23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಲೋಬೊ ಟಿವಿಎಸ್ ಮೋಟಾರ್ಸ್ ಮಳಿಗೆಯಲ್ಲಿ ಆಯುಧ ಪೂಜೆ

ಬೆಳ್ತಂಗಡಿ: ಕಳೆದ ಹಲವಾರು ವರ್ಷಗಳಿಂದ ಗ್ರಾಹಕರಿಗೆ ಉತ್ತಮ ಸೇವೆ ಸಲ್ಲಿಸುತ್ತಾ ಬರುತ್ತಿರುವ ರೋನಾಲ್ಡ್ ಲೋಬೋ ಇವರ ಮಾಲೀಕತ್ವದ ಬೆಳ್ತಂಗಡಿಯ ಪ್ರಸಿದ್ಧ ಟಿವಿಎಸ್ ಮೋಟರ್ಸ್ ನಲ್ಲಿ ಆಯುಧ ಪೂಜೆಯನ್ನು ಅ. 2 ರಂದು ಆಚರಿಸಲಾಯಿತು.

ಬೆಳ್ತಂಗಡಿ ವಿಮುಕ್ತಿ ಚಾರಿಟೇಬಲ್ ಸಂಸ್ಥೆಯ ಪ್ರದಾನ ಗುರುಗಳಾದ ಫಾ.ವಿನೋದ್ ಮಸ್ಕರೇನಸ್ ರವರು ಪ್ರಾರ್ಥನೆ ಮಾಡಿ ಸಂಸ್ಥೆಯ ಮಾಲಕರಿಗೆ, ಗ್ರಾಹಕರಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್ ನ ಪಾಲನ ಪರಿಷದ್ ನ ಉಪಾಧ್ಯಕ್ಷ ರಾದ ವಾಲ್ಟರ್ ಮೋನಿಸ್, ಆಯೋಗದ ಸಂಚಾಲಕಿ ಪೌಲಿನ್ ರೇಗೋ, ವಾರ್ಡಿನ ಗುರಿಕಾರಾದ ಹಾಗೂ ನಿವೃತ್ತ ಶಿಕ್ಷಕಿ ಜೂಲಿಯಾನ ಡಿಸೋಜಾ, ಸಂಸ್ಥೆಯ ಮಾಲಕರ ಪತ್ನಿ ರೋಶಿನಿ ಲೋಬೊ, ಹಿರಿಯ ವಕೀಲ ಅಲೋಶಿಯಸ್ ಲೋಬೊ, ಅಕ್ಕಂದಿರಾದ ವೇರೋನಿಕಾ ಲೋಬೊ, ಜೆನೆವಿವ್ ಲೋಬೊ, ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಹಾಗೂ ವರ್ತಕರ ಸಂಘದ ಕಾರ್ಯದರ್ಶಿ ಲಾನ್ಸಿ ಪಿರೇರ, ಭಾರತೀಯ ಜೀವ ವಿಮಾ ವಿನ್ಸೆಂಟ್ ಡಿಸೋಜಾ, ಶಿಕ್ಷಕಿ ಥಿಯೋಫಿಲ್ಲ ಡಿಸೋಜಾ, ಸಿವಿಸಿ ಹಾಲ್ ನ ಮಾಲಕರಾದ ಜೇಮ್ಸ್ ಡಿಸೋಜಾ ,ಸಂಸ್ಥೆಯ ಮ್ಯಾನೇಜರ್ ಅಶೋಕ್ ಮೋನಿಸ್, ಸಿಬ್ಬಂದಿ ವರ್ಗದವರು, ಗ್ರಾಹಕರು ಹಾಗೂ ಇತರರು ಉಪಸ್ಥಿತರಿದ್ದರು.

ಸಂಸ್ಥೆಯ ಮಾಲಕ ರೊನಾಲ್ಡ್ ಲೋಬೋ ಆಗಮಿಸಿದ ಅತಿಥಿ ಗಣ್ಯರ ಸ್ವಾಗತಿಸಿ, ಸತ್ಕರಿಸಿದರು.

Related posts

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

Suddi Udaya

ಕರಂಬಾರು: ತಾಯಿಯ ಉತ್ತರಕ್ರಿಯೆ ಬೆನ್ನಲ್ಲೇ ಮಗ ನಿಧನ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಎರಡು ದಿನಗಳ ‘ಪ್ರತಿಭಾ ಪ್ರದರ್ಶನಕ್ಕೆ ಚಾಲನೆ

Suddi Udaya

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ ಬೆಳ್ತಂಗಡಿ ಭಾರತೀಯ ಮಜ್ದೂರು ಸಂಘದ ಸಹಭಾಗಿತ್ವದಲ್ಲಿ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕರ ಬೃಹತ್ ಪ್ರತಿಭಟನೆ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ನಡೆದ ಕಣಿಯೂರು ಮಹಾಶಕ್ತಿ ಕೇಂದ್ರ ಸಭೆ

Suddi Udaya

ಕುಪ್ಪೆಟ್ಟಿ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ ತೇಪೆ ಕಾಮಗಾರಿ ಆರಂಭ: ಬಹುಕಾಲದ ಬೇಡಿಕೆಗೆ ಅಲ್ಪ ಪರಿಹಾರ

Suddi Udaya
error: Content is protected !!