30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅ.12: ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ನಿಂದ ರಕ್ತದಾನ ಶಿಬಿರ ಹಾಗೂ ಅಂಚೆ ಕಚೇರಿಯ ವಿಶೇಷ ಯೋಜನೆ

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಹಾಗೂ ನ್ಯಾಷನಲ್ ಮೆಡಿಕೋಸ್ ಆರ್ಗನೈಸೆಶನ್ ಕೇಶವ ಸ್ಮತಿ ಸಂವರ್ಧನ ಸಮಿತಿ ಮತ್ತು ರಾಷ್ಟ್ರೀಯ ಸೇವಾಭಾರತಿ ಕರ್ನಾಟಕ ಇವರ ಆಶ್ರಯದಲ್ಲಿ ದಿ| ನಾಗೇಶ್ ಆಚಾರ್ಯರವರ ಸವಿ ನೆನಪಿಗಾಗಿ ರಕ್ತದಾನ ಶಿಬಿರ ಹಾಗೂ ಅಂಚೆ ಕಚೇರಿಯ ವಿಶೇಷ ಯೋಜನೆಗಳು ಅ.12 ರಂದು ಬೆಳಿಗ್ಗೆ 8-30ರಿಂದ ಸಂಜೆ 2-30ವರೆಗೆ ಶುಭೋದಯ ಕ್ರೀಡಾಂಗಣ ಸಾವ್ಯದಲ್ಲಿ ನಡೆಯಲಿದೆ.

ಶಿಬಿರದಲ್ಲಿ ರಕ್ತದಾನ ಶಿಬಿರ, ಉಚಿತ ವೈದ್ಯಕೀಯ ಶಿಬಿರ, ಆಧಾರ್ ಕಾರ್ಡ್ ತಿದ್ದುಪಡಿ ಮತ್ತು ಕೇಂದ್ರ ಸರ್ಕಾರದ ವಿವಿಧ ಇನ್ಸೂರೆನ್ಸ್ ರೂ. 2 ಲಕ್ಷದ ಅಪಘಾತ ವಿಮೆ ಉಚಿತ ವಾಗಿ ನಡೆಯಲಿದೆ.

Related posts

ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಣಾಹ೯ ಪೋಸ್ಟ್ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲು

Suddi Udaya

ಕನ್ಯಾಡಿ: ಶ್ರೀ ರಾಮ ನಾಮ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವ-ನವದುರ್ಗಾ ಹೋಮ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಕಿಲ್ಲೂರು ನಿವಾಸಿ ವೀರಮ್ಮ ನಿಧನ

Suddi Udaya

ಕಾಜೂರು ಆಡಳಿತ ಮಂಡಳಿಗೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಫೆ.17 ಬಳಂಜದಲ್ಲಿ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ಕಬಡ್ಡಿ ಪಂದ್ಯಾಟ: ಪ್ರಗತಿಪರ ಕೃಷಿಕ ತಿಮ್ಮಪ್ಪ ಪೂಜಾರಿಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!