September 6, 2026
ಧಾರ್ಮಿಕವರದಿ

ಮಡಂತ್ಯಾರು ನಿಯತಿ ನೃತ್ಯ ನಿಕೇತನ ಕಲಾಶಾಲೆ ತಂಡದಿಂದ ಮಡಿಕೇರಿ ದಸರಾದಲ್ಲಿ ನೃತ್ಯಾಂಜಲಿ ಕಾರ್ಯಕ್ರಮ

ಬೆಳ್ತಂಗಡಿ: ಮಡಿಕೇರಿ ದಸರಾ ಪ್ರಯುಕ್ತ ಅ.2 ರಂದು ಮಡಿಕೇರಿ ಗಾಂಧೀಮೈದಾನದಲ್ಲಿ ನಿಯತಿ ನೃತ್ಯ ನಿಕೇತನ ಕಲಾಶಾಲೆ ಮಡಂತ್ಯಾರು ಇವರಿಂದ ನೃತ್ಯಾಂಜಲಿ ಕಾರ್ಯಕ್ರಮ ನಡೆಯಿತು.

ನಿಯತಿ ನೃತ್ಯ ನಿಕೇತನದ ನಿರ್ದೇಶಕಿ ವಿದುಷಿ ಶ್ರೀಮತಿ ನಿಶಾ ಪ್ರಸಾದ್ ಹಾಗೂ ವಿದ್ಯಾರ್ಥಿನಿಯರಾದ ನಿಯತಿ ಭಟ್, ಭವ್ಯ, ಧನ್ವಿತ, ಧನುಶ್ರೀ, ಸಿಂಚನ, ಶ್ರೀನಿಕ, ಭೂಮಿಕಾ, ಸಮನ್ವಿ, ಸಮೃದ್ಧಿ, ಧಾತ್ರಿ, ಪುಣ್ಯಶ್ರೀ,ವೈಷ್ಣವಿ, ರಿತಿಕಾ, ಹವನ, ರಿತಾ, ಹಂಸಿಕಾ, ಪ್ರಣಿತಾ ಭಾಗವಹಿಸಿದ್ದರು. ಸಂಸ್ಥೆಯ ನಿರ್ದೇಶಕರಾದ ಪ್ರಸಾದ್ ಎಂ ಕೆ ಹಾಗೂ ನಿರೂಪಣೆಯಲ್ಲಿ ಪೋಷಕರಾದ ತುಳಸಿದಾಸ್ ಪೈ ಸಹಕರಿಸಿದರು.

Related posts

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಸಮಾರಂಭ ಹಾಗೂ ಆಟಿದ ಕೂಟ

Suddi Udaya

ಮೇಲಂತಬೆಟ್ಟು ತ್ರಿವೇಣಿ ಸಂಜೀವಿನಿ ಮಹಿಳಾ ಗ್ರಾ.ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್‌ನಲ್ಲಿ ತಾಂತ್ರಿಕ ಸಂವಾದ

Suddi Udaya

ಇಂದಬೆಟ್ಟು ಸ. ಹಿ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ ರತ್ನಮಾನಸ ನಿಲಯದಲ್ಲಿ ಕ್ರಿಸ್ಮಸ್ ಆಚರಣೆ ಮತ್ತು ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಮಾಹಿತಿ

Suddi Udaya

ಶಾಸಕ ಹರೀಶ್ ಪೂಂಜರವರ ಪ್ರಯತ್ನದಿಂದ ಮಾಲಾಡಿ ಗ್ರಾಮದ ಊರ್ಲ ರಸ್ತೆಯ ಕಾಂಕ್ರೀಟಿಕರಣ

Suddi Udaya
error: Content is protected !!