July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅ.12: ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ನಿಂದ ರಕ್ತದಾನ ಶಿಬಿರ ಹಾಗೂ ಅಂಚೆ ಕಚೇರಿಯ ವಿಶೇಷ ಯೋಜನೆ

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಹಾಗೂ ನ್ಯಾಷನಲ್ ಮೆಡಿಕೋಸ್ ಆರ್ಗನೈಸೆಶನ್ ಕೇಶವ ಸ್ಮತಿ ಸಂವರ್ಧನ ಸಮಿತಿ ಮತ್ತು ರಾಷ್ಟ್ರೀಯ ಸೇವಾಭಾರತಿ ಕರ್ನಾಟಕ ಇವರ ಆಶ್ರಯದಲ್ಲಿ ದಿ| ನಾಗೇಶ್ ಆಚಾರ್ಯರವರ ಸವಿ ನೆನಪಿಗಾಗಿ ರಕ್ತದಾನ ಶಿಬಿರ ಹಾಗೂ ಅಂಚೆ ಕಚೇರಿಯ ವಿಶೇಷ ಯೋಜನೆಗಳು ಅ.12 ರಂದು ಬೆಳಿಗ್ಗೆ 8-30ರಿಂದ ಸಂಜೆ 2-30ವರೆಗೆ ಶುಭೋದಯ ಕ್ರೀಡಾಂಗಣ ಸಾವ್ಯದಲ್ಲಿ ನಡೆಯಲಿದೆ.

ಶಿಬಿರದಲ್ಲಿ ರಕ್ತದಾನ ಶಿಬಿರ, ಉಚಿತ ವೈದ್ಯಕೀಯ ಶಿಬಿರ, ಆಧಾರ್ ಕಾರ್ಡ್ ತಿದ್ದುಪಡಿ ಮತ್ತು ಕೇಂದ್ರ ಸರ್ಕಾರದ ವಿವಿಧ ಇನ್ಸೂರೆನ್ಸ್ ರೂ. 2 ಲಕ್ಷದ ಅಪಘಾತ ವಿಮೆ ಉಚಿತ ವಾಗಿ ನಡೆಯಲಿದೆ.

Related posts

ಕಾಶಿಪಟ್ಣ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಮೋಹನ್ ಶೆಟ್ಟಿ ಆಯ್ಕೆ

Suddi Udaya

ಸರಕಾರಿ ಸೌಲಭ್ಯ ವಂಚಿತ ಕೊಕ್ಕಡ ಮಹಾವೀರ ಕಾಲನಿ: ಗ್ರಾ.ಪಂ ಉಪಾಧ್ಯಕ್ಷ ಪ್ರಭಾಕರ ಗೌಡರಿಂದ ಸಚಿವರಿಗೆ ಮನವಿ

Suddi Udaya

ಗುರುವಾಯುನಕೆರೆ: ಬಂಟರ ಸಂಘ ಮಹಿಳಾ ವಿಭಾಗದಿಂದ ವರಮಹಾಲಕ್ಷ್ಮಿ ಪೂಜೆ ಆಮಂತ್ರಣ ಬಿಡುಗಡೆ

Suddi Udaya

ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ವಿಜೃಂಭಣೆಯ ಮಹಾ ಶಿವರಾತ್ರಿ ಉತ್ಸವ ಆಚರಣೆ

Suddi Udaya

ಉಜಿರೆ ಎಸ್.ಕೆ.ಡಿ.ಆರ್.ಡಿ.ಪಿ ಕಾರ್ಯಕ್ಷೇತ್ರದ ಒಕ್ಕೂಟದಿಂದ ಸುಜ್ಞಾನ ನಿಧಿ ವಿದ್ಯಾರ್ಥಿವೇತನದ ಅನುದಾನ ಪತ್ರ ಹಸ್ತಾಂತರ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಕುಂದಾಪ್ರ ಕನ್ನಡ ದಿನಾಚರಣೆ

Suddi Udaya
error: Content is protected !!