25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅ.12: ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ನಿಂದ ರಕ್ತದಾನ ಶಿಬಿರ ಹಾಗೂ ಅಂಚೆ ಕಚೇರಿಯ ವಿಶೇಷ ಯೋಜನೆ

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಹಾಗೂ ನ್ಯಾಷನಲ್ ಮೆಡಿಕೋಸ್ ಆರ್ಗನೈಸೆಶನ್ ಕೇಶವ ಸ್ಮತಿ ಸಂವರ್ಧನ ಸಮಿತಿ ಮತ್ತು ರಾಷ್ಟ್ರೀಯ ಸೇವಾಭಾರತಿ ಕರ್ನಾಟಕ ಇವರ ಆಶ್ರಯದಲ್ಲಿ ದಿ| ನಾಗೇಶ್ ಆಚಾರ್ಯರವರ ಸವಿ ನೆನಪಿಗಾಗಿ ರಕ್ತದಾನ ಶಿಬಿರ ಹಾಗೂ ಅಂಚೆ ಕಚೇರಿಯ ವಿಶೇಷ ಯೋಜನೆಗಳು ಅ.12 ರಂದು ಬೆಳಿಗ್ಗೆ 8-30ರಿಂದ ಸಂಜೆ 2-30ವರೆಗೆ ಶುಭೋದಯ ಕ್ರೀಡಾಂಗಣ ಸಾವ್ಯದಲ್ಲಿ ನಡೆಯಲಿದೆ.

ಶಿಬಿರದಲ್ಲಿ ರಕ್ತದಾನ ಶಿಬಿರ, ಉಚಿತ ವೈದ್ಯಕೀಯ ಶಿಬಿರ, ಆಧಾರ್ ಕಾರ್ಡ್ ತಿದ್ದುಪಡಿ ಮತ್ತು ಕೇಂದ್ರ ಸರ್ಕಾರದ ವಿವಿಧ ಇನ್ಸೂರೆನ್ಸ್ ರೂ. 2 ಲಕ್ಷದ ಅಪಘಾತ ವಿಮೆ ಉಚಿತ ವಾಗಿ ನಡೆಯಲಿದೆ.

Related posts

ನಾವೂರು ದೈವ ಕ್ಷೇತ್ರ ಬಡೆಕ್ಕಾವು ಗುತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Suddi Udaya

ಹಿಂದೂ ಸಂರಕ್ಷಣಾ ಯಾತ್ರೆ ಬಗ್ಗೆ ಹಾಕಿದ ಎರಡು ಬ್ಯಾನರ್ ಹರಿದ ಕಿಡಿಗೇಡಿಗಳು

Suddi Udaya

ಕಳೆಂಜ: ನಡುಜಾರು ಸ.ಕಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ನೆರಿಯ ಪೆಟ್ರೋನೆಟ್ ವತಿಯಿಂದ ಸ್ಕೂಲ್ ಬ್ಯಾಗ್ ಹಾಗೂ ಲೇಖನ ಸಾಮಾಗ್ರಿ ವಿತರಣೆ

Suddi Udaya

ಪಿಲಿಚಾಮುಂಡಿಕಲ್ಲು ಮತ್ತು ಗುರುವಾಯನಕೆರೆ ಶಾಲೆ ಬಳಿ ಟ್ರಾಫಿಕ್ ಪೊಲೀಸ್ ನಿಯೋಜಿಸಿ: ಕುವೆಟ್ಟು ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಒತ್ತಾಯ

Suddi Udaya

ಗೇರುಕಟ್ಟೆ ಉಮರ್ ಫಾರೂಕ್ ಮೃತದೇಹ ಹೊರತೆಗೆದು ಕುಟುಂಬಕ್ಕೆ ಹಸ್ತಾಂತರ

Suddi Udaya

ಎ.18 : ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ನಾಮಪತ್ರ ಸಲ್ಲಿಕೆ

Suddi Udaya
error: Content is protected !!