22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅ.5: ಓಡೀಲು ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗದಿಂದ ಓಡಿಲ್ದ ಕಂಡೊಡು ಕೆಸರ್‌ದ ಗೊಬ್ಬು

ಓಡೀಲು : ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗ, ಓಡೀಲು ಇದರ ಆಶ್ರಯದಲ್ಲಿ ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗರ್ಡಾಡಿ ವಲಯ ಇದರ ಸಹಕಾರದೊಂದಿಗೆ ಓಡಿಲ್ದ ಕಂಡೊಡು ಕೆಸರ್‌ದ ಗೊಬ್ಬು 2025 ಅ.05 ರಂದು ಓಡೀಲು ದೇವಸ್ಥಾನದ ಎದುರಿನ ಗದ್ದೆಯಲ್ಲಿ ನಡೆಯಲಿದೆ.

ಅಂಗನವಾಡಿ ಮಕ್ಕಳಿಗೆ 100 ಮೀಟರ್ ಓಟ, ಬಾಲ್ ಪಾಸಿಂಗ್, 1ರಿಂದ 3ನೇ ತರಗತಿ ಮಕ್ಕಳಿಗೆ ಲಿಂಬೆ ಚಮಚ ಓಟ 100 ಮೀಟರ್ ಓಟ, 4ರಿಂದ 7ನೇ ತರಗತಿ ಬಾಲಕ ಬಾಲಕಿಯರಿಗೆ 100 ಮೀಟರ್ ಓಟ, ಹಾಳೆ ಓಟ (2 ಜನ) ಕಂಬಳ ಓಟ, 8ರಿಂದ 10ನೇ ತರಗತಿ ಬಾಲಕ ಬಾಲಕಿಯರಿಗೆ 100 ಮೀಟರ್ ಓಟ, ಹಾಳೆ ಓಟ (2 ಜನ) ಬಾಲಕರಿಗೆ ಕಂಬಳ ಓಟ (3 ಜನ) ಕಂಬ ಸುತ್ತುವ ಓಟ, ಮಹಿಳೆಯರಿಗೆ ತ್ರೋಬಾಲ್, ಹಗ್ಗ ಜಗ್ಗಾಟ, ಬೊಗಸೆ ನೀರು,. ಮಹಿಳೆಯರಿಗೆ ಮುಕ್ತ ಮಡಿಕೆ ಒಡೆಯುವುದು, ನಿಧಿ ಶೋಧ, ಪುರುಷರಿಗೆ ವಾಲಿಬಾಲ್ , ಹಗ್ಗ ಜಗ್ಗಾಟ, ಪುರುಷರಿಗೆ ಮುಕ್ತ ಮಡಿಕೆ ಒಡೆಯುವುದು ನಿಧಿ ಶೋಧ ನಡೆಯಲಿದೆ.

ಪಡಂಗಡಿ, ಕುವೆಟ್ಟು ಓಡಿಲ್ನಾಳ, ಸೋಣಂದೂರು ಗ್ರಾಮಕ್ಕೊಳಪಟ್ಟವರಿಗೆ ಮಾತ್ರ .

Related posts

ಸೋಣಂದೂರು: ಬೆನೆಡಿಕ್ಟ್ ಪಿಂಟೊ ನಿಧನ

Suddi Udaya

ಬಳಂಜ ತಾಲೂಕು ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ಕ್ರೀಡಾ ಕೂಟ: ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ: ಮೋಹನ್ ಕುಮಾರ್

Suddi Udaya

ಬೆಳಾಲು: ಕೊಲ್ಪಡಿ ಶ್ರೀ ಸುಭ್ರಮಣ್ಯೇಶ್ವರ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

Suddi Udaya

ವಾಣಿ ಕಾಲೇಜು: ಎನ್ಎಸ್ಎಸ್ ವಾರ್ಷಿಕ ದೈನಂದಿನ ಚಟುವಟಿಕೆಗಳ ಸಮಾರೋಪ ಸಮಾರಂಭ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ಪದಗ್ರಹಣ ಸಮಾರಂಭದಲ್ಲಿ ಧರ್ಮಸ್ಥಳದ ಸ್ನೇಕ್ ಪ್ರಕಾಶ್ ಶೆಟ್ಟಿ ರಿಗೆ ಸನ್ಮಾನ

Suddi Udaya

ಉಪ್ಪಿನಂಗಡಿ: ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಮಾಹಿತಿ

Suddi Udaya
error: Content is protected !!