22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ : ನಡುಗುಡ್ಡೆಕುಡುಮ ಶ್ರೀ ಟೈಗರ್ಸ್ ವತಿಯಿಂದ ಬಡ ಕುಟುಂಬಗಳಿಗೆ ಆರ್ಥಿಕ ಸಹಾಯಾರ್ಥ ಹಾಗೂ ವಿದ್ಯಾನಿಧಿ ವಿತರಣೆ

ಧರ್ಮಸ್ಥಳ : ಕುಡುಮ ಶ್ರೀ ಟೈಗರ್ಸ್ ನಡುಗುಡ್ಡೆ ಧರ್ಮಸ್ಥಳ ಇದರ ಎಂಟನೇ ವರ್ಷದ ಹುಲಿ ಕುಣಿತ ಕಾರ್ಯಕ್ರಮ ಬಹಳ ಯಶಸ್ವಿಯಾಗಿ ನಡೆಯಿತು.

ಈ ವೇಳೆ 10 ಜನ ಬಡ ಕುಟುಂಬಗಳಿಗೆ ಆರ್ಥಿಕ ಸಹಾಯಾರ್ಥವಾಗಿ ಸುಮಾರು ಒಂದು ಲಕ್ಷದವರೆಗೆ 10 ಯೋಜನೆಗಳನ್ನ ನೀಡಿದೆ ಹಾಗೂ 10 ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯಾರ್ಥವಾಗಿ ಸುಮಾರು 40 ಸಾವಿರದವರೆಗೆ ವಿದ್ಯಾನಿಧಿಯನ್ನು ನೀಡಲಾಯಿತು.

ಮುಖ್ಯ ಅತಿಥಿಗಳಾಗಿ ಖ್ಯಾತ ವಕೀಲರು ನಾರಾಯಣಸ್ವಾಮಿ ಬೆಂಗಳೂರು ಶ್ರೀ ಮಂಜು ಬಾಣಗೆರಾ ಬೆಂಗಳೂರು, ಖ್ಯಾತ ಚಲನಚಿತ್ರ ನಟ ಜೆಪಿ ತುಮ್ಮಿನಾಡು, ಎಕ್ಸೆಲ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್,
ಟಿವಿ ವಿಕ್ರಮದ ನಿರ್ದೇಶಕ ಹಾಗೂ ಮುಖ್ಯಸ್ಥ ಮಹೇಶ್ ವಿಕ್ರಂ ಹೆಗ್ಡೆ, ಎಸ್ ಡಿ ಎಮ್ ಐಟಿ ವಿಭಾಗದ ಮುಖ್ಯಸ್ಥ ಪೂರನ್ ವರ್ಮ, ಸಮಾಜಸೇವಕ ಮಣಿ ಬೆಂಗಳೂರು, ಸಮಾಜ ಸೇವಕ ಮಂಜು ಕೆಆರ್ ಪುರಂ, ಹಿಂದೂ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ ಪುಷ್ಪಗಿರಿ, ಬೆಳ್ತಂಗಡಿ ಧರ್ಮಸ್ಥಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀನಿವಾಸ ರಾವ್, ಉದ್ಯಮಿಗಳು ಸುಧಾಕರ್ ಗೌಡ ಧರ್ಮಸ್ಥಳ, ಚಂದನ್ ಪ್ರಸಾದ್ ಕಾಮತ್ , ದಿನೇಶ್ ರಾವ್, ಸಂದೇಶ ರಾವ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ನನ್ನ ಮಣ್ಣು, ನನ್ನ ದೇಶ’ ಅಮೃತ ಕಲಶ ಯಾತ್ರೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಸುಲ್ಕೇರಿಮೊಗ್ರು ಮಳೆಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಇಂದುಗ್ರಾಂ.ಪಂ. ಆಡಳಿತ ಮಂಡಳಿ ಭೇಟಿ

Suddi Udaya

ಧರ್ಮಸ್ಥಳ : ನೇರ್ತನೆಯಲ್ಲಿ ದನದ ಕರುವಿನ ಮೇಲೆ ಚಿರತೆ ದಾಳಿ

Suddi Udaya

ಇಂದಬೆಟ್ಟು ವಲಯದ ಕಲ್ಲಾಜೆಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಮರೋಡಿ: ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಬೃಹತ್‌ ಗಾತ್ರದ ಮರ, ಪ್ರಾಣಪಾಯದಿಂದ ಪಾರಾದ ಮನೆಯವರು: ಮನೆ ಸಂಪೂರ್ಣ ಹಾನಿ, ಲಕ್ಷಾಂತರ ರೂ. ನಷ್ಟ

Suddi Udaya
error: Content is protected !!