September 6, 2026
ಪ್ರಮುಖ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಜೈವಿಕ ತಂತ್ರಜ್ಞಾನ ವಿಭಾಗದಿಂದ ಎಐ ಆಧಾರಿತ ಕಲಿಕೆಯ ಕುರಿತು ಕಾರ್ಯಾಗಾರ

ಉಜಿರೆ: ಎಸ್ ಡಿ ಯಂ ಪದವಿ ಮಹಾ ವಿದ್ಯಾಲಯದ ಜೈವಿಕ ತಂತ್ರಜ್ಞಾನ ವಿಭಾಗದ ವತಿಯಿಂದ ಎಐ ಆಧಾರಿತ ಕಲಿಕೆಯ ಕುರಿತು ಒಂದು ದಿನದ ಕಾರ್ಯಾಗಾರ ಎಸ್ ಡಿ ಯಂ ಸ್ನಾತಕೋತ್ತರ ಕೇಂದ್ರದಲ್ಲಿ ಅ.4 ರಂದು ಜರುಗಿತು.

ಬೆಂಗಳೂರಿನ ಸಂತ ಜೋಸೆಫ್ ವಿಶ್ವವಿದ್ಯಾಲಯದ ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಡಾ. ರವಿನಂದನ್ ವಿಶೇಷ ಪರಿಣಿತ ಸಂಪನ್ಮೂಲ ವ್ಯಕ್ತಿಯಾಗಿ ವಿದ್ಯಾರ್ಥಿಗಳಿಗೆ ಕಲಿಕೆಗೆ ಪೂರಕವಾದ ಹಲವಾರು AI(ಕೃತಕ ಬುಧ್ಧಿಮತ್ತೆ) ಆಧಾರಿತ ಸಾಧನಗಳ ಕುರಿತಾದ ಪ್ರಾಯೋಗಿಕ ಮಾಹಿತಿಯನ್ನು ಒದಗಿಸಿದರು.ಕಾರ್ಯಾಗಾರದಲ್ಲಿ ಮಖ್ಯಸ್ಥರಾದ ಅಭಿಜಿತ್ ಬಡಿಗೇರ ಹಾಗೂ ವಿಭಾಗದ ಪ್ರಾಧ್ಯಾಪಕರು ಉಪಸ್ಥಿತರಿದ್ದರು.

Related posts

ರಾಜ್ಯಮಟ್ಟದ ಯುವ ಸಂಸತ್ ಸ್ಪರ್ಧೆ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ಮೋಕ್ಷಿತ್ ಎಸ್ ಬಂಗೇರ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಆಳ್ವಾಸ್‌ನಲ್ಲಿ ಮಹಿಳಾ ದಿನಾಚರಣೆಯ ಅಂಗವಾಗಿ ‘ಖೇಲ್ ಕೂದ್ ಮಹೋತ್ಸವ’

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವ ದೂರು ನೀಡಿದ್ದ ಪ್ರಕರಣ ಸಾಕ್ಷಿ ದೂರುದಾರರ ಗುರುತನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ ಹಿನ್ನೆಲೆ ಬಂಟ್ವಾಳ ಪೊಲೀಸ್ ಉಪಾಧೀಕ್ಷಕರಿಂದ ಇನ್ನೊಂದು ವಿಚಾರಣೆ ಪ್ರಾರಂಭ

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಝೀ ಯವರನ್ನು ಮಾಜಿ ಶಾಸಕ ಕೆ.ವಸಂತ ಬಂಗೇರ ಭೇಟಿ

Suddi Udaya

ಕೊಯ್ಯೂರು ಕಸಬ ಸ.ಉ. ಹಿ.ಪ್ರಾ. ಶಾಲೆಯ ವಾರ್ಷಿಕೋತ್ಸವ ಸಮಾರಂಭ

Suddi Udaya

ಬೆಳ್ತಂಗಡಿ‌ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ: ಸಾಮಾಜಿಕ ನ್ಯಾಯದ ಹರಿಕಾರ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸುರವರ 109ನೇ ಜನ್ಮದಿನಾಚರಣೆ: 36 ಮಂದಿ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

Suddi Udaya
error: Content is protected !!