25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿವರದಿ

ಸೇವಾ ನಿವೃತ್ತಿ ಹೊಂದಿ ಸ್ವಾಗ್ರಾಮಕ್ಕೆ ಆಗಮಿಸಿದ ಅಶೋಕ್ ಕುಮಾರ್ ರವರಿಗೆ ಸನ್ಮಾನ

ಬೆಳ್ತಂಗಡಿ: ಲಾಯಿಲ ಕೃಷ್ಣಪ್ಪ ಗೌಡ ಮತ್ತು ವಾರಿಜ ದಂಪತಿಗಳ ಪುತ್ರ ಅಶೋಕ್ ಕುಮಾರ್ ರವರು 22 ವರ್ಷಗಳ ಕಾಲ ದೇಶದ ಹಲವು ಕಡೆಗಳಲ್ಲಿ ಸೇವೆ ಸಲ್ಲಿಸಿ ಸೆ.30 ರಂದು ಸೇವಾ ನಿವೃತ್ತಿಯನ್ನು ಹೊಂದಿ ಸ್ವಾಗ್ರಾಮಕ್ಕೆ ಆಗಮಿಸಿರುತ್ತಾರೆ.

ಇಂದು ಲಾಯಿಲ ವಿವೇಕಾನಂದ ನಗರದ ಶ್ರೀ ಸರಸ್ವತಿ ಭಜನಾ ಮಂಡಳಿ, ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಮತ್ತು ಸಮಸ್ತ ಕುಂಬಾರರ ವತಿಯಿಂದ ಅವರ ಮನೆಗೆ ತೆರಳಿ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ ಸದಸ್ಯರಾದ ಮಹೇಶ ಕುಂಬಾರ ಹರೀಶ್ ಕುಲಾಲ್ ಭಜನಾ ಮಂಡಳಿ ಅಧ್ಯಕ್ಷರಾದ ಜನಾರ್ಧನ ಕಾರ್ಯದರ್ಶಿ ಗುರುಪ್ರಸಾದ್ ಶ್ರಿಕೃಷ್ಣ ಜನ್ಮಾಷ್ಟಮಿ ಸಮಿತಿಯ ಕಾರ್ಯದರ್ಶಿ ಸಂದೀಪ್ ಎಸ್ ಜನನಿ ಪಾಲಿ ಪ್ರೊಡೆಕ್ಟ್ ಮಾಲಿಕರಾದ ಜನಾರ್ಧನ ರವರು ಮತ್ತು ಭಜನಾ ಮಂಡಳಿ ಮತ್ತು ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ಸದಸ್ಯರು ಊರಿನ ಸಮಸ್ತ ಕುಂಬಾರರು ಹಾಜರಿದ್ದರು.

Related posts

ಕಣಿಯೂರು ಗ್ರಾಮ ಪಂಚಾಯತ್ ನವೀಕರಣ ತಡೆಕೋರಿ ಸಲ್ಲಿಸಿದ್ದ ಅರ್ಜಿ ವಜಾ

Suddi Udaya

ಕೊಕ್ಕಡ: ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ

Suddi Udaya

ತೆಂಕಕಾರಂದೂರು ಸುಳ್ಯೋಡಿ ಗುರಿ ಶ್ರೀ ನಾಗಬ್ರಹ್ಮ ಕ್ಷೇತ್ರದಲ್ಲಿ ನಾಗ ದೇವರಿಗೆ ಪಂಚಾಮೃತ ಅಭಿಷೇಕ, ಕ್ಷೀರ ಅಭಿಷೇಕ, ತಂಬಿಲ ಸೇವೆ

Suddi Udaya

ಸವಣಾಲು: ಕೋಡಿಮುಗೇರು ಶ್ರೀ ಬ್ರಹ್ಮಮುಗೇರ ಗುಳಿಗ ಮತ್ತು ಸ್ವಾಮಿ ಕೊರಗಜ್ಜ ದೈವಗಳ ಪುನರ್ ಪ್ರತಿಷ್ಠಾಪನ : ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹೆತ್ತವರ ಕ್ರೀಡಾಕೂಟ

Suddi Udaya

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ಕುಕ್ಕಳ – ಮಡಂತ್ಯಾರು ಗ್ರಾಮ ಸಮಿತಿ ರಚನೆ

Suddi Udaya
error: Content is protected !!