July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅ.12: ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ನಿಂದ ರಕ್ತದಾನ ಶಿಬಿರ ಹಾಗೂ ಅಂಚೆ ಕಚೇರಿಯ ವಿಶೇಷ ಯೋಜನೆ

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಹಾಗೂ ನ್ಯಾಷನಲ್ ಮೆಡಿಕೋಸ್ ಆರ್ಗನೈಸೆಶನ್ ಕೇಶವ ಸ್ಮತಿ ಸಂವರ್ಧನ ಸಮಿತಿ ಮತ್ತು ರಾಷ್ಟ್ರೀಯ ಸೇವಾಭಾರತಿ ಕರ್ನಾಟಕ ಇವರ ಆಶ್ರಯದಲ್ಲಿ ದಿ| ನಾಗೇಶ್ ಆಚಾರ್ಯರವರ ಸವಿ ನೆನಪಿಗಾಗಿ ರಕ್ತದಾನ ಶಿಬಿರ ಹಾಗೂ ಅಂಚೆ ಕಚೇರಿಯ ವಿಶೇಷ ಯೋಜನೆಗಳು ಅ.12 ರಂದು ಬೆಳಿಗ್ಗೆ 8-30ರಿಂದ ಸಂಜೆ 2-30ವರೆಗೆ ಶುಭೋದಯ ಕ್ರೀಡಾಂಗಣ ಸಾವ್ಯದಲ್ಲಿ ನಡೆಯಲಿದೆ.

ಶಿಬಿರದಲ್ಲಿ ರಕ್ತದಾನ ಶಿಬಿರ, ಉಚಿತ ವೈದ್ಯಕೀಯ ಶಿಬಿರ, ಆಧಾರ್ ಕಾರ್ಡ್ ತಿದ್ದುಪಡಿ ಮತ್ತು ಕೇಂದ್ರ ಸರ್ಕಾರದ ವಿವಿಧ ಇನ್ಸೂರೆನ್ಸ್ ರೂ. 2 ಲಕ್ಷದ ಅಪಘಾತ ವಿಮೆ ಉಚಿತ ವಾಗಿ ನಡೆಯಲಿದೆ.

Related posts

ಪುಂಜಾಲಕಟ್ಟೆ- ಬಿಸಿ ರೋಡ್ ಮಾದರಿಯಲ್ಲಿ ರಸ್ತೆ ವಿಸ್ತರಣೆ ಮಾಡುವಂತೆ ಬೆಳ್ತಂಗಡಿ ವರ್ತಕರ ಸಂಘದ ಅಧ್ಯಕ್ಷ ರೊನಾಲ್ಡೊ ಲೋಬೋ ಮನವಿ

Suddi Udaya

ಧರ್ಮಸ್ಥಳ ಪೋಸೋಲಿಕೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ ಮಹಾಶಿವರಾತ್ರಿಯ ಪ್ರಯುಕ್ತ 1008 ಸೀಯಾಳ ಅಭಿಷೇಕ

Suddi Udaya

ಕಾರಿನಲ್ಲಿ ಮಲಗಿದ್ದವರ ಮೇಲೆ ಕಿಡಿಗೇಡಿಗಳಿಂದ ಹಲ್ಲೆ : ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದ ಘಟನೆ: ಗಾಯಗೊಂಡ ಮಿತ್ತಬಾಗಿಲು ಸಂಶುದ್ದೀನ್ ಮಂಗಳೂರು ಆಸ್ಪತ್ರೆಯಲ್ಲಿ ದಾಖಲು

Suddi Udaya

ಮೊಗ್ರು : ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕುತ್ಲೂರು ಉ. ಹಿ.ಪ್ರಾ. ಶಾಲೆಯ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya
error: Content is protected !!