25.5 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿವರದಿ

ಬೆಳ್ತಂಗಡಿ ಪವರ್ ಆನ್ ಬ್ಯಾಟರಿ ಸಂಸ್ಥೆಯಲ್ಲಿ ಲಕ್ಷ್ಮೀ ಪೂಜೆ-ವಾಹನ ಪೂಜೆ

ಬೆಳ್ತಂಗಡಿ: ಕಳೆದ ಹಲವಾರು ವರ್ಷಗಳಿಂದ ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಶೀತಲ್ ಜೈನ್ ಅವರ ಮಾಲಕತ್ವದ ಪವರ್ ಆನ್ ಬ್ಯಾಟರಿ ಸಂಸ್ಥೆಯು ಕಾರ್ಯ ನಿರ್ವಹಿಸುತ್ತಿದ್ದು ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಾ ಬರುತ್ತಿದೆ.ನವರಾತ್ರಿಯ ವಿಜಯ ದಶಮಿ ಸಂದರ್ಭದಲ್ಲಿ ಸಂಸ್ಥೆಯಲ್ಲಿ ಶ್ರೀ ಲಕ್ಕಿ ಪೂಜೆ, ಆಯುಧ ಪೂಜೆ, ವಾಹನ ಪೂಜೆಯನ್ನು ಅ‌.2 ರಂದು ನಡೆಸಲಾಯಿತು.

ಈ ಸಂದರ್ಭದಲ್ಲಿ ಪವ‌ರ್ ಆನ್ ಸಂಸ್ಥೆಯ ಮಾಲಕ ಶೀತಲ್ ಜೈನ್ ಅವರ ತಂದೆಯವರಾದ ಪಾರ್ಶ್ವನಾಥ ಜೈನ್ ಶಿರ್ಲಾಲು,ಕಾಂಪ್ಲೆಕ್ಸ್ ಮಾಲಕರಾದ ರಾಮ್ ದಾಸ್ ಪೈ,ಮಂಜುನಾಥ ಪೈ, ಕೆಡಿಪಿ ಸದಸ್ಯ ಸುನಿಲ್ ಕುಮಾರ್ ಜೈನ್ ಶಿರ್ಲಾಲು, ನ್ಯೂ ಆಯಾನ್ಸ್ ಮೊಬೈಲ್ ಸಂಸ್ಥೆಯ ಮಾಲಕ ಅರಿಹಂತ್ ಜೈನ್, ಸುದ್ದಿ ಉದಯ ಪತ್ರಿಕೆಯ ಮುಖ್ಯಸ್ಥರಾದ ಸಂತೋಷ್ ಪಿ ಕೋಟ್ಯಾನ್ ಬಳಂಜ,ಸುಧೀರ್ ಕುಮಾರ್ ಜೈನ್ ಮತ್ತು ಸಿಬ್ಬಂದಿ ವರ್ಗದವರು,ಬಂಧು-ಮಿತ್ರರು ಉಪಸ್ಥಿತರಿದ್ದರು.

ಆಗಮಿಸಿದ ಅತಿಥಿ ಗಣ್ಯರನ್ನು ಪವರ್‌ ಆನ್ ಸಂಸ್ಥೆಯ ಮಾಲಕ ಶೀತಲ್ ಜೈನ್-ಮಾನಸ ಶೀತಲ್ ಸ್ವಾಗತಿಸಿ, ಸತ್ಕರಿಸಿದರು.

Related posts

ನಡ ಅಂತ್ರಾಯ ಗುಂಡಿಗೆ ಸ್ನಾನಕ್ಕೆ ಬಂದಿದ್ದ ನಾಲ್ವರಲ್ಲಿ ಓವ೯ ಬಾಲಕ ನೀರಿನಲ್ಲಿ ಮುಳುಗಿ ಮೃತ್ಯು

Suddi Udaya

ಧರ್ಮಸ್ಥಳ: ನೀರಚಿಲುಮೆ ಬಸ್ ಸ್ಟ್ಯಾಂಡಿನ ಬಳಿ ಹೆದ್ದಾರಿ ಬದಿಯಲ್ಲಿ ಕುಸಿದ ರಸ್ತೆ

Suddi Udaya

ನಿಡ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥ

Suddi Udaya

ಗೋವಾದಲ್ಲಿ ಯಕ್ಷ ಕಲರವ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ

Suddi Udaya

ಫೆ.28 -ಮಾ. 9: ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ: ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಬೆಳ್ತಂಗಡಿ: ಡಾ| ಬಿ. ಆರ್. ಅಂಬೇಡ್ಕರ್ ರವರ 135 ನೇ ಜನ್ಮದಿನಾಚರಣೆ

Suddi Udaya
error: Content is protected !!