23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅ.5: ಓಡೀಲು ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗದಿಂದ ಓಡಿಲ್ದ ಕಂಡೊಡು ಕೆಸರ್‌ದ ಗೊಬ್ಬು

ಓಡೀಲು : ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗ, ಓಡೀಲು ಇದರ ಆಶ್ರಯದಲ್ಲಿ ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗರ್ಡಾಡಿ ವಲಯ ಇದರ ಸಹಕಾರದೊಂದಿಗೆ ಓಡಿಲ್ದ ಕಂಡೊಡು ಕೆಸರ್‌ದ ಗೊಬ್ಬು 2025 ಅ.05 ರಂದು ಓಡೀಲು ದೇವಸ್ಥಾನದ ಎದುರಿನ ಗದ್ದೆಯಲ್ಲಿ ನಡೆಯಲಿದೆ.

ಅಂಗನವಾಡಿ ಮಕ್ಕಳಿಗೆ 100 ಮೀಟರ್ ಓಟ, ಬಾಲ್ ಪಾಸಿಂಗ್, 1ರಿಂದ 3ನೇ ತರಗತಿ ಮಕ್ಕಳಿಗೆ ಲಿಂಬೆ ಚಮಚ ಓಟ 100 ಮೀಟರ್ ಓಟ, 4ರಿಂದ 7ನೇ ತರಗತಿ ಬಾಲಕ ಬಾಲಕಿಯರಿಗೆ 100 ಮೀಟರ್ ಓಟ, ಹಾಳೆ ಓಟ (2 ಜನ) ಕಂಬಳ ಓಟ, 8ರಿಂದ 10ನೇ ತರಗತಿ ಬಾಲಕ ಬಾಲಕಿಯರಿಗೆ 100 ಮೀಟರ್ ಓಟ, ಹಾಳೆ ಓಟ (2 ಜನ) ಬಾಲಕರಿಗೆ ಕಂಬಳ ಓಟ (3 ಜನ) ಕಂಬ ಸುತ್ತುವ ಓಟ, ಮಹಿಳೆಯರಿಗೆ ತ್ರೋಬಾಲ್, ಹಗ್ಗ ಜಗ್ಗಾಟ, ಬೊಗಸೆ ನೀರು,. ಮಹಿಳೆಯರಿಗೆ ಮುಕ್ತ ಮಡಿಕೆ ಒಡೆಯುವುದು, ನಿಧಿ ಶೋಧ, ಪುರುಷರಿಗೆ ವಾಲಿಬಾಲ್ , ಹಗ್ಗ ಜಗ್ಗಾಟ, ಪುರುಷರಿಗೆ ಮುಕ್ತ ಮಡಿಕೆ ಒಡೆಯುವುದು ನಿಧಿ ಶೋಧ ನಡೆಯಲಿದೆ.

ಪಡಂಗಡಿ, ಕುವೆಟ್ಟು ಓಡಿಲ್ನಾಳ, ಸೋಣಂದೂರು ಗ್ರಾಮಕ್ಕೊಳಪಟ್ಟವರಿಗೆ ಮಾತ್ರ .

Related posts

ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್: ಉಜಿರೆ ಎಸ್ ಡಿ ಎಮ್ ಶಾಲಾ ವಿದ್ಯಾರ್ಥಿ ಕ್ಷಿತಿಜ್ ಶೆಟ್ಟಿ ಕುಮಿಟೆ ಹಾಗು ಕಟಾ ವಿಭಾಗದಲ್ಲಿ ಬೆಳ್ಳಿ ಪದಕ

Suddi Udaya

ಮೇ 25: ಧರ್ಮಸ್ಥಳದಲ್ಲಿ “ಹತ್ತನಾವಧಿ” ಉತ್ಸವ

Suddi Udaya

ಹಲವಾರು ಮೃತದೇಹ ಹೂತುಹಾಕಿದ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಮತ್ತೆ ಕಳೇಬರಕ್ಕಾಗಿ ಕಾರ್ಯಾಚರಣೆ ಆರಂಭ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿನಿ ಕು.ಪವೀಕ್ಷ ರೈ ಗುಂಡೆಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ

Suddi Udaya

ಪಣಕಜೆ : ಮನೆಯಿಂದ ರಸ್ತೆಗೆ ಓಡಿ ಬಂದ 3 ವರ್ಷದ ಮಗು: ರಿಕ್ಷಾಕ್ಕೆ ತಾಗಿ ಗಂಭೀರಗಾಯಗೊಂಡು ಮೃತ್ಯು

Suddi Udaya

ಕಲ್ಮಂಜ: ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ

Suddi Udaya
error: Content is protected !!