25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಲಾಯಿಲ ಶ್ರೀ ಸರಸ್ವತಿ ಭಜನಾ ಮಂಡಳಿ ವಿವೇಕಾನಂದ ನಗರ ಹಾಗೂ ವಿವಿಧ ಸಮಿತಿಯಿಂದ ನಿವೃತ್ತ ಯೋಧ ಅಶೋಕ್ ಕುಮಾರ್ ರವರಿಗೆ ಸನ್ಮಾನ

ಲಾಯಿಲ: 22 ವರ್ಷಗಳ ಕಾಲ ದೇಶದ ಹಲವು ಪ್ರದೇಶಗಳಲ್ಲಿ ಸೇವೆ ಸಲ್ಲಿಸಿ ಸೆ. 30ರಂದು ಸೇವಾ ನಿವೃತ್ತಿಯನ್ನು ಹೊಂದಿದ ಯೋಧ ಅಶೋಕ್ ಕುಮಾರ್ ರವರನ್ನು ಶ್ರೀ ಸರಸ್ವತಿ ಭಜನಾ ಮಂಡಳಿ ವಿವೇಕಾನಂದ ನಗರ ಶ್ರೀ ಕೃಷ್ಣಾ ಜನ್ಮಾಷ್ಟಮಿ ಸಮಿತಿ ವಿವೇಕಾನಂದ ನಗರ ಮತ್ತು ವಿವೇಕಾನಂದ ನಗರದ ಸಮಸ್ತ ಕುಂಬಾರರ ಪರವಾಗಿ ಅವರ ಮನೆಗೆ ತೆರಳಿ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ. ಸದಸ್ಯ ಮಹೇಶ್ ಕುಂಬಾರ, ಹರೀಶ್ ಕುಲಾಲ್, ಭಜನಾ ಮಂಡಳಿ ಅಧ್ಯಕ್ಷ ಜನಾರ್ದನ, ಕಾರ್ಯದರ್ಶಿ ಸಂದೀಪ್ ಎಸ್., ಜನನಿ ಪಾಲಿ ಪ್ರೊಡೆಕ್ಟ್ ಮಾಲೀಕರಾದ ಜನಾರ್ಧನ ಮತ್ತು ಭಜನಾ ಮಂಡಳಿ ಮತ್ತು ಕೃಷ್ಣ ಜನ್ಮಾಷ್ಟಮಿ ಸಮಿತಿ ಸದಸ್ಯರು ಊರಿನ ಸಮಸ್ತ ಕುಂಬಾರರು ಉಪಸ್ಥಿತರಿದ್ದರು.

Related posts

ಕನ್ಯಾಡಿಯ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸ್ವಾಮೀಜಿಯವರಿಂದ ಮುಂಬಯಿ ಬಿಲ್ಲವ ಸಮುದಾಯ ಭವನ, ಗುರುಮಂದಿರ ಉದ್ಘಾಟನೆ

Suddi Udaya

ಎ.30 ಉಜಿರೆಯಲ್ಲಿ‌ ಬೃಹತ್ ರಕ್ತದಾನ ಶಿಬಿರ

Suddi Udaya

ಆ.1: ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ತಾಲೂಕಿನ 5000 ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ಕರೆಮಾಡಿದ ತಕ್ಷಣ ರೈತರ ಮನೆಬಾಗಿಲಿಗೆ ಬರಲಿದೆ ಪಶು ಸಂಜೀವಿನಿ

Suddi Udaya

ಎಸ್,ಎಸ್.ಎಲ್.ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಮೂರನೇ ಸ್ಥಾನ ಪಡೆದ ಸುಪ್ರಿಯಾ ಎಸ್ ಇವರನ್ನು ಮೂಡುಕೋಡಿ ಬಿಲ್ಲವ ಸಂಘ ಮತ್ತು ವೇಣೂರು ಯುವವಾಹಿನಿ ಘಟಕದ ವತಿಯಿಂದ ಸನ್ಮಾನ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಂಭ್ರಮದ ಸ್ವಾತಂತ್ರ್ಯ

Suddi Udaya
error: Content is protected !!