25.5 C
ಪುತ್ತೂರು, ಬೆಳ್ತಂಗಡಿ
June 8, 2026
ಧಾರ್ಮಿಕವರದಿ

ಮಡಂತ್ಯಾರು ನಿಯತಿ ನೃತ್ಯ ನಿಕೇತನ ಕಲಾಶಾಲೆ ತಂಡದಿಂದ ಮಡಿಕೇರಿ ದಸರಾದಲ್ಲಿ ನೃತ್ಯಾಂಜಲಿ ಕಾರ್ಯಕ್ರಮ

ಬೆಳ್ತಂಗಡಿ: ಮಡಿಕೇರಿ ದಸರಾ ಪ್ರಯುಕ್ತ ಅ.2 ರಂದು ಮಡಿಕೇರಿ ಗಾಂಧೀಮೈದಾನದಲ್ಲಿ ನಿಯತಿ ನೃತ್ಯ ನಿಕೇತನ ಕಲಾಶಾಲೆ ಮಡಂತ್ಯಾರು ಇವರಿಂದ ನೃತ್ಯಾಂಜಲಿ ಕಾರ್ಯಕ್ರಮ ನಡೆಯಿತು.

ನಿಯತಿ ನೃತ್ಯ ನಿಕೇತನದ ನಿರ್ದೇಶಕಿ ವಿದುಷಿ ಶ್ರೀಮತಿ ನಿಶಾ ಪ್ರಸಾದ್ ಹಾಗೂ ವಿದ್ಯಾರ್ಥಿನಿಯರಾದ ನಿಯತಿ ಭಟ್, ಭವ್ಯ, ಧನ್ವಿತ, ಧನುಶ್ರೀ, ಸಿಂಚನ, ಶ್ರೀನಿಕ, ಭೂಮಿಕಾ, ಸಮನ್ವಿ, ಸಮೃದ್ಧಿ, ಧಾತ್ರಿ, ಪುಣ್ಯಶ್ರೀ,ವೈಷ್ಣವಿ, ರಿತಿಕಾ, ಹವನ, ರಿತಾ, ಹಂಸಿಕಾ, ಪ್ರಣಿತಾ ಭಾಗವಹಿಸಿದ್ದರು. ಸಂಸ್ಥೆಯ ನಿರ್ದೇಶಕರಾದ ಪ್ರಸಾದ್ ಎಂ ಕೆ ಹಾಗೂ ನಿರೂಪಣೆಯಲ್ಲಿ ಪೋಷಕರಾದ ತುಳಸಿದಾಸ್ ಪೈ ಸಹಕರಿಸಿದರು.

Related posts

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಅಭಿವ್ಯಕ್ತಿ ಕೌಶಲ” ಕಾರ್ಯಗಾರ

Suddi Udaya

ಗೇರುಕಟ್ಟೆ : ಕಳಿಯ ಗ್ರಾ.ಪಂ. ಮಹಿಳಾ ಗ್ರಾಮ ಸಭೆ

Suddi Udaya

ಪುತ್ತಿಲ : ಕಲ್ಲಾಜೆ ಎಂಬಲ್ಲಿ ಕುಸಿಯುವ ಭೀತಿಯಲ್ಲಿರುವ ಸೇತುವೆ: ದುರಸ್ತಿಗೆ ಆಗ್ರಹ

Suddi Udaya

ಕಲ್ಮಂಜ: ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನದಲ್ಲಿ ಸೈನಿಕರ ಸುರಕ್ಷತೆಗಾಗಿ ವಿಪ್ರಬಾಂಧವರಿಂದ ರುದ್ರಪಾರಾಯಣ

Suddi Udaya

ಧರ್ಮಸ್ಥಳ: ಹೂತ ಮೃತದೇಹಗಳ ಅವಶೇಷ ಹೊರತೆಗೆಯುವ ಕಾರ್ಯ ; ಮೊದಲ ಸ್ಥಳದಲ್ಲಿ ಸಿಗದ ಅವಶೇಷಗಳು; ಮುಂದೆ ಜೆಸಿಬಿಯಿಂದ ಕಾರ್ಯಾಚರಣೆ -ಅನುಚೇತ್ ಹೇಳಿಕೆ

Suddi Udaya

ಬೆಳ್ತಂಗಡಿ : ಮಹಿಳಾ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾದ ನಮಿತಾ ಪೂಜಾರಿ ರವರಿಗೆ ಅಭಿನಂದನೆ

Suddi Udaya
error: Content is protected !!