September 6, 2026
ಪ್ರಮುಖ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಜೈವಿಕ ತಂತ್ರಜ್ಞಾನ ವಿಭಾಗದಿಂದ ಎಐ ಆಧಾರಿತ ಕಲಿಕೆಯ ಕುರಿತು ಕಾರ್ಯಾಗಾರ

ಉಜಿರೆ: ಎಸ್ ಡಿ ಯಂ ಪದವಿ ಮಹಾ ವಿದ್ಯಾಲಯದ ಜೈವಿಕ ತಂತ್ರಜ್ಞಾನ ವಿಭಾಗದ ವತಿಯಿಂದ ಎಐ ಆಧಾರಿತ ಕಲಿಕೆಯ ಕುರಿತು ಒಂದು ದಿನದ ಕಾರ್ಯಾಗಾರ ಎಸ್ ಡಿ ಯಂ ಸ್ನಾತಕೋತ್ತರ ಕೇಂದ್ರದಲ್ಲಿ ಅ.4 ರಂದು ಜರುಗಿತು.

ಬೆಂಗಳೂರಿನ ಸಂತ ಜೋಸೆಫ್ ವಿಶ್ವವಿದ್ಯಾಲಯದ ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಡಾ. ರವಿನಂದನ್ ವಿಶೇಷ ಪರಿಣಿತ ಸಂಪನ್ಮೂಲ ವ್ಯಕ್ತಿಯಾಗಿ ವಿದ್ಯಾರ್ಥಿಗಳಿಗೆ ಕಲಿಕೆಗೆ ಪೂರಕವಾದ ಹಲವಾರು AI(ಕೃತಕ ಬುಧ್ಧಿಮತ್ತೆ) ಆಧಾರಿತ ಸಾಧನಗಳ ಕುರಿತಾದ ಪ್ರಾಯೋಗಿಕ ಮಾಹಿತಿಯನ್ನು ಒದಗಿಸಿದರು.ಕಾರ್ಯಾಗಾರದಲ್ಲಿ ಮಖ್ಯಸ್ಥರಾದ ಅಭಿಜಿತ್ ಬಡಿಗೇರ ಹಾಗೂ ವಿಭಾಗದ ಪ್ರಾಧ್ಯಾಪಕರು ಉಪಸ್ಥಿತರಿದ್ದರು.

Related posts

ಮನೆಯಲ್ಲಿ ಜಗಳವಾಡಿ ಧರ್ಮಸ್ಥಳಕ್ಕೆ ಆತ್ಮಹತ್ಯೆ ಮಾಡಲು ಬಂದ ಮಹಿಳೆ: ಧರ್ಮಸ್ಥಳ ಪಿಎಸ್ಐ ಕಿಶೋರ್ ಕುಮಾರ್ ರಿಂದ ಮಹಿಳೆಯ ರಕ್ಷಣೆ

Suddi Udaya

ಕನ್ಯಾಡಿ II ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಕಟ್ಟದಬೈಲು ದ.ಕ. ಜಿ.ಪಂ. ಹಿರಿಯ ಪ್ರಾಥಮಿಕ ಶಾಲಾಭಿವೃದ್ದಿ ಸಮಿತಿಯ ನೂತನ ಅಧ್ಯಕ್ಷರಾಗಿ ರತ್ನಾಕರ ಆಚಾರ್ಯ ಉಪಾಧ್ಯಕ್ಷರಾಗಿ ದೀಪಾ ಎಸ್ ಮೇಚೆರಿ ಆಯ್ಕೆ

Suddi Udaya

ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ 15ನೇ ನೂತನ ಶಾಖೆ ಮಡಂತ್ಯಾರಿನಲ್ಲಿ ಉದ್ಘಾಟನೆ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ

Suddi Udaya

ಕೊಯ್ಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

Suddi Udaya
error: Content is protected !!