23.3 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ತಿಮರೋಡಿ ನಿರೀಕ್ಷಣಾ ಜಾಮೀನು ಆದೇಶ ಮುಂದೂಡಿಕೆ

ಬೆಳ್ತಂಗಡಿ : ತಿಮರೋಡಿ ಮನೆಯಲ್ಲಿ ಬಂದೂಕು & ತಲವಾರು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಮರೋಡಿಯ ನಿರೀಕ್ಷಣಾ ಜಾಮೀನು ಆದೇಶ ಅ.9 ಕ್ಕೆ ಮುಂದೂಡಿಕೆಯಾಗಿದೆ.

ಇಂದು ಪೊಲೀಸರ ಪರ ಸರಕಾರಿ ವಕೀಲರು ಮತ್ತು ತಿಮರೋಡಿ ವಕೀಲರು ವಾದ ವಿವಾದ ನಡೆಸಿದರು. ಈ ವೇಳೆ ವಾದ ಮಂಡಿಸಿದ ಸರ್ಕಾರದ ಪರವಾದ ವಕೀಲರು ಯಾವುದೇ ಕಾರಣಕ್ಕೂ 26 ಪ್ರಕರಣ ಇರುವ ಮಹೇಶ್ ಶೆಟ್ಟಿ ತಿಮರೋಡಿ ಗೆ ನಿರೀಕ್ಷಣಾ ಜಾಮೀನು ನೀಡಬಾರದು ಎಂದು ಜಡ್ಜ್ ಗೆ ಮನವಿ ಮಾಡಿದರು.

ಪತ್ತೆಯಾಗಿರುವುದು ಹಳೆಯ ಶಾರ್ಪ್ಸ್ ಗನ್ ಅದು ಏರ್ ಗನ್ ಅಲ್ಲ. ತಿಮರೋಡಿ ಡಿಸಿ ಮತ್ತು ಪೊಲೀಸರ ಪರವಾನಿಗೆ ಇಲ್ಲದೆ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದಾರೆ. ದೊಡ್ಡ ತಲವಾರು ಇರೋ ಹಾಗಿಲ್ಲ, ಮಾರಾಟ ಇಲ್ಲ, ಹೇಗೆ ಬಂತು ವಿವರಣೆ ಕೊಟ್ಟಿಲ್ಲ ಎಂದು ವಾದಿಸಿದರು. ವಾದ ಆಲಿಸಿದ ನ್ಯಾಯಾಧೀಶರು ಮುಂದಿನ ಅ.9 ಕ್ಕೆ ನಿರೀಕ್ಷಣಾ ಜಾಮೀನು ಆದೇಶವನ್ನು ಮುಂದೂಡಿದ್ದಾರೆ.

Related posts

ಬಿಜೆಪಿ ದ.ಕ. ಜಿಲ್ಲೆ, ಬೆಳ್ತಂಗಡಿ ಮಂಡಲ ರೈತ ಮೋರ್ಚಾದ ವತಿಯಿಂದ ಪೆಟ್ರೋಲ್, ಡಿಸೇಲ್ ಮತ್ತು ಹಾಲಿನ ದರ ಏರಿಕೆ ಖಂಡಿಸಿ ಹಾಗೂ ಹಾಲಿನ ಪ್ರೋತ್ಸಾಹಧನ ಬಿಡುಗಡೆಗೊಳಿಸದಿರುವುದನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯ ವತಿಯಿಂದ ಹೊಸವರ್ಷದ ಪ್ರಯುಕ್ತ ಸೌಹಾರ್ದ ಕೂಟ

Suddi Udaya

ಲಾಯಿಲ: ಬೆರ್ಕೆ ರಸ್ತೆಯಲ್ಲಿ ಕಸ ಎಸೆದವರಿಂದಲೇ ವಿಲೇವಾರಿ ಮಾಡಿ ದಂಡ ವಿಧಿಸಿದ ಲಾಯಿಲ ಗ್ರಾ.ಪಂ.

Suddi Udaya

ಉಜಿರೆ: ಅಂತರ್ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಗೌಡಸ್ 2024

Suddi Udaya

ಮಡಂತ್ಯಾರು: ಪ್ರಶಿಕ್ಷಣ ವರ್ಗ – ಹಿಂದೂ ಸಂಗಮ ಕಾರ್ಯಕ್ರಮ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಧಮ೯ಸ್ಥಳ: ದೂರುದಾರನ ಜೊತೆ ಬೊಳಿಯಾರ್ ನ ಹೊಸ ಜಾಗಕ್ಕೆ ಬಂದ ಎಸ್ ಐಟಿ ತಂಡ

Suddi Udaya
error: Content is protected !!