23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅ.5: ಓಡೀಲು ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗದಿಂದ ಓಡಿಲ್ದ ಕಂಡೊಡು ಕೆಸರ್‌ದ ಗೊಬ್ಬು

ಓಡೀಲು : ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗ, ಓಡೀಲು ಇದರ ಆಶ್ರಯದಲ್ಲಿ ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗರ್ಡಾಡಿ ವಲಯ ಇದರ ಸಹಕಾರದೊಂದಿಗೆ ಓಡಿಲ್ದ ಕಂಡೊಡು ಕೆಸರ್‌ದ ಗೊಬ್ಬು 2025 ಅ.05 ರಂದು ಓಡೀಲು ದೇವಸ್ಥಾನದ ಎದುರಿನ ಗದ್ದೆಯಲ್ಲಿ ನಡೆಯಲಿದೆ.

ಅಂಗನವಾಡಿ ಮಕ್ಕಳಿಗೆ 100 ಮೀಟರ್ ಓಟ, ಬಾಲ್ ಪಾಸಿಂಗ್, 1ರಿಂದ 3ನೇ ತರಗತಿ ಮಕ್ಕಳಿಗೆ ಲಿಂಬೆ ಚಮಚ ಓಟ 100 ಮೀಟರ್ ಓಟ, 4ರಿಂದ 7ನೇ ತರಗತಿ ಬಾಲಕ ಬಾಲಕಿಯರಿಗೆ 100 ಮೀಟರ್ ಓಟ, ಹಾಳೆ ಓಟ (2 ಜನ) ಕಂಬಳ ಓಟ, 8ರಿಂದ 10ನೇ ತರಗತಿ ಬಾಲಕ ಬಾಲಕಿಯರಿಗೆ 100 ಮೀಟರ್ ಓಟ, ಹಾಳೆ ಓಟ (2 ಜನ) ಬಾಲಕರಿಗೆ ಕಂಬಳ ಓಟ (3 ಜನ) ಕಂಬ ಸುತ್ತುವ ಓಟ, ಮಹಿಳೆಯರಿಗೆ ತ್ರೋಬಾಲ್, ಹಗ್ಗ ಜಗ್ಗಾಟ, ಬೊಗಸೆ ನೀರು,. ಮಹಿಳೆಯರಿಗೆ ಮುಕ್ತ ಮಡಿಕೆ ಒಡೆಯುವುದು, ನಿಧಿ ಶೋಧ, ಪುರುಷರಿಗೆ ವಾಲಿಬಾಲ್ , ಹಗ್ಗ ಜಗ್ಗಾಟ, ಪುರುಷರಿಗೆ ಮುಕ್ತ ಮಡಿಕೆ ಒಡೆಯುವುದು ನಿಧಿ ಶೋಧ ನಡೆಯಲಿದೆ.

ಪಡಂಗಡಿ, ಕುವೆಟ್ಟು ಓಡಿಲ್ನಾಳ, ಸೋಣಂದೂರು ಗ್ರಾಮಕ್ಕೊಳಪಟ್ಟವರಿಗೆ ಮಾತ್ರ .

Related posts

ಲಾಯಿಲ: ಪುತ್ರಬೈಲಿ‌ನಲ್ಲಿ ಸರಕಾರದ ಕುಡಿಯುವ ನೀರಿನ ಬಾವಿ ಕಲುಷಿತಗೊಳಿಸಿ ಜಾಗ ಒತ್ತುವರಿ

Suddi Udaya

ಮಹಿಳಾ ಸಬಲೀಕರಣ ಕಾಯ೯ಕ್ರಮ: ಡಾ. ಹೇಮಾವತಿ ವಿ.ಹೆಗ್ಗಡೆಯವರಿಗೆ ಸಾಧನಾ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ: ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ

Suddi Udaya

ಬೆಳ್ತಂಗಡಿ: ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ವಿಜಯೇಂದ್ರ ಟಿ.ಎಚ್ ರವರಿಗೆ ಬೀಳ್ಕೊಡುಗೆ

Suddi Udaya

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಕ್ಷಗಾನ ಸೆಮಿ ಕ್ಲಾಸಿಕಲ್ ನಾಟಕ ಪಾಶ್ಚಾತ್ಯ ನೃತ್ಯ ತರಬೇತಿಗಳ ಉದ್ಘಾಟನೆ

Suddi Udaya

ಮೂಡಬಿದ್ರಿ ಕೋಟೆಬಾಗಿಲು ದ ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!