September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಶ್ರೀ ಬಪ್ಪನಾಡು ಕ್ಷೇತ್ರ ಮಹಾತ್ಮೆ ಬಯಲಾಟ ಹಾಗೂ ಸನ್ಮಾನ

ಮಿತ್ತಬಾಗಿಲು: ಶ್ರೀ ದುರ್ಗಾಪರಮೇಶ್ವರಿ/ ಶ್ರೀ ದುರ್ಗಾದೇವಿ ಯಕ್ಷಗಾನ ಮಂಡಳಿ ಕೊಲ್ಲಿ ಇವರಿಂದ ಕೊಲ್ಲಿ ಕ್ಷೇತ್ರದಲ್ಲಿ ಶ್ರೀ ಬಪ್ಪನಾಡು ಕ್ಷೇತ್ರ ಮಹಾತ್ಮೆ ಬಯಲಾಟ ಹಾಗೂ ಸನ್ಮಾನ ಕಾರ್ಯಕ್ರಮ ಜರುಗಿತು.

ಸಭಾಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂ. ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ ವಹಿಸಿದರು.

ಮುಖ್ಯ ಅತಿಥಿಗಳಾಗಿ ಕಿರಣ್ ಚಂದ್ರ ಡಿ. ಪುಷ್ಪಗಿರಿ , ವಾಸುದೇವರಾವ್ ಕಕ್ಕೆನೇಜಿ ಆಡಳಿತ ಮೊಕ್ತೇಸರರು ಸದಾಶಿವ ದೇವಸ್ಥಾನ, ಕೂಡಬೆಟ್ಟು , ಸತೀಶ್ ಕಾಮತ್ ಗೌರವಾಧ್ಯಕ್ಷ ಆಡಳಿತ ಸಮಿತಿ ಕೊಲ್ಲಿ, ದಾಸಪ್ಪ ಗೌಡ ಅಧ್ಯಕ್ಷ ಆಡಳಿತ ಸಮಿತಿ ಕೊಲ್ಲಿ, ರಂಜಿತ್ ಕುಮಾರ್ ಅರಣ್ಯಾಧಿಕಾರಿ, ಬೆಳ್ತಂಗಡಿ, ರವಿ ಸುವರ್ಣ ಅಧ್ಯಕ್ಷ ಯಕ್ಷಗಾನ ಮಂಡಳಿ ಕೊಲ್ಲಿ, ವಿನಯಚಂದ್ರ ಸೇನರಬೆಟ್ಟು ಅಧ್ಯಕ್ಷ ಗ್ರಾಮ ಪಂಚಾಯತ್ ಮಿತ್ತಬಾಗಿಲು, ಶ್ರೀಮತಿ ವಿಜಯಲಕ್ಷ್ಮೀ ಉಪಾಧ್ಯಕ್ಷೆ ಗ್ರಾಮ ಪಂಚಾಯತ್ ಮಿತ್ತಬಾಗಿಲು ಉಪಸ್ಥಿತರಿದ್ದರು.

ಸೋಮಪ್ಪ ಪೂಜಾರಿ ಬಂಡಾರಿಕೋಡಿ ಪ್ರಸ್ತಾವಿಕ ಮಾತನಾಡಿದರು. ಈ ವೇಳೆ ನಿವೃತ್ತ ಯೋಧ ಬಾಲಚಂದ್ರ ಗೌಡ ಪುತ್ತೂರು ಇವರನ್ನು ಗೌರವಿಸಲಾಯಿತು.

