September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅ.5: ಓಡೀಲು ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗದಿಂದ ಓಡಿಲ್ದ ಕಂಡೊಡು ಕೆಸರ್‌ದ ಗೊಬ್ಬು

ಓಡೀಲು : ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗ, ಓಡೀಲು ಇದರ ಆಶ್ರಯದಲ್ಲಿ ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗರ್ಡಾಡಿ ವಲಯ ಇದರ ಸಹಕಾರದೊಂದಿಗೆ ಓಡಿಲ್ದ ಕಂಡೊಡು ಕೆಸರ್‌ದ ಗೊಬ್ಬು 2025 ಅ.05 ರಂದು ಓಡೀಲು ದೇವಸ್ಥಾನದ ಎದುರಿನ ಗದ್ದೆಯಲ್ಲಿ ನಡೆಯಲಿದೆ.

ಅಂಗನವಾಡಿ ಮಕ್ಕಳಿಗೆ 100 ಮೀಟರ್ ಓಟ, ಬಾಲ್ ಪಾಸಿಂಗ್, 1ರಿಂದ 3ನೇ ತರಗತಿ ಮಕ್ಕಳಿಗೆ ಲಿಂಬೆ ಚಮಚ ಓಟ 100 ಮೀಟರ್ ಓಟ, 4ರಿಂದ 7ನೇ ತರಗತಿ ಬಾಲಕ ಬಾಲಕಿಯರಿಗೆ 100 ಮೀಟರ್ ಓಟ, ಹಾಳೆ ಓಟ (2 ಜನ) ಕಂಬಳ ಓಟ, 8ರಿಂದ 10ನೇ ತರಗತಿ ಬಾಲಕ ಬಾಲಕಿಯರಿಗೆ 100 ಮೀಟರ್ ಓಟ, ಹಾಳೆ ಓಟ (2 ಜನ) ಬಾಲಕರಿಗೆ ಕಂಬಳ ಓಟ (3 ಜನ) ಕಂಬ ಸುತ್ತುವ ಓಟ, ಮಹಿಳೆಯರಿಗೆ ತ್ರೋಬಾಲ್, ಹಗ್ಗ ಜಗ್ಗಾಟ, ಬೊಗಸೆ ನೀರು,. ಮಹಿಳೆಯರಿಗೆ ಮುಕ್ತ ಮಡಿಕೆ ಒಡೆಯುವುದು, ನಿಧಿ ಶೋಧ, ಪುರುಷರಿಗೆ ವಾಲಿಬಾಲ್ , ಹಗ್ಗ ಜಗ್ಗಾಟ, ಪುರುಷರಿಗೆ ಮುಕ್ತ ಮಡಿಕೆ ಒಡೆಯುವುದು ನಿಧಿ ಶೋಧ ನಡೆಯಲಿದೆ.

ಪಡಂಗಡಿ, ಕುವೆಟ್ಟು ಓಡಿಲ್ನಾಳ, ಸೋಣಂದೂರು ಗ್ರಾಮಕ್ಕೊಳಪಟ್ಟವರಿಗೆ ಮಾತ್ರ .

Related posts

ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya

ಬೆಳ್ತಂಗಡಿ: ಕೆಸರ್ ಕoಡೊಡು ಗೌಡೆರೆ ಗೌಜಿ -ಗಮ್ಮತ್ ಕ್ರೀಡಾಕೂಟದಲ್ಲಿ ಮೈರೋಳ್ತಡ್ಕ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಗೆ ಹಲವು ಪ್ರಶಸ್ತಿ

Suddi Udaya

ಉಜಿರೆಯಿಂದ ಧರ್ಮಸ್ಥಳಕ್ಕೆ ಧರ್ಮಸಂರಕ್ಷಣ ಪಾದಯಾತ್ರೆ: 1,46,000 ಭಕ್ತಾದಿಗಳು ಧರ್ಮಸಂರಕ್ಷಣೆ ಯಾತ್ರೆಯ ದಿನ ಅನ್ನಪ್ರಸಾದ ಸ್ವೀಕರಿಸಿರುವುದು ವಿಶೇಷ: ಶಶಿಧರ ಶೆಟ್ಟಿ, ನವಶಕ್ತಿ

Suddi Udaya

ಕಬಡ್ಡಿ ಪಂದ್ಯಾಟದಲ್ಲಿ ಸುಲ್ಕೇರಿಯ ಶಶಿಕಾಂತ್ ರವರ ವಿಶೇಷ ಸಾಧನೆ: ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆ

Suddi Udaya

ಮನೆಯಲ್ಲಿ ಜಗಳವಾಡಿ ಧರ್ಮಸ್ಥಳಕ್ಕೆ ಆತ್ಮಹತ್ಯೆ ಮಾಡಲು ಬಂದ ಮಹಿಳೆ: ಧರ್ಮಸ್ಥಳ ಪಿಎಸ್ಐ ಕಿಶೋರ್ ಕುಮಾರ್ ರಿಂದ ಮಹಿಳೆಯ ರಕ್ಷಣೆ

Suddi Udaya

ವೇಣೂರು: ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ, ಸಾಧಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ

Suddi Udaya
error: Content is protected !!