25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿವರದಿ

ಸೇವಾ ನಿವೃತ್ತಿ ಹೊಂದಿ ಸ್ವಾಗ್ರಾಮಕ್ಕೆ ಆಗಮಿಸಿದ ಅಶೋಕ್ ಕುಮಾರ್ ರವರಿಗೆ ಸನ್ಮಾನ

ಬೆಳ್ತಂಗಡಿ: ಲಾಯಿಲ ಕೃಷ್ಣಪ್ಪ ಗೌಡ ಮತ್ತು ವಾರಿಜ ದಂಪತಿಗಳ ಪುತ್ರ ಅಶೋಕ್ ಕುಮಾರ್ ರವರು 22 ವರ್ಷಗಳ ಕಾಲ ದೇಶದ ಹಲವು ಕಡೆಗಳಲ್ಲಿ ಸೇವೆ ಸಲ್ಲಿಸಿ ಸೆ.30 ರಂದು ಸೇವಾ ನಿವೃತ್ತಿಯನ್ನು ಹೊಂದಿ ಸ್ವಾಗ್ರಾಮಕ್ಕೆ ಆಗಮಿಸಿರುತ್ತಾರೆ.

ಇಂದು ಲಾಯಿಲ ವಿವೇಕಾನಂದ ನಗರದ ಶ್ರೀ ಸರಸ್ವತಿ ಭಜನಾ ಮಂಡಳಿ, ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಮತ್ತು ಸಮಸ್ತ ಕುಂಬಾರರ ವತಿಯಿಂದ ಅವರ ಮನೆಗೆ ತೆರಳಿ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ ಸದಸ್ಯರಾದ ಮಹೇಶ ಕುಂಬಾರ ಹರೀಶ್ ಕುಲಾಲ್ ಭಜನಾ ಮಂಡಳಿ ಅಧ್ಯಕ್ಷರಾದ ಜನಾರ್ಧನ ಕಾರ್ಯದರ್ಶಿ ಗುರುಪ್ರಸಾದ್ ಶ್ರಿಕೃಷ್ಣ ಜನ್ಮಾಷ್ಟಮಿ ಸಮಿತಿಯ ಕಾರ್ಯದರ್ಶಿ ಸಂದೀಪ್ ಎಸ್ ಜನನಿ ಪಾಲಿ ಪ್ರೊಡೆಕ್ಟ್ ಮಾಲಿಕರಾದ ಜನಾರ್ಧನ ರವರು ಮತ್ತು ಭಜನಾ ಮಂಡಳಿ ಮತ್ತು ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ಸದಸ್ಯರು ಊರಿನ ಸಮಸ್ತ ಕುಂಬಾರರು ಹಾಜರಿದ್ದರು.

Related posts

ಶ್ರೀ ಶಿಶಿಲೇಶ್ವರ ದೇವಸ್ಥಾನದ ರಥಬೀದಿಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಅರಸಿನಮಕ್ಕಿ: ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ಶ್ರೀರಾಮೋತ್ಸವ ಮತ್ತು ಹೋಳಿಗೆ ಹಬ್ಬ

Suddi Udaya

ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ ವೈ ವಿಜಯೇಂದ್ರರವರಿಗೆ ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

Suddi Udaya

ಎಸ್.ಐ.ಟಿ ಯ ಮಂಜುನಾಥ್ ಗೌಡ ಲೋಕಾಯುಕ್ತ ಡಿವೈಎಸ್ಪಿಯಾಗಿ ನೇಮಕ

Suddi Udaya

ಡಿ.16: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಕೋರಿ ಜಾತ್ರೆ’

Suddi Udaya

ಇಂದಬೆಟ್ಟು-ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ಯುವ ಸಂಘಟನೆಯಿಂದ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಶ್ರಮದಾನ

Suddi Udaya
error: Content is protected !!