25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅ.5: ಓಡೀಲು ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗದಿಂದ ಓಡಿಲ್ದ ಕಂಡೊಡು ಕೆಸರ್‌ದ ಗೊಬ್ಬು

ಓಡೀಲು : ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗ, ಓಡೀಲು ಇದರ ಆಶ್ರಯದಲ್ಲಿ ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗರ್ಡಾಡಿ ವಲಯ ಇದರ ಸಹಕಾರದೊಂದಿಗೆ ಓಡಿಲ್ದ ಕಂಡೊಡು ಕೆಸರ್‌ದ ಗೊಬ್ಬು 2025 ಅ.05 ರಂದು ಓಡೀಲು ದೇವಸ್ಥಾನದ ಎದುರಿನ ಗದ್ದೆಯಲ್ಲಿ ನಡೆಯಲಿದೆ.

ಅಂಗನವಾಡಿ ಮಕ್ಕಳಿಗೆ 100 ಮೀಟರ್ ಓಟ, ಬಾಲ್ ಪಾಸಿಂಗ್, 1ರಿಂದ 3ನೇ ತರಗತಿ ಮಕ್ಕಳಿಗೆ ಲಿಂಬೆ ಚಮಚ ಓಟ 100 ಮೀಟರ್ ಓಟ, 4ರಿಂದ 7ನೇ ತರಗತಿ ಬಾಲಕ ಬಾಲಕಿಯರಿಗೆ 100 ಮೀಟರ್ ಓಟ, ಹಾಳೆ ಓಟ (2 ಜನ) ಕಂಬಳ ಓಟ, 8ರಿಂದ 10ನೇ ತರಗತಿ ಬಾಲಕ ಬಾಲಕಿಯರಿಗೆ 100 ಮೀಟರ್ ಓಟ, ಹಾಳೆ ಓಟ (2 ಜನ) ಬಾಲಕರಿಗೆ ಕಂಬಳ ಓಟ (3 ಜನ) ಕಂಬ ಸುತ್ತುವ ಓಟ, ಮಹಿಳೆಯರಿಗೆ ತ್ರೋಬಾಲ್, ಹಗ್ಗ ಜಗ್ಗಾಟ, ಬೊಗಸೆ ನೀರು,. ಮಹಿಳೆಯರಿಗೆ ಮುಕ್ತ ಮಡಿಕೆ ಒಡೆಯುವುದು, ನಿಧಿ ಶೋಧ, ಪುರುಷರಿಗೆ ವಾಲಿಬಾಲ್ , ಹಗ್ಗ ಜಗ್ಗಾಟ, ಪುರುಷರಿಗೆ ಮುಕ್ತ ಮಡಿಕೆ ಒಡೆಯುವುದು ನಿಧಿ ಶೋಧ ನಡೆಯಲಿದೆ.

ಪಡಂಗಡಿ, ಕುವೆಟ್ಟು ಓಡಿಲ್ನಾಳ, ಸೋಣಂದೂರು ಗ್ರಾಮಕ್ಕೊಳಪಟ್ಟವರಿಗೆ ಮಾತ್ರ .

Related posts

ಭತ್ತದ ಬೆಳೆ ಸ್ಪರ್ಧೆಗೆ ರೈತರಿಂದ ಅರ್ಜಿ ಆಹ್ವಾನ

Suddi Udaya

ನಾಲ್ಕೂರು :ಇನಾಸ್ ಪಿಂಟೋ ನಿಧನ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ: ಕಲಶಾಭಿಷೇಕ, ದರ್ಶನ ಬಲಿ

Suddi Udaya

ಎ.24: ಬಳಂಜ ಬದಿನಡೆ ಶ್ರೀ ಶಾಸ್ತಾರ ನಾಗ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ನಾಗ ದರ್ಶನ ಸೇವೆ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಅವ್ಯವಸ್ಥೆ ಪರಿಶೀಲಿಸಿದ ಎ.ಸಿ: ಸಂಚಾರಕ್ಕೆ ಸೂಕ್ತ ವ್ಯವಸ್ಥೆ ಮಾಡಿಕೊಡಲು ಗುತ್ತಿಗೆದಾರರಿಗೆ ಸೂಚನೆ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಕುಷ್ಟರೋಗದ ನಿರ್ಮೂಲನೆ , ಕುಷ್ಟ ರೋಗವನ್ನು ಪತ್ತೆ ಹಚ್ಚುವ ಜಾಗೃತಿಯ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!