25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆ ಹಳೆ ವಿದ್ಯಾರ್ಥಿ ಸಂಘ ಅಧ್ಯಕ್ಷರಾಗಿ ವಾಮನ ತಾಮ್ಹ ನ್ ಕರ್ ಆಯ್ಕೆ

ಅರಸಿನಮಕ್ಕಿ : ಸುಮಾರು 57 ವರ್ಷಗಳನ್ನು ಪೂರೈಸಿ ಸಾವಿರಾರು ಮಕ್ಕಳು ವಿದ್ಯಾರ್ಜನೆ ಮಾಡಿರುವ ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಹಳೆ ವಿದ್ಯಾರ್ಥಿ ಸಂಘವನ್ನು ಅ. 4ರಂದು ರಚಿಸಲಾಯಿತು.

ನೂತನ ಅಧ್ಯಕ್ಷರಾಗಿ ಉದ್ಯಮಿ ವಾಮನ ತಾಮ್ಹನ್ ಕರ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರುಗಳಾಗಿ ಉದ್ಯಮಿ ಪ್ರಕಾಶ್ ಪಿಲಿಕ್ಕಬೆ, ಶಿವಾನಂದ ಮಯ್ಯ, ಸಂದೀಪ್ ಅಮ್ಮುಡಂಗೆ, ಹರೀಶ್ ಯು., ರಾಜು ಕೆ. ಸಾಲಿಯಾನ್ ಮತ್ತು ವೃಷಾಂಕ್ ಖಾಡಿಲ್ಕರ್ ಅವರನ್ನು ಆಯ್ಕೆ ಮಾಡಲಾಯಿತು.

ಕಾರ್ಯದರ್ಶಿಗಳಾಗಿ ಮುಖ್ಯಶಿಕ್ಷಕಿ ಮಂಜುಳಾ, ಜೊತೆ ಕಾರ್ಯದರ್ಶಿಗಳಾಗಿ ಚೇತನಾ ಕುಮಾರಿ, ಶರತ್ ತುಳುಪುಳೆ ಹಾಗೂ ಸದಸ್ಯರುಗಳಾಗಿ ಶ್ರೀರಂಗ ದಾಮಲೆ, ಸುಧೀರ್ ಕುಮಾರ್ ಎಂ. ಎಸ್., ಕೇಶವ ರಾವ್ ನೆಕ್ಕಿಲು, ಜಯರಾಮ ನೆಲ್ಲಿತ್ತಾಯ ಶಿಶಿಲ, ಶಶಾಂಕ್, ಗಣೇಶ್ ಕೆ. ಹೊಸ್ತೋಟ, ಮುರಳೀಧರ ಶೆಟ್ಟಿಗಾರ್, ಭವ್ಯ, ತೇಜಸ್ವಿನಿ, ರೇಷ್ಮಾ, ಯಮುನಾರವರನ್ನು ಆಯ್ಕೆ ಮಾಡಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಗಣೇಶ್ ಕುಲಾಲ್ ವಹಿಸಿದ್ದರು. ಮುಖ್ಯ ಶಿಕ್ಷಕಿ ಮಂಜುಳಾ ಎಂ. ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ವಿಜ್ಞಾನ ಶಿಕ್ಷಕಿ ಶ್ರೀಚೇತನ ಕಾರ್ಯಕ್ರಮ ನಿರೂಪಿಸಿದರು.

Related posts

ಶಿರ್ಲಾಲು: ಉರುಂಬಿದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹ

Suddi Udaya

ಸಿಎ ಬ್ಯಾಂಕಿನ ಮಾಜಿ ಅಧ್ಯಕ್ಷ ದಿ| ಪ್ರಮೋದ್ ಕುಮಾರ್ ರವರಿಗೆ ಬೆಳ್ತಂಗಡಿ ಸಿಎ ಬ್ಯಾಂಕ್ ನಿಂದ ಸಂತಾಪ

Suddi Udaya

ಕೊಕ್ಕಡ ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ಖೋ ಖೋ ಕ್ರೀಡಾ ಕೂಟದ ಸಮಾರೋಪ ಸಮಾರಂಭ

Suddi Udaya

ಮಡಂತ್ಯಾರು ಮೆಸ್ಕಾಂ ಕಛೇರಿಯಲ್ಲಿ ಕಂದಾಯ ಅದಾಲತ್‌ ಕಾರ್ಯಕ್ರಮ: ವಿದ್ಯುತ್ ಪರಿವರ್ತಕದ ಬೇಡಿಕೆಗೆ ಮನವಿ

Suddi Udaya

ಪಡಂಗಡಿ: ಸಿಡಿಲು ಬಡಿದು ಕಟ್ಟಡಕ್ಕೆ ಬೆಂಕಿ

Suddi Udaya

ವೇಣೂರು: ದಿ ಹೇರ್‌ಲೇರ್ ಮೆನ್ಸ್ ಸೆಲೂನ್ ಉದ್ಘಾಟನೆ: ನೂತನ ಸೆಲೂನನ್ನು ಉದ್ಘಾಟಿಸಿ ಶುಭ ಹಾರೈಸಿದ ಖ್ಯಾತ ವೈದ್ಯ ಡಾ| ಶಾಂತಿಪ್ರಸಾದ್

Suddi Udaya
error: Content is protected !!