22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅ.5: ಓಡೀಲು ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗದಿಂದ ಓಡಿಲ್ದ ಕಂಡೊಡು ಕೆಸರ್‌ದ ಗೊಬ್ಬು

ಓಡೀಲು : ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗ, ಓಡೀಲು ಇದರ ಆಶ್ರಯದಲ್ಲಿ ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗರ್ಡಾಡಿ ವಲಯ ಇದರ ಸಹಕಾರದೊಂದಿಗೆ ಓಡಿಲ್ದ ಕಂಡೊಡು ಕೆಸರ್‌ದ ಗೊಬ್ಬು 2025 ಅ.05 ರಂದು ಓಡೀಲು ದೇವಸ್ಥಾನದ ಎದುರಿನ ಗದ್ದೆಯಲ್ಲಿ ನಡೆಯಲಿದೆ.

ಅಂಗನವಾಡಿ ಮಕ್ಕಳಿಗೆ 100 ಮೀಟರ್ ಓಟ, ಬಾಲ್ ಪಾಸಿಂಗ್, 1ರಿಂದ 3ನೇ ತರಗತಿ ಮಕ್ಕಳಿಗೆ ಲಿಂಬೆ ಚಮಚ ಓಟ 100 ಮೀಟರ್ ಓಟ, 4ರಿಂದ 7ನೇ ತರಗತಿ ಬಾಲಕ ಬಾಲಕಿಯರಿಗೆ 100 ಮೀಟರ್ ಓಟ, ಹಾಳೆ ಓಟ (2 ಜನ) ಕಂಬಳ ಓಟ, 8ರಿಂದ 10ನೇ ತರಗತಿ ಬಾಲಕ ಬಾಲಕಿಯರಿಗೆ 100 ಮೀಟರ್ ಓಟ, ಹಾಳೆ ಓಟ (2 ಜನ) ಬಾಲಕರಿಗೆ ಕಂಬಳ ಓಟ (3 ಜನ) ಕಂಬ ಸುತ್ತುವ ಓಟ, ಮಹಿಳೆಯರಿಗೆ ತ್ರೋಬಾಲ್, ಹಗ್ಗ ಜಗ್ಗಾಟ, ಬೊಗಸೆ ನೀರು,. ಮಹಿಳೆಯರಿಗೆ ಮುಕ್ತ ಮಡಿಕೆ ಒಡೆಯುವುದು, ನಿಧಿ ಶೋಧ, ಪುರುಷರಿಗೆ ವಾಲಿಬಾಲ್ , ಹಗ್ಗ ಜಗ್ಗಾಟ, ಪುರುಷರಿಗೆ ಮುಕ್ತ ಮಡಿಕೆ ಒಡೆಯುವುದು ನಿಧಿ ಶೋಧ ನಡೆಯಲಿದೆ.

ಪಡಂಗಡಿ, ಕುವೆಟ್ಟು ಓಡಿಲ್ನಾಳ, ಸೋಣಂದೂರು ಗ್ರಾಮಕ್ಕೊಳಪಟ್ಟವರಿಗೆ ಮಾತ್ರ .

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಎಂಟನೇ ಸುತ್ತಿನಲ್ಲಿ 7906 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರಶಸ್ತಿ

Suddi Udaya

ಮುಳಿಯ ಜ್ಯುವೆಲ್ಸ್‌ ನಲ್ಲಿ ಸಂಸ್ಥಾಪಕರ ದಿನಾಚರಣೆ: ಸಾಮಾಜಿಕ ಕಳಕಳಿಯ ಸ್ವರ್ಣ ಪರಂಪರೆಯಲ್ಲಿ 78 ವರ್ಷ

Suddi Udaya

ಜ.22 – 24: ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ : ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಬಿಷಪ್ ಜೇಮ್ಸ್ ಪಟ್ಟೇರಿಲ್ ರವರನ್ನು ಅಭಿನಂದಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya
error: Content is protected !!