22.9 C
ಪುತ್ತೂರು, ಬೆಳ್ತಂಗಡಿ
March 7, 2026
ಪ್ರಮುಖ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಜೈವಿಕ ತಂತ್ರಜ್ಞಾನ ವಿಭಾಗದಿಂದ ಎಐ ಆಧಾರಿತ ಕಲಿಕೆಯ ಕುರಿತು ಕಾರ್ಯಾಗಾರ

ಉಜಿರೆ: ಎಸ್ ಡಿ ಯಂ ಪದವಿ ಮಹಾ ವಿದ್ಯಾಲಯದ ಜೈವಿಕ ತಂತ್ರಜ್ಞಾನ ವಿಭಾಗದ ವತಿಯಿಂದ ಎಐ ಆಧಾರಿತ ಕಲಿಕೆಯ ಕುರಿತು ಒಂದು ದಿನದ ಕಾರ್ಯಾಗಾರ ಎಸ್ ಡಿ ಯಂ ಸ್ನಾತಕೋತ್ತರ ಕೇಂದ್ರದಲ್ಲಿ ಅ.4 ರಂದು ಜರುಗಿತು.

ಬೆಂಗಳೂರಿನ ಸಂತ ಜೋಸೆಫ್ ವಿಶ್ವವಿದ್ಯಾಲಯದ ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಡಾ. ರವಿನಂದನ್ ವಿಶೇಷ ಪರಿಣಿತ ಸಂಪನ್ಮೂಲ ವ್ಯಕ್ತಿಯಾಗಿ ವಿದ್ಯಾರ್ಥಿಗಳಿಗೆ ಕಲಿಕೆಗೆ ಪೂರಕವಾದ ಹಲವಾರು AI(ಕೃತಕ ಬುಧ್ಧಿಮತ್ತೆ) ಆಧಾರಿತ ಸಾಧನಗಳ ಕುರಿತಾದ ಪ್ರಾಯೋಗಿಕ ಮಾಹಿತಿಯನ್ನು ಒದಗಿಸಿದರು.ಕಾರ್ಯಾಗಾರದಲ್ಲಿ ಮಖ್ಯಸ್ಥರಾದ ಅಭಿಜಿತ್ ಬಡಿಗೇರ ಹಾಗೂ ವಿಭಾಗದ ಪ್ರಾಧ್ಯಾಪಕರು ಉಪಸ್ಥಿತರಿದ್ದರು.

Related posts

ಮರೋಡಿ: ಸಾರ್ವಜನಿಕ ಸೇವೆಗಾಗಿ ದಾನಿಗಳಿಂದ ₹ 8 ಲಕ್ಷ ವೆಚ್ಚದಲ್ಲಿ ಆಂಬುಲೆನ್ಸ್‌ ವಾಹನ ಲೋಕಾರ್ಪಣೆ

Suddi Udaya

ವೇಣೂರು ಯುವವಾಹಿನಿ ಘಟಕದ ವತಿಯಿಂದ ಗುರುಪೂರ್ಣಿಮಾ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ: ಧ್ವಜಾರೋಹಣ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ಪ್ರಕರಣ: ಸ್ಥಳ ಮಹಜರು ನಡೆಸಿ ಧರ್ಮಸ್ಥಳ ಠಾಣೆಗೆ ಬಂದ ಎಸ್.ಐ.ಟಿ ತಂಡ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 61 ಮತದಾನ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರ ಅಧಿಕಾರ ಅವಧಿ ಮುಕ್ತಾಯ : ಆಡಳಿತಾಧಿಕಾರಿ ನೇಮಕ ಸಾಧ್ಯತೆ

Suddi Udaya
error: Content is protected !!