37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆ ಹಳೆ ವಿದ್ಯಾರ್ಥಿ ಸಂಘ ಅಧ್ಯಕ್ಷರಾಗಿ ವಾಮನ ತಾಮ್ಹ ನ್ ಕರ್ ಆಯ್ಕೆ

ಅರಸಿನಮಕ್ಕಿ : ಸುಮಾರು 57 ವರ್ಷಗಳನ್ನು ಪೂರೈಸಿ ಸಾವಿರಾರು ಮಕ್ಕಳು ವಿದ್ಯಾರ್ಜನೆ ಮಾಡಿರುವ ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಹಳೆ ವಿದ್ಯಾರ್ಥಿ ಸಂಘವನ್ನು ಅ. 4ರಂದು ರಚಿಸಲಾಯಿತು.

ನೂತನ ಅಧ್ಯಕ್ಷರಾಗಿ ಉದ್ಯಮಿ ವಾಮನ ತಾಮ್ಹನ್ ಕರ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರುಗಳಾಗಿ ಉದ್ಯಮಿ ಪ್ರಕಾಶ್ ಪಿಲಿಕ್ಕಬೆ, ಶಿವಾನಂದ ಮಯ್ಯ, ಸಂದೀಪ್ ಅಮ್ಮುಡಂಗೆ, ಹರೀಶ್ ಯು., ರಾಜು ಕೆ. ಸಾಲಿಯಾನ್ ಮತ್ತು ವೃಷಾಂಕ್ ಖಾಡಿಲ್ಕರ್ ಅವರನ್ನು ಆಯ್ಕೆ ಮಾಡಲಾಯಿತು.

ಕಾರ್ಯದರ್ಶಿಗಳಾಗಿ ಮುಖ್ಯಶಿಕ್ಷಕಿ ಮಂಜುಳಾ, ಜೊತೆ ಕಾರ್ಯದರ್ಶಿಗಳಾಗಿ ಚೇತನಾ ಕುಮಾರಿ, ಶರತ್ ತುಳುಪುಳೆ ಹಾಗೂ ಸದಸ್ಯರುಗಳಾಗಿ ಶ್ರೀರಂಗ ದಾಮಲೆ, ಸುಧೀರ್ ಕುಮಾರ್ ಎಂ. ಎಸ್., ಕೇಶವ ರಾವ್ ನೆಕ್ಕಿಲು, ಜಯರಾಮ ನೆಲ್ಲಿತ್ತಾಯ ಶಿಶಿಲ, ಶಶಾಂಕ್, ಗಣೇಶ್ ಕೆ. ಹೊಸ್ತೋಟ, ಮುರಳೀಧರ ಶೆಟ್ಟಿಗಾರ್, ಭವ್ಯ, ತೇಜಸ್ವಿನಿ, ರೇಷ್ಮಾ, ಯಮುನಾರವರನ್ನು ಆಯ್ಕೆ ಮಾಡಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಗಣೇಶ್ ಕುಲಾಲ್ ವಹಿಸಿದ್ದರು. ಮುಖ್ಯ ಶಿಕ್ಷಕಿ ಮಂಜುಳಾ ಎಂ. ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ವಿಜ್ಞಾನ ಶಿಕ್ಷಕಿ ಶ್ರೀಚೇತನ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ: ನಿವೃತ್ತ ಶಿಕ್ಷಕ, ಯಕ್ಷಗಾನದ ಹಿರಿಯ ಅರ್ಥಧಾರಿ ಕೆ.ವಿ. ಗಣಪಯ್ಯ ನಿಧನ

Suddi Udaya

ಕಿಲ್ಲೂರು ನಿವಾಸಿ ಗೀತಾ ಹೋಟೆಲ್ ಮಾಲಕ ಶಿವಾನಂದ ಪೂಜಾರಿ ನಿಧನ

Suddi Udaya

ಮಾರಾಟ ತೆರಿಗೆ ಹೆಚ್ಚಿಸಿ ಪೆಟ್ರೋಲ್ ಡೀಸಿಲ್ ದರ ಏರಿಸಿದ‌ ರಾಜ್ಯದ ಕಾಂಗ್ರೇಸ್ ಸರಕಾರದ ನಡೆ ಖಂಡನೀಯ ಸಿಪಿಐಎಂ ಬೆಳ್ತಂಗಡಿ ತಾಲೂಕು ಮುಖಂಡ ನ್ಯಾಯವಾದಿ ಬಿ.ಎಂ.ಭಟ್

Suddi Udaya

ಶ್ರೀ ಕ್ಷೇತ್ರ ಸೌತಡ್ಕಕ್ಕೆ ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷ ಡಾ. ಇಂದ್ರೇಶ್ ಎನ್.ಎಸ್ ಭೇಟಿ

Suddi Udaya

ಧರ್ಮಸ್ಥಳ: ಉಚಿತ ಸಾಮೂಹಿಕ ವಿವಾಹದ ನೋಂದಣಿ ಕಛೇರಿ ಉದ್ಘಾಟನೆ

Suddi Udaya

ಬಂದಾರು: ಬಟ್ಲಡ್ಕ ದರ್ಗಾ ಶರೀಫ್ ನಲ್ಲಿ ಉರೂಸ್ ಮುಬಾರಕ್

Suddi Udaya
error: Content is protected !!