ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಇಬ್ಬರು ಆಂಬುಲೆನ್ಸ್ ಚಾಲಕರಿಗೆ ಎಸ್.ಐ.ಟಿ ನೋಟಿಸ್

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಬೆಳ್ತಂಗಡಿಯ ಇಬ್ಬರು ಸಮಾಜಸೇವಕ ಆಂಬುಲೆನ್ಸ್ ಚಾಲಕರಿಗೆ ಎಸ್.ಐ‌.ಟಿ ವಿಚಾರಣೆಗೆ ಬುಲಾವ್ ನೀಡಿದೆ.

ಬೆಳ್ತಂಗಡಿ ತಾಲೂಕಿನಲ್ಲಿ ಹಲವಾರು ವರ್ಷಗಳಿಂದ ಸಮಾಜಸೇವಕರಾಗಿ ಆಂಬುಲೆನ್ಸ್ ವಾಹನದಲ್ಲಿ ಸೇವೆ ಮಾಡುತ್ತಿರುವ ಬೆಳ್ತಂಗಡಿಯ ಜಲೀಲ್ ಬಾಬಾ ಮತ್ತು ಹಮೀದ್ ಇಬ್ಬರಿಗೆ ಧರ್ಮಸ್ಥಳ ಗ್ರಾಮದಲ್ಲಿ ಯುಡಿಆರ್ ಪ್ರಕರಣದಲ್ಲಿ ಪೊಲೀಸರ ಸಮ್ಮುಖದಲ್ಲಿ ಶವಗಾರಕ್ಕೆ ಸಾಗಿಸಿದ ಬಗ್ಗೆ ಹೇಳಿಕೆ ಪಡೆದುಕೊಳ್ಳಲು ಅ.4 ರಂದು ಎಸ್.ಐ.ಟಿ ಕಚೇರಿಗೆ ವಿಚಾರಣೆಗೆ ಕರೆದಿದ್ದಾರೆ.

Related posts

ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಸಿಂಪನ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆ

Suddi Udaya

ಕಾರು ಹಾಗೂ ಒಮಿನಿ ವಾಹನದಲ್ಲಿ ಬಂದ ತಂಡದಿಂದ ಜೀವ ಬೆದರಿಕೆ ಆರೋಪ: ಬೆಳ್ತಂಗಡಿ ಪೊಲೀಸರಿಗೆ ದೂರು

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ವೈದ್ಯರ ದಿನಾಚರಣೆ

Suddi Udaya

ಬೆಳ್ತಂಗಡಿ ಎಸ್‌ಸಿಡಿಸಿಸಿ ಬ್ಯಾಂಕ್ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಹೊಸ ಎಟಿಎಂ ಹಾಗೂ ಲಿಫ್ಟ್ ಉದ್ಘಾಟನೆ

Suddi Udaya

ಮದ್ದಡ್ಕತಾಯಿ ರಕ್ತೇಶ್ವರಿ ದೈವ ಮತ್ತು ಪಿಲಿಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರ: ಊರ ಭಕ್ತಾದಿಗಳಿಂದ ಶ್ರಮದಾನ

Suddi Udaya

ಸೆ. 7: ಮಡಂತ್ಯಾರುವಿನಲ್ಲಿ ವೈಭವದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ,ಧಾರ್ಮಿಕ ಕಾರ್ಯಕ್ರಮ

Suddi Udaya
error: Content is protected !!