September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅ.5: ಓಡೀಲು ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗದಿಂದ ಓಡಿಲ್ದ ಕಂಡೊಡು ಕೆಸರ್‌ದ ಗೊಬ್ಬು

ಓಡೀಲು : ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗ, ಓಡೀಲು ಇದರ ಆಶ್ರಯದಲ್ಲಿ ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗರ್ಡಾಡಿ ವಲಯ ಇದರ ಸಹಕಾರದೊಂದಿಗೆ ಓಡಿಲ್ದ ಕಂಡೊಡು ಕೆಸರ್‌ದ ಗೊಬ್ಬು 2025 ಅ.05 ರಂದು ಓಡೀಲು ದೇವಸ್ಥಾನದ ಎದುರಿನ ಗದ್ದೆಯಲ್ಲಿ ನಡೆಯಲಿದೆ.

ಅಂಗನವಾಡಿ ಮಕ್ಕಳಿಗೆ 100 ಮೀಟರ್ ಓಟ, ಬಾಲ್ ಪಾಸಿಂಗ್, 1ರಿಂದ 3ನೇ ತರಗತಿ ಮಕ್ಕಳಿಗೆ ಲಿಂಬೆ ಚಮಚ ಓಟ 100 ಮೀಟರ್ ಓಟ, 4ರಿಂದ 7ನೇ ತರಗತಿ ಬಾಲಕ ಬಾಲಕಿಯರಿಗೆ 100 ಮೀಟರ್ ಓಟ, ಹಾಳೆ ಓಟ (2 ಜನ) ಕಂಬಳ ಓಟ, 8ರಿಂದ 10ನೇ ತರಗತಿ ಬಾಲಕ ಬಾಲಕಿಯರಿಗೆ 100 ಮೀಟರ್ ಓಟ, ಹಾಳೆ ಓಟ (2 ಜನ) ಬಾಲಕರಿಗೆ ಕಂಬಳ ಓಟ (3 ಜನ) ಕಂಬ ಸುತ್ತುವ ಓಟ, ಮಹಿಳೆಯರಿಗೆ ತ್ರೋಬಾಲ್, ಹಗ್ಗ ಜಗ್ಗಾಟ, ಬೊಗಸೆ ನೀರು,. ಮಹಿಳೆಯರಿಗೆ ಮುಕ್ತ ಮಡಿಕೆ ಒಡೆಯುವುದು, ನಿಧಿ ಶೋಧ, ಪುರುಷರಿಗೆ ವಾಲಿಬಾಲ್ , ಹಗ್ಗ ಜಗ್ಗಾಟ, ಪುರುಷರಿಗೆ ಮುಕ್ತ ಮಡಿಕೆ ಒಡೆಯುವುದು ನಿಧಿ ಶೋಧ ನಡೆಯಲಿದೆ.

ಪಡಂಗಡಿ, ಕುವೆಟ್ಟು ಓಡಿಲ್ನಾಳ, ಸೋಣಂದೂರು ಗ್ರಾಮಕ್ಕೊಳಪಟ್ಟವರಿಗೆ ಮಾತ್ರ .

Related posts

ಗುರುವಾಯನಕೆರೆ: 30ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಗೌರವಾಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ, ಅಧ್ಯಕ್ಷರಾಗಿ ರಿಜೇಶ್ ಕುಮಾರ್ ಆಯ್ಕೆ

Suddi Udaya

ಬೆಳ್ತಂಗಡಿ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ- ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧೀಶ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಅಯೋಧ್ಯೆಯ ಭರತಕುಂಡ ಭೇಟಿ

Suddi Udaya

ಕೊಕ್ಕಡ: ಮುಂಡೂರುಪಳಿಕೆ ಸ.ಕಿ.ಪ್ರಾ. ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಉಜಿರೆ: ಕಾಮಧೇನು ಎಂಟರ್ ಪ್ರೈಸಸ್ ಶುಭಾರಂಭ

Suddi Udaya

ಕೊಯ್ಯೂರು ಸಹಕಾರ ಸಂಘದ ನವೋದಯ ಸ್ವಸಹಾಯ ಗುಂಪು ಸದಸ್ಯರಿಗೆ ಮಾಹಿತಿ ಕಾರ್ಯಾಗಾರ, ಬ್ಯಾಗ್ ವಿತರಣೆ

Suddi Udaya
error: Content is protected !!