July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆ ಹಳೆ ವಿದ್ಯಾರ್ಥಿ ಸಂಘ ಅಧ್ಯಕ್ಷರಾಗಿ ವಾಮನ ತಾಮ್ಹ ನ್ ಕರ್ ಆಯ್ಕೆ

ಅರಸಿನಮಕ್ಕಿ : ಸುಮಾರು 57 ವರ್ಷಗಳನ್ನು ಪೂರೈಸಿ ಸಾವಿರಾರು ಮಕ್ಕಳು ವಿದ್ಯಾರ್ಜನೆ ಮಾಡಿರುವ ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಹಳೆ ವಿದ್ಯಾರ್ಥಿ ಸಂಘವನ್ನು ಅ. 4ರಂದು ರಚಿಸಲಾಯಿತು.

ನೂತನ ಅಧ್ಯಕ್ಷರಾಗಿ ಉದ್ಯಮಿ ವಾಮನ ತಾಮ್ಹನ್ ಕರ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರುಗಳಾಗಿ ಉದ್ಯಮಿ ಪ್ರಕಾಶ್ ಪಿಲಿಕ್ಕಬೆ, ಶಿವಾನಂದ ಮಯ್ಯ, ಸಂದೀಪ್ ಅಮ್ಮುಡಂಗೆ, ಹರೀಶ್ ಯು., ರಾಜು ಕೆ. ಸಾಲಿಯಾನ್ ಮತ್ತು ವೃಷಾಂಕ್ ಖಾಡಿಲ್ಕರ್ ಅವರನ್ನು ಆಯ್ಕೆ ಮಾಡಲಾಯಿತು.

ಕಾರ್ಯದರ್ಶಿಗಳಾಗಿ ಮುಖ್ಯಶಿಕ್ಷಕಿ ಮಂಜುಳಾ, ಜೊತೆ ಕಾರ್ಯದರ್ಶಿಗಳಾಗಿ ಚೇತನಾ ಕುಮಾರಿ, ಶರತ್ ತುಳುಪುಳೆ ಹಾಗೂ ಸದಸ್ಯರುಗಳಾಗಿ ಶ್ರೀರಂಗ ದಾಮಲೆ, ಸುಧೀರ್ ಕುಮಾರ್ ಎಂ. ಎಸ್., ಕೇಶವ ರಾವ್ ನೆಕ್ಕಿಲು, ಜಯರಾಮ ನೆಲ್ಲಿತ್ತಾಯ ಶಿಶಿಲ, ಶಶಾಂಕ್, ಗಣೇಶ್ ಕೆ. ಹೊಸ್ತೋಟ, ಮುರಳೀಧರ ಶೆಟ್ಟಿಗಾರ್, ಭವ್ಯ, ತೇಜಸ್ವಿನಿ, ರೇಷ್ಮಾ, ಯಮುನಾರವರನ್ನು ಆಯ್ಕೆ ಮಾಡಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಗಣೇಶ್ ಕುಲಾಲ್ ವಹಿಸಿದ್ದರು. ಮುಖ್ಯ ಶಿಕ್ಷಕಿ ಮಂಜುಳಾ ಎಂ. ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ವಿಜ್ಞಾನ ಶಿಕ್ಷಕಿ ಶ್ರೀಚೇತನ ಕಾರ್ಯಕ್ರಮ ನಿರೂಪಿಸಿದರು.

Related posts

ಗೋಪಾಲಕೃಷ್ಣ ದೇವಸ್ಥಾನ ಬೆಂದ್ರಾಳ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ಆಟೋಟ ಸ್ಪರ್ಧೆ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಹಿಳಾ ಸಬಲೀಕರಣದ ಕುರಿತು ಉಪನ್ಯಾಸ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಗೆ ಚಾಲನೆ: ಧ್ವಜಾರೋಹಣ, ಉತ್ಸವ ಬಲಿ, ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಮದ್ದಡ್ಕ : ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದ ಕಾರು 

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರ ಹುಟ್ಟು ಹಬ್ಬದ ಪ್ರಯುಕ್ತ ಅಭಿಮಾನಿ ಬಳಗದಿಂದ ಮಂಗಳೂರು ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya
error: Content is protected !!