38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ : ನಡುಗುಡ್ಡೆಕುಡುಮ ಶ್ರೀ ಟೈಗರ್ಸ್ ವತಿಯಿಂದ ಬಡ ಕುಟುಂಬಗಳಿಗೆ ಆರ್ಥಿಕ ಸಹಾಯಾರ್ಥ ಹಾಗೂ ವಿದ್ಯಾನಿಧಿ ವಿತರಣೆ

ಧರ್ಮಸ್ಥಳ : ಕುಡುಮ ಶ್ರೀ ಟೈಗರ್ಸ್ ನಡುಗುಡ್ಡೆ ಧರ್ಮಸ್ಥಳ ಇದರ ಎಂಟನೇ ವರ್ಷದ ಹುಲಿ ಕುಣಿತ ಕಾರ್ಯಕ್ರಮ ಬಹಳ ಯಶಸ್ವಿಯಾಗಿ ನಡೆಯಿತು.

ಈ ವೇಳೆ 10 ಜನ ಬಡ ಕುಟುಂಬಗಳಿಗೆ ಆರ್ಥಿಕ ಸಹಾಯಾರ್ಥವಾಗಿ ಸುಮಾರು ಒಂದು ಲಕ್ಷದವರೆಗೆ 10 ಯೋಜನೆಗಳನ್ನ ನೀಡಿದೆ ಹಾಗೂ 10 ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯಾರ್ಥವಾಗಿ ಸುಮಾರು 40 ಸಾವಿರದವರೆಗೆ ವಿದ್ಯಾನಿಧಿಯನ್ನು ನೀಡಲಾಯಿತು.

ಮುಖ್ಯ ಅತಿಥಿಗಳಾಗಿ ಖ್ಯಾತ ವಕೀಲರು ನಾರಾಯಣಸ್ವಾಮಿ ಬೆಂಗಳೂರು ಶ್ರೀ ಮಂಜು ಬಾಣಗೆರಾ ಬೆಂಗಳೂರು, ಖ್ಯಾತ ಚಲನಚಿತ್ರ ನಟ ಜೆಪಿ ತುಮ್ಮಿನಾಡು, ಎಕ್ಸೆಲ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್,
ಟಿವಿ ವಿಕ್ರಮದ ನಿರ್ದೇಶಕ ಹಾಗೂ ಮುಖ್ಯಸ್ಥ ಮಹೇಶ್ ವಿಕ್ರಂ ಹೆಗ್ಡೆ, ಎಸ್ ಡಿ ಎಮ್ ಐಟಿ ವಿಭಾಗದ ಮುಖ್ಯಸ್ಥ ಪೂರನ್ ವರ್ಮ, ಸಮಾಜಸೇವಕ ಮಣಿ ಬೆಂಗಳೂರು, ಸಮಾಜ ಸೇವಕ ಮಂಜು ಕೆಆರ್ ಪುರಂ, ಹಿಂದೂ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ ಪುಷ್ಪಗಿರಿ, ಬೆಳ್ತಂಗಡಿ ಧರ್ಮಸ್ಥಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀನಿವಾಸ ರಾವ್, ಉದ್ಯಮಿಗಳು ಸುಧಾಕರ್ ಗೌಡ ಧರ್ಮಸ್ಥಳ, ಚಂದನ್ ಪ್ರಸಾದ್ ಕಾಮತ್ , ದಿನೇಶ್ ರಾವ್, ಸಂದೇಶ ರಾವ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಬಂಟರ ಸಂಘದ ವಲಯ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಶಟಲ್ ಬ್ಯಾಡ್ಮಿಂಟನ್: ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳಾಲು ನಿವೃತ್ತ ಮುಖ್ಯೋಪಾಧ್ಯಾಯ ಎಸ್ ಪಿ ಬಾಲಕೃಷ್ಣ ಬಡೆಕ್ಕಿಲಾಯ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya

ಬಂದಾರು : ಪಿಲತ್ತಿಮಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರ ಸಮಾಲೋಚನಾ ಸಭೆ

Suddi Udaya

ತ್ರೋಬಾಲ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಮೋಹನ ಕುಮಾರಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಕೊಯ್ಯೂರು ಗ್ರಾ.ಪಂ. ಅಧ್ಯಕ್ಷರಾಗಿ ದಯಾಮಣಿ, ಉಪಾಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

Suddi Udaya
error: Content is protected !!