22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಲಾಯಿಲ ಶ್ರೀ ಸರಸ್ವತಿ ಭಜನಾ ಮಂಡಳಿ ವಿವೇಕಾನಂದ ನಗರ ಹಾಗೂ ವಿವಿಧ ಸಮಿತಿಯಿಂದ ನಿವೃತ್ತ ಯೋಧ ಅಶೋಕ್ ಕುಮಾರ್ ರವರಿಗೆ ಸನ್ಮಾನ

ಲಾಯಿಲ: 22 ವರ್ಷಗಳ ಕಾಲ ದೇಶದ ಹಲವು ಪ್ರದೇಶಗಳಲ್ಲಿ ಸೇವೆ ಸಲ್ಲಿಸಿ ಸೆ. 30ರಂದು ಸೇವಾ ನಿವೃತ್ತಿಯನ್ನು ಹೊಂದಿದ ಯೋಧ ಅಶೋಕ್ ಕುಮಾರ್ ರವರನ್ನು ಶ್ರೀ ಸರಸ್ವತಿ ಭಜನಾ ಮಂಡಳಿ ವಿವೇಕಾನಂದ ನಗರ ಶ್ರೀ ಕೃಷ್ಣಾ ಜನ್ಮಾಷ್ಟಮಿ ಸಮಿತಿ ವಿವೇಕಾನಂದ ನಗರ ಮತ್ತು ವಿವೇಕಾನಂದ ನಗರದ ಸಮಸ್ತ ಕುಂಬಾರರ ಪರವಾಗಿ ಅವರ ಮನೆಗೆ ತೆರಳಿ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ. ಸದಸ್ಯ ಮಹೇಶ್ ಕುಂಬಾರ, ಹರೀಶ್ ಕುಲಾಲ್, ಭಜನಾ ಮಂಡಳಿ ಅಧ್ಯಕ್ಷ ಜನಾರ್ದನ, ಕಾರ್ಯದರ್ಶಿ ಸಂದೀಪ್ ಎಸ್., ಜನನಿ ಪಾಲಿ ಪ್ರೊಡೆಕ್ಟ್ ಮಾಲೀಕರಾದ ಜನಾರ್ಧನ ಮತ್ತು ಭಜನಾ ಮಂಡಳಿ ಮತ್ತು ಕೃಷ್ಣ ಜನ್ಮಾಷ್ಟಮಿ ಸಮಿತಿ ಸದಸ್ಯರು ಊರಿನ ಸಮಸ್ತ ಕುಂಬಾರರು ಉಪಸ್ಥಿತರಿದ್ದರು.

Related posts

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಮುಂಡಾಜೆ: ನಿರಂತರ ಮಳೆಯಿಂದಾಗಿ ಮುಂಡ್ರುಪ್ಪಾಡಿ ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ನೀರು: ಅಪಾರ ಹಾನಿ

Suddi Udaya

ಶಿರ್ಲಾಲು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಹಾಗೂ ಜಂಟಿ ಸಂಘಟನೆ ವತಿಯಿಂದ ಆಟಿದ ಅಟೀಲ್ ಕಾರ್ಯಕ್ರಮ

Suddi Udaya

ಕಾಶಿಬೆಟ್ಟುನಲ್ಲಿ ರಸ್ತೆ ಮಧ್ಯೆ ಕೈಕೊಟ್ಟ ಟ್ರಕ್: ತಾಸುಗಟ್ಟಲೆ ವಾಹನ ಬ್ಲಾಕ್

Suddi Udaya

ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ಧೇಶ ಸಹಕಾರ ಸಂಘ ಕಕ್ಕಿಂಜೆ ಶಾಖೆ ಉದ್ಘಾಟನೆ

Suddi Udaya

ಕರಾಯ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!