March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅ.5: ಓಡೀಲು ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗದಿಂದ ಓಡಿಲ್ದ ಕಂಡೊಡು ಕೆಸರ್‌ದ ಗೊಬ್ಬು

ಓಡೀಲು : ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗ, ಓಡೀಲು ಇದರ ಆಶ್ರಯದಲ್ಲಿ ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗರ್ಡಾಡಿ ವಲಯ ಇದರ ಸಹಕಾರದೊಂದಿಗೆ ಓಡಿಲ್ದ ಕಂಡೊಡು ಕೆಸರ್‌ದ ಗೊಬ್ಬು 2025 ಅ.05 ರಂದು ಓಡೀಲು ದೇವಸ್ಥಾನದ ಎದುರಿನ ಗದ್ದೆಯಲ್ಲಿ ನಡೆಯಲಿದೆ.

ಅಂಗನವಾಡಿ ಮಕ್ಕಳಿಗೆ 100 ಮೀಟರ್ ಓಟ, ಬಾಲ್ ಪಾಸಿಂಗ್, 1ರಿಂದ 3ನೇ ತರಗತಿ ಮಕ್ಕಳಿಗೆ ಲಿಂಬೆ ಚಮಚ ಓಟ 100 ಮೀಟರ್ ಓಟ, 4ರಿಂದ 7ನೇ ತರಗತಿ ಬಾಲಕ ಬಾಲಕಿಯರಿಗೆ 100 ಮೀಟರ್ ಓಟ, ಹಾಳೆ ಓಟ (2 ಜನ) ಕಂಬಳ ಓಟ, 8ರಿಂದ 10ನೇ ತರಗತಿ ಬಾಲಕ ಬಾಲಕಿಯರಿಗೆ 100 ಮೀಟರ್ ಓಟ, ಹಾಳೆ ಓಟ (2 ಜನ) ಬಾಲಕರಿಗೆ ಕಂಬಳ ಓಟ (3 ಜನ) ಕಂಬ ಸುತ್ತುವ ಓಟ, ಮಹಿಳೆಯರಿಗೆ ತ್ರೋಬಾಲ್, ಹಗ್ಗ ಜಗ್ಗಾಟ, ಬೊಗಸೆ ನೀರು,. ಮಹಿಳೆಯರಿಗೆ ಮುಕ್ತ ಮಡಿಕೆ ಒಡೆಯುವುದು, ನಿಧಿ ಶೋಧ, ಪುರುಷರಿಗೆ ವಾಲಿಬಾಲ್ , ಹಗ್ಗ ಜಗ್ಗಾಟ, ಪುರುಷರಿಗೆ ಮುಕ್ತ ಮಡಿಕೆ ಒಡೆಯುವುದು ನಿಧಿ ಶೋಧ ನಡೆಯಲಿದೆ.

ಪಡಂಗಡಿ, ಕುವೆಟ್ಟು ಓಡಿಲ್ನಾಳ, ಸೋಣಂದೂರು ಗ್ರಾಮಕ್ಕೊಳಪಟ್ಟವರಿಗೆ ಮಾತ್ರ .

Related posts

ಮರೋಡಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಯುವ ನಾಯಕ ರತ್ನಾಕರ ಬುಣ್ಣನ್ , ಉಪಾಧ್ಯಕ್ಷರಾಗಿ ಶುಭರಾಜ್ ಹೆಗ್ಡೆ ಅವಿರೋಧವಾಗಿ ಆಯ್ಕೆ

Suddi Udaya

ಅಸ್ಸಾಮಿನ ಗುಹಾಟಿಯಲ್ಲಿ ನಡೆದ ಇಂಡಿಯಾ ರಬ್ಬರ್ ಮೀಟ್ : ಉಜಿರೆ ರಬ್ಬರ್ ಸೊಸೈಟಿಯಿಂದ ಭಾಗಿ

Suddi Udaya

ಸೌತಡ್ಕ: ಸತ್ತ ಕರುವೊಂದನ್ನು ಮೋರಿಗೆ ಎಸೆದ ದುಷ್ಕಾರ್ಮಿಗಳು: ಹಿಂ.ಜಾ. ವೇದಿಕೆ ಮತ್ತು ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಸದಸ್ಯರಿಂದ ಅಂತ್ಯಸಂಸ್ಕಾರ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಹದಿಮೂರನೇ ಸುತ್ತಿನಲ್ಲಿ 13162 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ನೀರಚಿಲುಮೆ ನರ್ಸರಿಯ ಮಣ್ಣಿನ ಅಡಿಯಲ್ಲಿ ಬಿಳಿ ಬಣ್ಣದ ಉದ್ದನೆಯ 28 ಮೊಟ್ಟೆಗಳು ಪತ್ತೆ

Suddi Udaya

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಕೆಸರುಗದ್ದೆ ಕ್ರೀಡಾಕೂಟದ ಸಮಾರೋಪ ಸಮಾರಂಭ

Suddi Udaya
error: Content is protected !!