September 6, 2026
ತಾಲೂಕು ಸುದ್ದಿವರದಿ

ಬೆಳ್ತಂಗಡಿ ಪವರ್ ಆನ್ ಬ್ಯಾಟರಿ ಸಂಸ್ಥೆಯಲ್ಲಿ ಲಕ್ಷ್ಮೀ ಪೂಜೆ-ವಾಹನ ಪೂಜೆ

ಬೆಳ್ತಂಗಡಿ: ಕಳೆದ ಹಲವಾರು ವರ್ಷಗಳಿಂದ ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಶೀತಲ್ ಜೈನ್ ಅವರ ಮಾಲಕತ್ವದ ಪವರ್ ಆನ್ ಬ್ಯಾಟರಿ ಸಂಸ್ಥೆಯು ಕಾರ್ಯ ನಿರ್ವಹಿಸುತ್ತಿದ್ದು ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಾ ಬರುತ್ತಿದೆ.ನವರಾತ್ರಿಯ ವಿಜಯ ದಶಮಿ ಸಂದರ್ಭದಲ್ಲಿ ಸಂಸ್ಥೆಯಲ್ಲಿ ಶ್ರೀ ಲಕ್ಕಿ ಪೂಜೆ, ಆಯುಧ ಪೂಜೆ, ವಾಹನ ಪೂಜೆಯನ್ನು ಅ‌.2 ರಂದು ನಡೆಸಲಾಯಿತು.

ಈ ಸಂದರ್ಭದಲ್ಲಿ ಪವ‌ರ್ ಆನ್ ಸಂಸ್ಥೆಯ ಮಾಲಕ ಶೀತಲ್ ಜೈನ್ ಅವರ ತಂದೆಯವರಾದ ಪಾರ್ಶ್ವನಾಥ ಜೈನ್ ಶಿರ್ಲಾಲು,ಕಾಂಪ್ಲೆಕ್ಸ್ ಮಾಲಕರಾದ ರಾಮ್ ದಾಸ್ ಪೈ,ಮಂಜುನಾಥ ಪೈ, ಕೆಡಿಪಿ ಸದಸ್ಯ ಸುನಿಲ್ ಕುಮಾರ್ ಜೈನ್ ಶಿರ್ಲಾಲು, ನ್ಯೂ ಆಯಾನ್ಸ್ ಮೊಬೈಲ್ ಸಂಸ್ಥೆಯ ಮಾಲಕ ಅರಿಹಂತ್ ಜೈನ್, ಸುದ್ದಿ ಉದಯ ಪತ್ರಿಕೆಯ ಮುಖ್ಯಸ್ಥರಾದ ಸಂತೋಷ್ ಪಿ ಕೋಟ್ಯಾನ್ ಬಳಂಜ,ಸುಧೀರ್ ಕುಮಾರ್ ಜೈನ್ ಮತ್ತು ಸಿಬ್ಬಂದಿ ವರ್ಗದವರು,ಬಂಧು-ಮಿತ್ರರು ಉಪಸ್ಥಿತರಿದ್ದರು.

ಆಗಮಿಸಿದ ಅತಿಥಿ ಗಣ್ಯರನ್ನು ಪವರ್‌ ಆನ್ ಸಂಸ್ಥೆಯ ಮಾಲಕ ಶೀತಲ್ ಜೈನ್-ಮಾನಸ ಶೀತಲ್ ಸ್ವಾಗತಿಸಿ, ಸತ್ಕರಿಸಿದರು.

Related posts

ಆರು ಜನ ನಕ್ಸಲರು ಶರಣಾಗತಿ ಬೆನ್ನಲ್ಲೇ ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಪತ್ತೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

Suddi Udaya

ಇಂದಬೆಟ್ಟು: ಶಾಲಾ ಬಾಲಕಿಗೆ ಡಿಕ್ಕಿ ಹೊಡೆದ ಬೈಕ್

Suddi Udaya

ಧರ್ಮಸ್ಥಳ: ಮುಳಿಕ್ಕಾರ್ ಭಾರಿ ಗಾಳಿ ಮಳೆಗೆ ಹಾನಿಯಾದ ಮನೆಗೆ ಧರ್ಮಸ್ಥಳ ಗ್ರಾ.ಪಂ. ನಿಂದ ಆರ್ಥಿಕ ನೆರವು

Suddi Udaya

ಕೊರಿಂಜ: ಯೋಗ ತರಬೇತಿ ಶಿಬಿರದ ಪೂರ್ವಭಾವಿ ಸಭೆ

Suddi Udaya

ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಮೇಳೈಸಿದ ಕೆಸರುಗದ್ದೆ ಕ್ರೀಡಾಕೂಟ

Suddi Udaya
error: Content is protected !!