July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ತಿಮರೋಡಿ ನಿರೀಕ್ಷಣಾ ಜಾಮೀನು ಆದೇಶ ಮುಂದೂಡಿಕೆ

ಬೆಳ್ತಂಗಡಿ : ತಿಮರೋಡಿ ಮನೆಯಲ್ಲಿ ಬಂದೂಕು & ತಲವಾರು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಮರೋಡಿಯ ನಿರೀಕ್ಷಣಾ ಜಾಮೀನು ಆದೇಶ ಅ.9 ಕ್ಕೆ ಮುಂದೂಡಿಕೆಯಾಗಿದೆ.

ಇಂದು ಪೊಲೀಸರ ಪರ ಸರಕಾರಿ ವಕೀಲರು ಮತ್ತು ತಿಮರೋಡಿ ವಕೀಲರು ವಾದ ವಿವಾದ ನಡೆಸಿದರು. ಈ ವೇಳೆ ವಾದ ಮಂಡಿಸಿದ ಸರ್ಕಾರದ ಪರವಾದ ವಕೀಲರು ಯಾವುದೇ ಕಾರಣಕ್ಕೂ 26 ಪ್ರಕರಣ ಇರುವ ಮಹೇಶ್ ಶೆಟ್ಟಿ ತಿಮರೋಡಿ ಗೆ ನಿರೀಕ್ಷಣಾ ಜಾಮೀನು ನೀಡಬಾರದು ಎಂದು ಜಡ್ಜ್ ಗೆ ಮನವಿ ಮಾಡಿದರು.

ಪತ್ತೆಯಾಗಿರುವುದು ಹಳೆಯ ಶಾರ್ಪ್ಸ್ ಗನ್ ಅದು ಏರ್ ಗನ್ ಅಲ್ಲ. ತಿಮರೋಡಿ ಡಿಸಿ ಮತ್ತು ಪೊಲೀಸರ ಪರವಾನಿಗೆ ಇಲ್ಲದೆ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದಾರೆ. ದೊಡ್ಡ ತಲವಾರು ಇರೋ ಹಾಗಿಲ್ಲ, ಮಾರಾಟ ಇಲ್ಲ, ಹೇಗೆ ಬಂತು ವಿವರಣೆ ಕೊಟ್ಟಿಲ್ಲ ಎಂದು ವಾದಿಸಿದರು. ವಾದ ಆಲಿಸಿದ ನ್ಯಾಯಾಧೀಶರು ಮುಂದಿನ ಅ.9 ಕ್ಕೆ ನಿರೀಕ್ಷಣಾ ಜಾಮೀನು ಆದೇಶವನ್ನು ಮುಂದೂಡಿದ್ದಾರೆ.

Related posts

ನಾಳೆ (ಮೇ 22) ವಿದ್ಯುತ್ ನಿಲುಗಡೆ

Suddi Udaya

ಗಾಳಿ ಮಳೆಯಿಂದ ಹಾನಿಗೊಳಗಾದ ತೆಕ್ಕಾರು ಬೇಬಿ ಪೂಜಾರ್ತಿರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ: ವೈಯಕ್ತಿಕ ಸಹಾಯ

Suddi Udaya

ಯುವ ವೈಭವ: ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕಕ್ಕೆ ಸಮಗ್ರ ಪ್ರಶಸ್ತಿ

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ  ಕರ್ನಾಟಕ ಪಬ್ಲಿಕ್ ಶಾಲೆ : ಶಾಲಾ ಪ್ರಾರಂಭೋತ್ಸವ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಕಣಿಯೂರು ಮಹಾಶಕ್ತಿಕೇಂದ್ರದ ಸಭೆ

Suddi Udaya
error: Content is protected !!