಿ ವಿವೇಕಾನಂದ ನಗರ ಹಾಗೂ ವಿವಿಧ ಸಮಿತಿಯಿಂದ ನಿವೃತ್ತ ಯೋಧ ಅಶೋಕ್ ಕುಮಾರ್ ರವರಿಗೆ ಸನ್ಮಾನ

ಲಾಯಿಲ: 22 ವರ್ಷಗಳ ಕಾಲ ದೇಶದ ಹಲವು ಪ್ರದೇಶಗಳಲ್ಲಿ ಸೇವೆ ಸಲ್ಲಿಸಿ ಸೆ. 30ರಂದು ಸೇವಾ ನಿವೃತ್ತಿಯನ್ನು ಹೊಂದಿದ ಯೋಧ ಅಶೋಕ್ ಕುಮಾರ್ ರವರನ್ನು ಶ್ರೀ ಸರಸ್ವತಿ ಭಜನಾ ಮಂಡಳಿ ವಿವೇಕಾನಂದ ನಗರ ಶ್ರೀ ಕೃಷ್ಣಾ ಜನ್ಮಾಷ್ಟಮಿ ಸಮಿತಿ ವಿವೇಕಾನಂದ ನಗರ ಮತ್ತು ವಿವೇಕಾನಂದ ನಗರದ ಸಮಸ್ತ ಕುಂಬಾರರ ಪರವಾಗಿ ಅವರ ಮನೆಗೆ ತೆರಳಿ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ. ಸದಸ್ಯ ಮಹೇಶ್ ಕುಂಬಾರ, ಹರೀಶ್ ಕುಲಾಲ್, ಭಜನಾ ಮಂಡಳಿ ಅಧ್ಯಕ್ಷ ಜನಾರ್ದನ, ಕಾರ್ಯದರ್ಶಿ ಸಂದೀಪ್ ಎಸ್., ಜನನಿ ಪಾಲಿ ಪ್ರೊಡೆಕ್ಟ್ ಮಾಲೀಕರಾದ ಜನಾರ್ಧನ ಮತ್ತು ಭಜನಾ ಮಂಡಳಿ ಮತ್ತು ಕೃಷ್ಣ ಜನ್ಮಾಷ್ಟಮಿ ಸಮಿತಿ ಸದಸ್ಯರು ಊರಿನ ಸಮಸ್ತ ಕುಂಬಾರರು ಉಪಸ್ಥಿತರಿದ್ದರು.

Related posts

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದ ಯಾತ್ರಾರ್ಥಿ ಹೃದಯಾಘಾತದಿಂದ ಸಾವು

Suddi Udaya

ಮುಗೇರಡ್ಕ ಮೊಗ್ರು ಯುವ ವೇದಿಕೆ ವತಿಯಿಂದ ವಿದ್ಯಾನಿಧಿಗೆ ದೇಣಿಗೆ ಹಸ್ತಾಂತರ

Suddi Udaya

ಬೆಳ್ತಂಗಡಿ ಶ್ರೀ ನಾರಾಯಣ ಸ್ವಾಮಿ ಸೇವಾ ಸಂಘದಿಂದ ಕೆ. ವಸಂತ ಬಂಗೇರ ರವರಿಗೆ ಗೌರವಾರ್ಪಣೆ

Suddi Udaya

ಅಕ್ರಮವಾಗಿ ಸರಕಾರಿ ಜಾಗದಲ್ಲಿ ಮರ ಕಡಿಯುವಾಗ ಅರಣ್ಯ ಇಲಾಖೆಯಿಂದ ದಾಳಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಾಸಾಸನ ಮಂಜೂರಾತಿ ಪತ್ರ ವಿತರಣೆ

Suddi Udaya

ಹುಣ್ಸೆಕಟ್ಟೆ ಪಲ್ಕೆ ನಿವಾಸಿ ನಾರಾಯಣ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!