ಗ್ರಾಮಾಂತರ ಸುದ್ದಿವರದಿ

ಸೇವಾ ನಿವೃತ್ತಿ ಹೊಂದಿ ಸ್ವಾಗ್ರಾಮಕ್ಕೆ ಆಗಮಿಸಿದ ಅಶೋಕ್ ಕುಮಾರ್ ರವರಿಗೆ ಸನ್ಮಾನ

ಬೆಳ್ತಂಗಡಿ: ಲಾಯಿಲ ಕೃಷ್ಣಪ್ಪ ಗೌಡ ಮತ್ತು ವಾರಿಜ ದಂಪತಿಗಳ ಪುತ್ರ ಅಶೋಕ್ ಕುಮಾರ್ ರವರು 22 ವರ್ಷಗಳ ಕಾಲ ದೇಶದ ಹಲವು ಕಡೆಗಳಲ್ಲಿ ಸೇವೆ ಸಲ್ಲಿಸಿ ಸೆ.30 ರಂದು ಸೇವಾ ನಿವೃತ್ತಿಯನ್ನು ಹೊಂದಿ ಸ್ವಾಗ್ರಾಮಕ್ಕೆ ಆಗಮಿಸಿರುತ್ತಾರೆ.

ಇಂದು ಲಾಯಿಲ ವಿವೇಕಾನಂದ ನಗರದ ಶ್ರೀ ಸರಸ್ವತಿ ಭಜನಾ ಮಂಡಳಿ, ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಮತ್ತು ಸಮಸ್ತ ಕುಂಬಾರರ ವತಿಯಿಂದ ಅವರ ಮನೆಗೆ ತೆರಳಿ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ ಸದಸ್ಯರಾದ ಮಹೇಶ ಕುಂಬಾರ ಹರೀಶ್ ಕುಲಾಲ್ ಭಜನಾ ಮಂಡಳಿ ಅಧ್ಯಕ್ಷರಾದ ಜನಾರ್ಧನ ಕಾರ್ಯದರ್ಶಿ ಗುರುಪ್ರಸಾದ್ ಶ್ರಿಕೃಷ್ಣ ಜನ್ಮಾಷ್ಟಮಿ ಸಮಿತಿಯ ಕಾರ್ಯದರ್ಶಿ ಸಂದೀಪ್ ಎಸ್ ಜನನಿ ಪಾಲಿ ಪ್ರೊಡೆಕ್ಟ್ ಮಾಲಿಕರಾದ ಜನಾರ್ಧನ ರವರು ಮತ್ತು ಭಜನಾ ಮಂಡಳಿ ಮತ್ತು ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ಸದಸ್ಯರು ಊರಿನ ಸಮಸ್ತ ಕುಂಬಾರರು ಹಾಜರಿದ್ದರು.

Related posts

ಕುವೆಟ್ಟು: ಮಹಮ್ಮಾಯಿ ದೇವಿಯ ಮಾರಿ ಪೂಜೆ ಹಾಗೂ ಗುಳಿಗ ದೈವದ ನೇಮೋತ್ಸವ

Suddi Udaya

ಉಜಿರೆ ಅನುಗ್ರಹ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾಗಿ ರಂಜಿತ್ ಹೆಚ್ ಡಿ ಬಳಂಜ

Suddi Udaya

ಕುಕ್ಕೇಡಿ : ಪಡ್ಯೋಡಿ ಬೈಲು ನಿವಾಸಿ ಗೋಪಿ ನಿಧನ

Suddi Udaya

ಪದ್ಮುಂಜ: ಮಾ.1-6 : ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ – ಹರೀಶ್ ಪೂಂಜ ಪತ್ರಿಕಾಗೋಷ್ಠಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ವಿತರಣೆ

Suddi Udaya
error: Content is protected !!