July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅ.5: ಓಡೀಲು ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗದಿಂದ ಓಡಿಲ್ದ ಕಂಡೊಡು ಕೆಸರ್‌ದ ಗೊಬ್ಬು

ಓಡೀಲು : ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗ, ಓಡೀಲು ಇದರ ಆಶ್ರಯದಲ್ಲಿ ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗರ್ಡಾಡಿ ವಲಯ ಇದರ ಸಹಕಾರದೊಂದಿಗೆ ಓಡಿಲ್ದ ಕಂಡೊಡು ಕೆಸರ್‌ದ ಗೊಬ್ಬು 2025 ಅ.05 ರಂದು ಓಡೀಲು ದೇವಸ್ಥಾನದ ಎದುರಿನ ಗದ್ದೆಯಲ್ಲಿ ನಡೆಯಲಿದೆ.

ಅಂಗನವಾಡಿ ಮಕ್ಕಳಿಗೆ 100 ಮೀಟರ್ ಓಟ, ಬಾಲ್ ಪಾಸಿಂಗ್, 1ರಿಂದ 3ನೇ ತರಗತಿ ಮಕ್ಕಳಿಗೆ ಲಿಂಬೆ ಚಮಚ ಓಟ 100 ಮೀಟರ್ ಓಟ, 4ರಿಂದ 7ನೇ ತರಗತಿ ಬಾಲಕ ಬಾಲಕಿಯರಿಗೆ 100 ಮೀಟರ್ ಓಟ, ಹಾಳೆ ಓಟ (2 ಜನ) ಕಂಬಳ ಓಟ, 8ರಿಂದ 10ನೇ ತರಗತಿ ಬಾಲಕ ಬಾಲಕಿಯರಿಗೆ 100 ಮೀಟರ್ ಓಟ, ಹಾಳೆ ಓಟ (2 ಜನ) ಬಾಲಕರಿಗೆ ಕಂಬಳ ಓಟ (3 ಜನ) ಕಂಬ ಸುತ್ತುವ ಓಟ, ಮಹಿಳೆಯರಿಗೆ ತ್ರೋಬಾಲ್, ಹಗ್ಗ ಜಗ್ಗಾಟ, ಬೊಗಸೆ ನೀರು,. ಮಹಿಳೆಯರಿಗೆ ಮುಕ್ತ ಮಡಿಕೆ ಒಡೆಯುವುದು, ನಿಧಿ ಶೋಧ, ಪುರುಷರಿಗೆ ವಾಲಿಬಾಲ್ , ಹಗ್ಗ ಜಗ್ಗಾಟ, ಪುರುಷರಿಗೆ ಮುಕ್ತ ಮಡಿಕೆ ಒಡೆಯುವುದು ನಿಧಿ ಶೋಧ ನಡೆಯಲಿದೆ.

ಪಡಂಗಡಿ, ಕುವೆಟ್ಟು ಓಡಿಲ್ನಾಳ, ಸೋಣಂದೂರು ಗ್ರಾಮಕ್ಕೊಳಪಟ್ಟವರಿಗೆ ಮಾತ್ರ .

Related posts

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ‘ನಾಂದಿ’ 2025 ತರಬೇತಿ ಕಾರ್ಯಕ್ರಮ

Suddi Udaya

ನಿಟ್ಟಡೆ: ಕುಂಭಶ್ರೀ ವಿದ್ಯಾಸಂಸ್ಥೆಗೆ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಸಮನ್ವಯಾಧಿಕಾರಿ ಭೇಟಿ

Suddi Udaya

ಶಿಬಾಜೆ ಗ್ರಾ.ಪಂ. ಅರಿವು ಕೇಂದ್ರದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಕಕ್ಕಿಂಜೆಯಲ್ಲಿ ಎಸ್‌ಡಿಪಿಐ ಚಾರ್ಮಾಡಿ ಗ್ರಾಮ ಸಮಿತಿಯ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಕುಡುಮಶ್ರೀ ಟೈಗರ್ಸ್ ನಿಂದ 8ನೇ ವರ್ಷದ ಅದ್ದೂರಿಯ ಪಿಲಿಏಸ; ಸೆ.27-29: ಊದುಪೂಜೆ, ಹುಲಿಕುಣಿತ, ವೈಭವದ ಮೆರವಣಿಗೆ

Suddi Udaya
error: Content is protected !!