23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿವರದಿ

ಸೇವಾ ನಿವೃತ್ತಿ ಹೊಂದಿ ಸ್ವಾಗ್ರಾಮಕ್ಕೆ ಆಗಮಿಸಿದ ಅಶೋಕ್ ಕುಮಾರ್ ರವರಿಗೆ ಸನ್ಮಾನ

ಬೆಳ್ತಂಗಡಿ: ಲಾಯಿಲ ಕೃಷ್ಣಪ್ಪ ಗೌಡ ಮತ್ತು ವಾರಿಜ ದಂಪತಿಗಳ ಪುತ್ರ ಅಶೋಕ್ ಕುಮಾರ್ ರವರು 22 ವರ್ಷಗಳ ಕಾಲ ದೇಶದ ಹಲವು ಕಡೆಗಳಲ್ಲಿ ಸೇವೆ ಸಲ್ಲಿಸಿ ಸೆ.30 ರಂದು ಸೇವಾ ನಿವೃತ್ತಿಯನ್ನು ಹೊಂದಿ ಸ್ವಾಗ್ರಾಮಕ್ಕೆ ಆಗಮಿಸಿರುತ್ತಾರೆ.

ಇಂದು ಲಾಯಿಲ ವಿವೇಕಾನಂದ ನಗರದ ಶ್ರೀ ಸರಸ್ವತಿ ಭಜನಾ ಮಂಡಳಿ, ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಮತ್ತು ಸಮಸ್ತ ಕುಂಬಾರರ ವತಿಯಿಂದ ಅವರ ಮನೆಗೆ ತೆರಳಿ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ ಸದಸ್ಯರಾದ ಮಹೇಶ ಕುಂಬಾರ ಹರೀಶ್ ಕುಲಾಲ್ ಭಜನಾ ಮಂಡಳಿ ಅಧ್ಯಕ್ಷರಾದ ಜನಾರ್ಧನ ಕಾರ್ಯದರ್ಶಿ ಗುರುಪ್ರಸಾದ್ ಶ್ರಿಕೃಷ್ಣ ಜನ್ಮಾಷ್ಟಮಿ ಸಮಿತಿಯ ಕಾರ್ಯದರ್ಶಿ ಸಂದೀಪ್ ಎಸ್ ಜನನಿ ಪಾಲಿ ಪ್ರೊಡೆಕ್ಟ್ ಮಾಲಿಕರಾದ ಜನಾರ್ಧನ ರವರು ಮತ್ತು ಭಜನಾ ಮಂಡಳಿ ಮತ್ತು ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ಸದಸ್ಯರು ಊರಿನ ಸಮಸ್ತ ಕುಂಬಾರರು ಹಾಜರಿದ್ದರು.

Related posts

ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ಬಂದಾರು ಗ್ರಾಮ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮಂಗಳೂರು-ಉಡುಪಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ ಕುಮಾರಚಂದ್ರ ಬೆಳ್ತಂಗಡಿ ನಿಯೋಜನೆ

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ

Suddi Udaya

ಬ್ರಹ್ಮಾನಂದ ಶ್ರೀ ಯವರಿಂದ ಕನ್ಯಾಡಿ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕನ್ಯಾಡಿ-1: ನಿವೃತ್ತ ಶಿಕ್ಷಕ ದಿ| ವೆಂಕಪ್ಪ ಗೌಡ ರವರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಕಡಿರುದ್ಯಾವರ : ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ

Suddi Udaya
error: Content is protected !!