23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ತಿಮರೋಡಿ ನಿರೀಕ್ಷಣಾ ಜಾಮೀನು ಆದೇಶ ಮುಂದೂಡಿಕೆ

ಬೆಳ್ತಂಗಡಿ : ತಿಮರೋಡಿ ಮನೆಯಲ್ಲಿ ಬಂದೂಕು & ತಲವಾರು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಮರೋಡಿಯ ನಿರೀಕ್ಷಣಾ ಜಾಮೀನು ಆದೇಶ ಅ.9 ಕ್ಕೆ ಮುಂದೂಡಿಕೆಯಾಗಿದೆ.

ಇಂದು ಪೊಲೀಸರ ಪರ ಸರಕಾರಿ ವಕೀಲರು ಮತ್ತು ತಿಮರೋಡಿ ವಕೀಲರು ವಾದ ವಿವಾದ ನಡೆಸಿದರು. ಈ ವೇಳೆ ವಾದ ಮಂಡಿಸಿದ ಸರ್ಕಾರದ ಪರವಾದ ವಕೀಲರು ಯಾವುದೇ ಕಾರಣಕ್ಕೂ 26 ಪ್ರಕರಣ ಇರುವ ಮಹೇಶ್ ಶೆಟ್ಟಿ ತಿಮರೋಡಿ ಗೆ ನಿರೀಕ್ಷಣಾ ಜಾಮೀನು ನೀಡಬಾರದು ಎಂದು ಜಡ್ಜ್ ಗೆ ಮನವಿ ಮಾಡಿದರು.

ಪತ್ತೆಯಾಗಿರುವುದು ಹಳೆಯ ಶಾರ್ಪ್ಸ್ ಗನ್ ಅದು ಏರ್ ಗನ್ ಅಲ್ಲ. ತಿಮರೋಡಿ ಡಿಸಿ ಮತ್ತು ಪೊಲೀಸರ ಪರವಾನಿಗೆ ಇಲ್ಲದೆ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದಾರೆ. ದೊಡ್ಡ ತಲವಾರು ಇರೋ ಹಾಗಿಲ್ಲ, ಮಾರಾಟ ಇಲ್ಲ, ಹೇಗೆ ಬಂತು ವಿವರಣೆ ಕೊಟ್ಟಿಲ್ಲ ಎಂದು ವಾದಿಸಿದರು. ವಾದ ಆಲಿಸಿದ ನ್ಯಾಯಾಧೀಶರು ಮುಂದಿನ ಅ.9 ಕ್ಕೆ ನಿರೀಕ್ಷಣಾ ಜಾಮೀನು ಆದೇಶವನ್ನು ಮುಂದೂಡಿದ್ದಾರೆ.

Related posts

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ವತಿಯಿಂದ ಕೊಕ್ಕಡ ಎಂಡೊಸಲ್ಪಾನ್ ಕೇಂದ್ರದಲ್ಲಿ ಇಂದಿರಾ ಗಾಂಧಿ ಜನ್ಮದಿನ ಆಚರಣೆ

Suddi Udaya

ರೆಖ್ಯ: ಹೆದ್ದಾರಿ ಪರಕ್ಕಳದಲ್ಲಿ ಲಾರಿ ಪಲ್ಟಿ

Suddi Udaya

“ಬೆಳ್ತಂಗಡಿ ಮೊಬೈಲ್ ಅಸೋಸಿಯೇಷನ್ ವತಿಯಿಂದ ಲಕ್ಕಿ ಕೂಪನ್ ಡ್ರಾ

Suddi Udaya

ಮುಂಡಾಜೆ ಗ್ರಾ.ಪಂ. ನಲ್ಲಿ ಬುಡಕಟ್ಟು ಸಮುದಾಯಗಳಿಗೆ ಸರ್ಕಾರದ ಮೂಲಭೂತ ದಾಖಲೆಗಳ ನೋಂದಣಿ ಮಹಾ ಅಭಿಯಾನ

Suddi Udaya

ನಿಟ್ಟಡೆ ಕುಂಭಶ್ರೀ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಎಸ್.ಎನ್.ಡಿ.ಪಿ ತೋಟತ್ತಾಡಿ ಶಾಖೆಯಲ್ಲಿ ಗುರುಪೂಜೆ

Suddi Udaya
error: Content is protected !!