30 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ತಿಮರೋಡಿ ನಿರೀಕ್ಷಣಾ ಜಾಮೀನು ಆದೇಶ ಮುಂದೂಡಿಕೆ

ಬೆಳ್ತಂಗಡಿ : ತಿಮರೋಡಿ ಮನೆಯಲ್ಲಿ ಬಂದೂಕು & ತಲವಾರು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಮರೋಡಿಯ ನಿರೀಕ್ಷಣಾ ಜಾಮೀನು ಆದೇಶ ಅ.9 ಕ್ಕೆ ಮುಂದೂಡಿಕೆಯಾಗಿದೆ.

ಇಂದು ಪೊಲೀಸರ ಪರ ಸರಕಾರಿ ವಕೀಲರು ಮತ್ತು ತಿಮರೋಡಿ ವಕೀಲರು ವಾದ ವಿವಾದ ನಡೆಸಿದರು. ಈ ವೇಳೆ ವಾದ ಮಂಡಿಸಿದ ಸರ್ಕಾರದ ಪರವಾದ ವಕೀಲರು ಯಾವುದೇ ಕಾರಣಕ್ಕೂ 26 ಪ್ರಕರಣ ಇರುವ ಮಹೇಶ್ ಶೆಟ್ಟಿ ತಿಮರೋಡಿ ಗೆ ನಿರೀಕ್ಷಣಾ ಜಾಮೀನು ನೀಡಬಾರದು ಎಂದು ಜಡ್ಜ್ ಗೆ ಮನವಿ ಮಾಡಿದರು.

ಪತ್ತೆಯಾಗಿರುವುದು ಹಳೆಯ ಶಾರ್ಪ್ಸ್ ಗನ್ ಅದು ಏರ್ ಗನ್ ಅಲ್ಲ. ತಿಮರೋಡಿ ಡಿಸಿ ಮತ್ತು ಪೊಲೀಸರ ಪರವಾನಿಗೆ ಇಲ್ಲದೆ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದಾರೆ. ದೊಡ್ಡ ತಲವಾರು ಇರೋ ಹಾಗಿಲ್ಲ, ಮಾರಾಟ ಇಲ್ಲ, ಹೇಗೆ ಬಂತು ವಿವರಣೆ ಕೊಟ್ಟಿಲ್ಲ ಎಂದು ವಾದಿಸಿದರು. ವಾದ ಆಲಿಸಿದ ನ್ಯಾಯಾಧೀಶರು ಮುಂದಿನ ಅ.9 ಕ್ಕೆ ನಿರೀಕ್ಷಣಾ ಜಾಮೀನು ಆದೇಶವನ್ನು ಮುಂದೂಡಿದ್ದಾರೆ.

Related posts

ರಾಜಕೇಸರಿ ಟ್ರಸ್ಟ್ ವತಿಯಿಂದ ಪರಪಾದೆ ಶಾಲೆಯಲ್ಲಿ ಸ್ವಚ್ಛಾಲಯ ಅಭಿಯಾನ

Suddi Udaya

ಚಾರ್ಮಾಡಿ : ಅನ್ನಾರ್ ನದಿಯ ಸೇತುವೆಯ ಅಡಿಯಲ್ಲಿ ದನದ ತಲೆ ಸೇರಿದಂತೆ ಅವಶೇಷಗಳು ಪತ್ತೆ

Suddi Udaya

ಪುದುವೆಟ್ಟು: ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಜೆಸಿಐ ಮಡಂತ್ಯಾರು ವಿಜಯ 2024 ರ ಶಾಶ್ವತ ಯೋಜನೆಗಳ ಆನಾವರಣ

Suddi Udaya
error: Content is protected !!