23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಲೋಬೊ ಟಿವಿಎಸ್ ಮೋಟಾರ್ಸ್ ಮಳಿಗೆಯಲ್ಲಿ ಆಯುಧ ಪೂಜೆ

ಬೆಳ್ತಂಗಡಿ: ಕಳೆದ ಹಲವಾರು ವರ್ಷಗಳಿಂದ ಗ್ರಾಹಕರಿಗೆ ಉತ್ತಮ ಸೇವೆ ಸಲ್ಲಿಸುತ್ತಾ ಬರುತ್ತಿರುವ ರೋನಾಲ್ಡ್ ಲೋಬೋ ಇವರ ಮಾಲೀಕತ್ವದ ಬೆಳ್ತಂಗಡಿಯ ಪ್ರಸಿದ್ಧ ಟಿವಿಎಸ್ ಮೋಟರ್ಸ್ ನಲ್ಲಿ ಆಯುಧ ಪೂಜೆಯನ್ನು ಅ. 2 ರಂದು ಆಚರಿಸಲಾಯಿತು.

ಬೆಳ್ತಂಗಡಿ ವಿಮುಕ್ತಿ ಚಾರಿಟೇಬಲ್ ಸಂಸ್ಥೆಯ ಪ್ರದಾನ ಗುರುಗಳಾದ ಫಾ.ವಿನೋದ್ ಮಸ್ಕರೇನಸ್ ರವರು ಪ್ರಾರ್ಥನೆ ಮಾಡಿ ಸಂಸ್ಥೆಯ ಮಾಲಕರಿಗೆ, ಗ್ರಾಹಕರಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್ ನ ಪಾಲನ ಪರಿಷದ್ ನ ಉಪಾಧ್ಯಕ್ಷ ರಾದ ವಾಲ್ಟರ್ ಮೋನಿಸ್, ಆಯೋಗದ ಸಂಚಾಲಕಿ ಪೌಲಿನ್ ರೇಗೋ, ವಾರ್ಡಿನ ಗುರಿಕಾರಾದ ಹಾಗೂ ನಿವೃತ್ತ ಶಿಕ್ಷಕಿ ಜೂಲಿಯಾನ ಡಿಸೋಜಾ, ಸಂಸ್ಥೆಯ ಮಾಲಕರ ಪತ್ನಿ ರೋಶಿನಿ ಲೋಬೊ, ಹಿರಿಯ ವಕೀಲ ಅಲೋಶಿಯಸ್ ಲೋಬೊ, ಅಕ್ಕಂದಿರಾದ ವೇರೋನಿಕಾ ಲೋಬೊ, ಜೆನೆವಿವ್ ಲೋಬೊ, ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ವರ್ತಕರ ಸಂಘದ ಕಾರ್ಯದರ್ಶಿ ಲಾನ್ಸಿ ಪಿರೇರ, ಭಾರತೀಯ ಜೀವ ವಿಮಾ ವಿನ್ಸೆಂಟ್ ಡಿಸೋಜಾ, ಶಿಕ್ಷಕಿ ಥಿಯೋಫಿಲ್ಲ ಡಿಸೋಜಾ, ಸಿವಿಸಿ ಹಾಲ್ ನ ಮಾಲಕರಾದ ಜೇಮ್ಸ್ ಡಿಸೋಜಾ ,ಸಂಸ್ಥೆಯ ಮ್ಯಾನೇಜರ್ ಅಶೋಕ್ ಮೋನಿಸ್, ಸಿಬ್ಬಂದಿ ವರ್ಗದವರು, ಗ್ರಾಹಕರು ಹಾಗೂ ಇತರರು ಉಪಸ್ಥಿತರಿದ್ದರು.

ಸಂಸ್ಥೆಯ ಮಾಲಕ ರೊನಾಲ್ಡ್ ಲೋಬೋ ಆಗಮಿಸಿದ ಅತಿಥಿ ಗಣ್ಯರ ಸ್ವಾಗತಿಸಿ, ಸತ್ಕರಿಸಿದರು.

Related posts

ಮಚ್ಚಿನ: ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಚಿಕಿತ್ಸಾ ನೆರವು

Suddi Udaya

ಕರಾಯ ಮೂರ್ತೇದಾರರ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ದಿ. ಸಂಜೀವ ಕರ್ಕೇರ ರವರ ಧರ್ಮಪತ್ನಿ ಬುಲೆಕ್ಕಿಲ ಪ್ರೇಮ ಎಸ್. ಕರ್ಕೇರ ಹೃದಯಾಘಾತದಿಂದ ನಿಧನ

Suddi Udaya

ಬಳಂಜ ಬೋಂಟ್ರೊಟ್ಟುಗುತ್ತು ದೈವಸ್ಥಾನಕ್ಕೆ ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ವಿಧಾನಪರಿಷತ್ ಶಾಸಕ ಕೆ.ಪ್ರತಾಪ ಸಿಂಹ ನಾಯಕರಿಂದ ಉಗ್ರಾಣದ ಉದ್ಘಾಟನೆ

Suddi Udaya

ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಮಲವಂತಿಗೆ -ಮಿತ್ತಬಾಗಿಲು ನಲ್ಲಿ “ಸ್ವ ಸಹಾಯ ಸಂಘಗಳ” ಉದ್ಘಾಟನೆ

Suddi Udaya

ಬಳಂಜದಲ್ಲಿ ಟಿಪ್ಪರ್ ಪತ್ತೆ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಮಚ್ಚಿನ: ಕುದ್ರಡ್ಕ ನಿವಾಸಿ ಅಣ್ಣಿ ಪೂಜಾರಿ ನಿಧನ

Suddi Udaya
error: Content is protected !!