July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ : ನಡುಗುಡ್ಡೆಕುಡುಮ ಶ್ರೀ ಟೈಗರ್ಸ್ ವತಿಯಿಂದ ಬಡ ಕುಟುಂಬಗಳಿಗೆ ಆರ್ಥಿಕ ಸಹಾಯಾರ್ಥ ಹಾಗೂ ವಿದ್ಯಾನಿಧಿ ವಿತರಣೆ

ಧರ್ಮಸ್ಥಳ : ಕುಡುಮ ಶ್ರೀ ಟೈಗರ್ಸ್ ನಡುಗುಡ್ಡೆ ಧರ್ಮಸ್ಥಳ ಇದರ ಎಂಟನೇ ವರ್ಷದ ಹುಲಿ ಕುಣಿತ ಕಾರ್ಯಕ್ರಮ ಬಹಳ ಯಶಸ್ವಿಯಾಗಿ ನಡೆಯಿತು.

ಈ ವೇಳೆ 10 ಜನ ಬಡ ಕುಟುಂಬಗಳಿಗೆ ಆರ್ಥಿಕ ಸಹಾಯಾರ್ಥವಾಗಿ ಸುಮಾರು ಒಂದು ಲಕ್ಷದವರೆಗೆ 10 ಯೋಜನೆಗಳನ್ನ ನೀಡಿದೆ ಹಾಗೂ 10 ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯಾರ್ಥವಾಗಿ ಸುಮಾರು 40 ಸಾವಿರದವರೆಗೆ ವಿದ್ಯಾನಿಧಿಯನ್ನು ನೀಡಲಾಯಿತು.

ಮುಖ್ಯ ಅತಿಥಿಗಳಾಗಿ ಖ್ಯಾತ ವಕೀಲರು ನಾರಾಯಣಸ್ವಾಮಿ ಬೆಂಗಳೂರು ಶ್ರೀ ಮಂಜು ಬಾಣಗೆರಾ ಬೆಂಗಳೂರು, ಖ್ಯಾತ ಚಲನಚಿತ್ರ ನಟ ಜೆಪಿ ತುಮ್ಮಿನಾಡು, ಎಕ್ಸೆಲ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್,
ಟಿವಿ ವಿಕ್ರಮದ ನಿರ್ದೇಶಕ ಹಾಗೂ ಮುಖ್ಯಸ್ಥ ಮಹೇಶ್ ವಿಕ್ರಂ ಹೆಗ್ಡೆ, ಎಸ್ ಡಿ ಎಮ್ ಐಟಿ ವಿಭಾಗದ ಮುಖ್ಯಸ್ಥ ಪೂರನ್ ವರ್ಮ, ಸಮಾಜಸೇವಕ ಮಣಿ ಬೆಂಗಳೂರು, ಸಮಾಜ ಸೇವಕ ಮಂಜು ಕೆಆರ್ ಪುರಂ, ಹಿಂದೂ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ ಪುಷ್ಪಗಿರಿ, ಬೆಳ್ತಂಗಡಿ ಧರ್ಮಸ್ಥಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀನಿವಾಸ ರಾವ್, ಉದ್ಯಮಿಗಳು ಸುಧಾಕರ್ ಗೌಡ ಧರ್ಮಸ್ಥಳ, ಚಂದನ್ ಪ್ರಸಾದ್ ಕಾಮತ್ , ದಿನೇಶ್ ರಾವ್, ಸಂದೇಶ ರಾವ್ ಉಪಸ್ಥಿತರಿದ್ದರು.

Related posts

ತಲೆಮರೆಸಿಕೊಂಡಿದ್ದ ಖತರ್ನಾಕ್ ಕಳ್ಳನ ಹೆಡೆ ಮುರಿ ಕಟ್ಟಿದ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಾಪೂರ್ ಮಠ ತಂಡ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 59.78 ಲಕ್ಷ ಲಾಭ , ಸದಸ್ಯರಿಗೆ ಶೇ. 7 ಡಿವಿಡೆಂಟ್ ಘೋಷಣೆ

Suddi Udaya

ಡಿ.17: ಬೆಳ್ತಂಗಡಿ ತಾಲೂಕಿನ 18ನೇ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಪ್ರೊ.ಎ. ಕೃಷ್ಣಪ್ಪ ಪೂಜಾರಿ ಆಯ್ಕೆ

Suddi Udaya

ಕರ್ನಾಟಕ ಸೀರೋ ಮಲಬಾರ್ ಕಥೋಲಿಕ್ ಅಸೋಸಿಯೇಷನ್ ವತಿಯಿಂದ ಕಾಡು ಪ್ರಾಣಿಗಳ ಹಾವಳಿಯಿಂದ ರಕ್ಷಣೆ ಕೋರಿ ಜನಾಂದೋಲನ ಪ್ರತಿಭಟನೆ

Suddi Udaya

ವಾಲಿಬಾಲ್ ಪಂದ್ಯಾಟ: ಧರ್ಮಸ್ಥಳದ ಸಿಂಚನಾ ಜೆ. ಶೆಟ್ಟಿ ಅತ್ಯುತ್ತಮ ಸೆಟ್ಟರ್ ಆಗಿ ಆಯ್ಕೆ

Suddi Udaya

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದಲ್ಲಿ ವಾಣಿಜ್ಯ ಚಟುವಟಿಕೆ

Suddi Udaya
error: Content is protected !!