25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಲಾಯಿಲ ಶ್ರೀ ಸರಸ್ವತಿ ಭಜನಾ ಮಂಡಳಿ ವಿವೇಕಾನಂದ ನಗರ ಹಾಗೂ ವಿವಿಧ ಸಮಿತಿಯಿಂದ ನಿವೃತ್ತ ಯೋಧ ಅಶೋಕ್ ಕುಮಾರ್ ರವರಿಗೆ ಸನ್ಮಾನ

ಲಾಯಿಲ: 22 ವರ್ಷಗಳ ಕಾಲ ದೇಶದ ಹಲವು ಪ್ರದೇಶಗಳಲ್ಲಿ ಸೇವೆ ಸಲ್ಲಿಸಿ ಸೆ. 30ರಂದು ಸೇವಾ ನಿವೃತ್ತಿಯನ್ನು ಹೊಂದಿದ ಯೋಧ ಅಶೋಕ್ ಕುಮಾರ್ ರವರನ್ನು ಶ್ರೀ ಸರಸ್ವತಿ ಭಜನಾ ಮಂಡಳಿ ವಿವೇಕಾನಂದ ನಗರ ಶ್ರೀ ಕೃಷ್ಣಾ ಜನ್ಮಾಷ್ಟಮಿ ಸಮಿತಿ ವಿವೇಕಾನಂದ ನಗರ ಮತ್ತು ವಿವೇಕಾನಂದ ನಗರದ ಸಮಸ್ತ ಕುಂಬಾರರ ಪರವಾಗಿ ಅವರ ಮನೆಗೆ ತೆರಳಿ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ. ಸದಸ್ಯ ಮಹೇಶ್ ಕುಂಬಾರ, ಹರೀಶ್ ಕುಲಾಲ್, ಭಜನಾ ಮಂಡಳಿ ಅಧ್ಯಕ್ಷ ಜನಾರ್ದನ, ಕಾರ್ಯದರ್ಶಿ ಸಂದೀಪ್ ಎಸ್., ಜನನಿ ಪಾಲಿ ಪ್ರೊಡೆಕ್ಟ್ ಮಾಲೀಕರಾದ ಜನಾರ್ಧನ ಮತ್ತು ಭಜನಾ ಮಂಡಳಿ ಮತ್ತು ಕೃಷ್ಣ ಜನ್ಮಾಷ್ಟಮಿ ಸಮಿತಿ ಸದಸ್ಯರು ಊರಿನ ಸಮಸ್ತ ಕುಂಬಾರರು ಉಪಸ್ಥಿತರಿದ್ದರು.

Related posts

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಉಪಾಧ್ಯಕ್ಷರಾಗಿ ಜೋಯಲ್ ಮೆಂಡೋನ್ಸ ಆಯ್ಕೆ

Suddi Udaya

ಸಬರಬೈಲು ಶಾಲಾ ಬಳಿ ಚರಂಡಿಯ ವ್ಯವಸ್ಥೆ ಇಲ್ಲದೆ ಮಾರ್ಗದಲ್ಲಿ ಹರಿಯುತ್ತಿರುವ ನೀರು: ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರ ಅಗ್ರಹ

Suddi Udaya

ಸೌಜನ್ಯಳಿಗೆ ನ್ಯಾಯ ಸಿಗಲೆಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಹಾಗೂ ಶಾಸಕ ಹರೀಶ್ ಪೂಂಜರಿಂದ ಕುತ್ಯಾರು ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಜಿನಭಜನಾ ಸ್ಪರ್ಧೆ :ಮಂಗಳೂರು ವಲಯ ಮಟ್ಟದಲ್ಲಿ ಅಳದಂಗಡಿ ತಂಡ ತೃತೀಯ ಸ್ಥಾನ

Suddi Udaya

ಇಂದಬೆಟ್ಟು ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬಂಟ್ವಾಳ ವಲಯದ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಕಚೇರಿ ಮಚ್ಚಿನದಲ್ಲಿ ಉದ್ಘಾಟನೆ

Suddi Udaya
error: Content is protected !!