ಕೊರಗಪ್ಪ ಶೆಟ್ಟಿ ಅರ್ವ ರಾಜ್ಯ ಪ್ರಶಸ್ತಿ ವಿಜೇತ ಯಕ್ಷಗಾನ ಕಲಾವಿದರು, ಚಂದ್ರಶೇಖರ್ ಯಕ್ಷಗಾನ ಕಲಾವಿದರು ಮುಂಡಾಜೆ, ದೇವರಾಜ್ ಅಮೈ ರಾಷ್ಟ್ರಪ್ರಶಸ್ತಿ ವಿಜೇತ ಪ್ರಗತಿಪರ ಕೃಷಿಕರು , ಕೇಶವ ಬಿ. ಷಡರೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಸಮಾಜ ಸೇವಕರು, ವಿಠಲ ನಿವೃತ್ತ ಪ್ರಭಾರ ಮುಖ್ಯಶಿಕ್ಷಕರು ಕಿಲ್ಲೂರು ಶಾಲೆ (ಪಡುಬಿದ್ರೆ) ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಮೀನಾ ಮಾಲೂರು , ಕೋಶಾಧಿಕಾರಿ ಸತೀಶ್ ಪೂಜಾರಿ ಮಾಲೂರು, ಜತೆ ಕಾರ್ಯದರ್ಶಿ ಯಶೋಧ ಕಿಲ್ಲೂರು, ಕಾರ್ಯದರ್ಶಿ ಗೋಪಾಲ ಶಾಂತಿಗುಡ್ಡೆ, ಗೌರವ ಸಲಹೆಗಾರರಾದ ಧರ್ಣಪ್ಪ ಶೆಟ್ಟಿ, ಶ್ರೀಧರ ಪೂಜಾರಿ ಶಿರ್ಲಾಲು, ಸೋಮಪ್ಪ ಪೂಜಾರಿ ಬಂಡಾರಿಕೋಡಿ, ನಾರಾಯಣ ಗೌಡ ನೇತ್ರಕೊಡಂಗೆ, ಸೂರಪ್ಪ ಗೌಡ ನಡ್ತಿಕಲ್ಲು, ಸಂಪತ್ ಪೂಜಾರಿ ಕಜಕೆ, ಪೂಣಿಮಾ ಡಿ. ಶೆಟ್ಟಿ ಕೊಲ್ಲಿ, ಭಾಸ್ಕರ ಬಂಗಾಡಿ ಯಕ್ಷಗುರುಗಳು ಹಾಗೂ ಸಮಿತಿಯ ಸದಸ್ಯರು , ಊರವರು ಉಪಸ್ಥಿತರಿದ್ದರು.

ಜಯಂತ್ ಹೆಗ್ಡೆ, ವಿನಯ್ ನಡುಬೈಲು ಕಾರ್ಯಕ್ರಮ ನಿರೂಪಿಸಿದರು.

Related posts

ಬಿ. ವೋಕ್ ಡಿಜಿಟಲ್ ಮೀಡಿಯಾ ಫಿಲ್ಮ್ ಮೇಕಿಂಗ್ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಮಹಾವೀರ ಜಯಂತಿ ರಜೆ ಹಿನ್ನಲೆ ಮಾ.30ರಂದು ನಡೆಯಬೇಕಾಗಿದ್ದ ಎಸ್ಸೆಸ್ಸೆಲ್ಸಿ ತೃತೀಯ ಭಾಷೆ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರಶಸ್ತಿ

Suddi Udaya

ಆ. 3- 17: ಗುರುವಾಯನಕೆರೆ ಶಿವಂ ಟೆಕ್ಸ್‌ಟೈಲ್ಸ್‌ನಲ್ಲಿ ಆಷಾಡ ಡಿಸ್ಕೌಂಟ್ ಸೇಲ್: ಅಮೋಘ 10% ರಿಂದ 40% ವರೆಗೆ ಗ್ರಾಹಕರಿಗೆ ರಿಯಾಯಿತಿ

Suddi Udaya

ಮೂಡಬಿದಿರೆ ಎಕ್ಸಲೆಂಟ್ ಪಿಯು ಕಾಲೇಜಿನ ಸಾಧನೆಯ ಶಿಖರ: ದ್ವಿತೀಯ ಪಿಯುಸಿಯಲ್ಲಿ 32 ರ‍್ಯಾಂಕ್‌:ವಿಜ್ಞಾನ ವಿಭಾಗದಲ್ಲಿ 22 ವಿದ್ಯಾರ್ಥಿಗಳು ಹಾಗೂ ವಾಣಿಜ್ಯ ವಿಭಾಗದಲ್ಲಿ 10 ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಟಾಪ್ 10 ರ‍್ಯಾಂಕ್‌

Suddi Udaya

ಜ.14-18: ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya
error: Content is protected !!