July 23, 2026
ಧಾರ್ಮಿಕವರದಿ

ಮಡಂತ್ಯಾರು ನಿಯತಿ ನೃತ್ಯ ನಿಕೇತನ ಕಲಾಶಾಲೆ ತಂಡದಿಂದ ಮಡಿಕೇರಿ ದಸರಾದಲ್ಲಿ ನೃತ್ಯಾಂಜಲಿ ಕಾರ್ಯಕ್ರಮ

ಬೆಳ್ತಂಗಡಿ: ಮಡಿಕೇರಿ ದಸರಾ ಪ್ರಯುಕ್ತ ಅ.2 ರಂದು ಮಡಿಕೇರಿ ಗಾಂಧೀಮೈದಾನದಲ್ಲಿ ನಿಯತಿ ನೃತ್ಯ ನಿಕೇತನ ಕಲಾಶಾಲೆ ಮಡಂತ್ಯಾರು ಇವರಿಂದ ನೃತ್ಯಾಂಜಲಿ ಕಾರ್ಯಕ್ರಮ ನಡೆಯಿತು.

ನಿಯತಿ ನೃತ್ಯ ನಿಕೇತನದ ನಿರ್ದೇಶಕಿ ವಿದುಷಿ ಶ್ರೀಮತಿ ನಿಶಾ ಪ್ರಸಾದ್ ಹಾಗೂ ವಿದ್ಯಾರ್ಥಿನಿಯರಾದ ನಿಯತಿ ಭಟ್, ಭವ್ಯ, ಧನ್ವಿತ, ಧನುಶ್ರೀ, ಸಿಂಚನ, ಶ್ರೀನಿಕ, ಭೂಮಿಕಾ, ಸಮನ್ವಿ, ಸಮೃದ್ಧಿ, ಧಾತ್ರಿ, ಪುಣ್ಯಶ್ರೀ,ವೈಷ್ಣವಿ, ರಿತಿಕಾ, ಹವನ, ರಿತಾ, ಹಂಸಿಕಾ, ಪ್ರಣಿತಾ ಭಾಗವಹಿಸಿದ್ದರು. ಸಂಸ್ಥೆಯ ನಿರ್ದೇಶಕರಾದ ಪ್ರಸಾದ್ ಎಂ ಕೆ ಹಾಗೂ ನಿರೂಪಣೆಯಲ್ಲಿ ಪೋಷಕರಾದ ತುಳಸಿದಾಸ್ ಪೈ ಸಹಕರಿಸಿದರು.

Related posts

ನಿಡ್ಲೆ ಗ್ರಾ,ಪಂ.ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ

Suddi Udaya

ಗುರುವಾಯನಕೆರೆ ಶ್ರೀ ವೇದವ್ಯಾಸ ಶಿಶುಮಂದಿರದ ಮಾತೃ ಮಂಡಳಿ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಕನ್ಯಾಡಿ ಶ್ರೀ ಗುರುದೇವ ಮಠಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಸೌತಡ್ಕ : ಗೇರು ಪ್ಲಾಂಟೇಶನ್ ನಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷ

Suddi Udaya

ಲಾಯಿಲದಲ್ಲಿ ಗುರುಪೂಜೆ ಹಾಗೂ ಪ್ರೋತ್ಸಾಹಧನ ವಿತರಣೆ

Suddi Udaya

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ವತಿಯಿಂದ 15ನೇ ವರ್ಷದ ಶನಿಪೂಜೆ

Suddi Udaya
error: Content is protected !!